Don't Miss!
- Lifestyle ಪುಟ್ಟ ಕಂದಮ್ಮಗಳ ಮುಖದಲ್ಲಿ ನಗು ತರಿಸಲು ಟೀಚರ್ ಮಾಡಿದ ಕೆಲಸ ನೋಡಿ, ಮಕ್ಕಳ ಪಾಲಿನ ದೇವತೆ ಇವರು
- News Siddaramaiah: ಹುಬ್ಬಳ್ಳಿಯ ನೇಹಾ ಹಿರೇಮಠ ನಿವಾಸಕ್ಕೆ ಸಿಎಂ ಭೇಟಿ: ಸಿದ್ದರಾಮಯ್ಯ ಕೊಟ್ಟ ಭರವಸೆ ಏನು?
- Sports IPL 2024: ಹೈದರಾಬಾದ್ ಅಂಗಳದಲ್ಲಿ ಗೆಲ್ಲುವುದೆ ಆರ್ಸಿಬಿ: ಟಾಸ್ ವರದಿ ಹೀಗಿದೆ
- Automobiles Honda: ಬಡವರ ಕನಸು ನನಸು.. ಕಡಿಮೆ ಬೆಲೆಗೆ ಸಿಗುತ್ತವೆ ಈ ಬೈಕ್ಗಳು
- Technology Sennheiser: ಭಾರತದಲ್ಲಿ ಸೆನ್ಹೈಸರ್ ಮೊಮೆಂಟಮ್ ಟ್ರೂ ವೈರ್ಲೆಸ್ 4 ಲಾಂಚ್! ಬೆಲೆ 20 ಸಾವಿರ
- Finance ಒಂದೆರಡಲ್ಲ ಒಂಬತ್ತು ಬಾರಿ ಉದ್ಯಮದಲ್ಲಿ ವಿಫಲತೆ, ಮಾನಸಿಕ ಖಿನ್ನತೆ ಸವಾಲುಗಳನ್ನು ಮೆಟ್ಟಿ ನಿಂತ ಉದ್ಯಮಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಸುದೀಪ್ ವೀರ ಮದಕರಿ ಚಿತ್ರಕ್ಕೆ ಮರು ನಾಮಕರಣ
'ವೀರ ಮದಕರಿ' ಎಂದು ಪ್ರಾರಂಭವಾದ ಚಿತ್ರಕ್ಕೆ ಈಗ ನಿರ್ಮಾಪಕರು 'ಈ ಶತಮಾನದ ವೀರಮದಕರಿ' ಎಂದು ಮರು ನಾಮಕರಣ ಮಾಡಿದ್ದಾರೆ. ಕರ್ನಾಟಕದ ಹೆಮ್ಮೆಯ ನೆಲಗಳಲ್ಲಿ ಚಿತ್ರೀಕರಣ ಮುಗಿಸಿದ ಮದಕರಿ ಕರಿಸುಬ್ಬು ಸ್ಟೂಡಿಯೋದಲ್ಲಿ ಮಾತುಗಳ ಜೋಡಣೆ ಹಾಗೂ ಡಿ.ಟಿ.ಎಸ್ ಮುಗಿಸಿ ವಿಶೇಷ ತಂತ್ರಜ್ಞಾನ ಅಳವಡಿಕೆಗಾಗಿ ಚೆನ್ನೈಗೆ ಪ್ರಯಾಣ ಬೆಳೆಸಿದ್ದಾನೆ. ಸದ್ಯದಲ್ಲೇ ನೆಚ್ಚಿನ ಚಿತ್ರಮಂದಿರಗಳಲ್ಲಿ ದರ್ಶನ ನೀಡಲಿದ್ದಾನೆ.
ಎಸ್.ಎಸ್.ಕಂಬೈನ್ಸ್ ಲಾಂಛನದಲ್ಲಿ ದಿನೇಶ್ಗಾಂಧಿ ಈ ಚಿತ್ರವನ್ನು ನಿರ್ಮಿಸುತ್ತಿರುವುದ್ದಲ್ಲದೆ ಗಮನಾರ್ಹ ಪಾತ್ರದಲ್ಲಿ ಅಭಿನಯಿಸಿದ್ದಾರೆ. ದ್ವಿಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿರುವ ನಾಯಕ ಸುದೀಪ್ ಈ ಚಿತ್ರದ ನಿರ್ದೇಶಕರೂ ಹೌದು. ದಕ್ಷಿಣಭಾರತದ ಶ್ರೇಷ್ಠ ಸಂಗೀತ ನಿರ್ದೇಶಕರಲ್ಲೊಬ್ಬರಾದ ಕೀರವಾಣಿ ಈ ಚಿತಕ್ಕೆ ರಾಗ ಸಂಯೋಜಿಸಿದ್ದಾರೆ. ಡೈನಾಮಿಕ್ ಸ್ಟಾರ್ ದೇವರಾಜ್ ವಿಶೇಷ ಪಾತ್ರದಲ್ಲಿ ಅಭಿನಯಿಸಿದ್ದಾರೆ.
(ದಟ್ಸ್ ಕನ್ನಡ ಚಿತ್ರವಾರ್ತೆ)
ವೀರ
ಮದಕರಿ
ಶೀರ್ಷಿಕೆ
ವಿವಾದಕ್ಕೆ
ಮತ್ತೆ
ಜೀವ
ಚೋರ
ಗುರು
ಮದಕರಿಗೆ
ಸಿಕ್ತು
ಗೋದಾಮು