For Quick Alerts
For Daily Alerts
Don't Miss!
- News DK Shivakumar: ಕಾಂಗ್ರೆಸ್ ಭವಿಷ್ಯದಲ್ಲಿ ನನ್ನನ್ನು ಸಿಎಂ ಮಾಡಲಿದೆ
- Automobiles ಅಡ್ವೆಂಚರ್ ಬೈಕ್ ಪ್ರಿಯರಿಗೆ ಸಿಹಿಸುದ್ದಿ: ಬಿಡುಗಡೆಗೆ ಸಜ್ಜಾದ ಸುಜುಕಿ V-Strom 800 DE ಬೈಕ್
- Finance ಷೇರು ಮಾರುಕಟ್ಟೆಯಲ್ಲಿ ಬಂಪರ್ ಲಾಟರಿ: ಹೂಡಿಕೆದಾರರಿಗೆ ಲಾಭವೋ ಲಾಭ!
- Lifestyle ವಿಭಿನ್ನ ಶೈಲಿಯಲ್ಲಿ ಮೊಟ್ಟೆ ಸಾಂಬಾರ್ ಮಾಡಿ..! ಇಲ್ಲಿದೆ ಸಿಂಪಲ್ ಅಡುಗೆ
- Sports IPL 2024: ಕೆಕೆಆರ್ ವಿರುದ್ಧದ ಪಂದ್ಯಕ್ಕೂ ಮುನ್ನ ಕ್ರಿಕೆಟ್ ಬಿಟ್ಟು ಆರ್ಸಿಬಿ ಆಟಗಾರರು ಮಾಡಿದ್ದೇನು?
- Technology Oppo: ಭಾರತದಲ್ಲಿ ಒಪ್ಪೋ F25 ಪ್ರೊ ಸ್ಮಾರ್ಟ್ಫೋನ್ ಹೊಸ ಕಲರ್ ವೇರಿಯಂಟ್ನಲ್ಲಿ! ಬೆಲೆ ಎಷ್ಟು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ರಾಜೇಂದ್ರಸಿಂಗ್ಬಾಬುಗೆ ಮರುಜನ್ಮ
News
-Staff
By Staff
|
ಬೆಂಗಳೂರು : ಚಿತ್ರೀಕರಣ ಸಂದರ್ಭದಲ್ಲಿ ಸಂಭವಿಸಿದ ಆಕಸ್ಮಿಕ ಅಪಘಾತದಲ್ಲಿ ಚಲನಚಿತ್ರ ನಿರ್ದೇಶಕ ರಾಜೇಂದ್ರ ಸಿಂಗ್ ಬಾಬು ಕೂದಲೆಳೆಯ ಅಂತರದಲ್ಲಿ ಅಪಾಯದಿಂದ ಪಾರಾಗಿದ್ದಾರೆ.
ನಗರದ ರೇಸ್ಕೋರ್ಸ್ ರಸ್ತೆಯ ಹೈಲ್ಯಾಂಡ್ಸ್ ಹೋಟೆಲ್ ಸಮೀಪ ಶುಕ್ರವಾರ ನಡೆದ ಈ ದುರಂತದಲ್ಲಿ, ಛಾಯಾಗ್ರಾಹಕ ಗಿರಿ ಕಾಲು ಮುರಿದುಕೊಂಡು, ಅವರ ಸಹಾಯಕ ಚಂದ್ರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ.
ರಾಜೇಂದ್ರಸಿಂಗ್ ಬಾಬು ನಿರ್ದೇಶನದ ‘ಮೋಹಿನಿ’ ಚಿತ್ರದ ಚಿತ್ರೀಕರಣ ಅಲ್ಲಿ ನಡೆಯುತ್ತಿತ್ತು. ವೇಗವಾಗಿ ಕಾರು ಬಂದು ನಿಲ್ಲುವ ದೃಶ್ಯವನ್ನು ಸೆರೆ ಹಿಡಿಯುವ ಸಂದರ್ಭದಲ್ಲಿ, ಬ್ರೇಕ್ ವೈಫಲ್ಯದಿಂದ ಅಪಘಾತ ನಡೆದಿದೆ.
ಈ ಚಿತ್ರದಲ್ಲಿ ಆದಿತ್ಯ ಮತ್ತು ತೆಲುಗಿನ ಮೋಹಕ ಬೆಡಗಿ ಸದಾ ತಾರಾಗಣದಲ್ಲಿದ್ದಾರೆ.
(ಇನ್ಫೋ ವಾರ್ತೆ)
Post
your
views
ಮುಖಪುಟ / ಸ್ಯಾಂಡಲ್ವುಡ್
Comments
ಮನರಂಜನಾ ಜಗತ್ತಿನ ಎಲ್ಲ ತಾಜಾ ರೋಚಕ ಸುದ್ದಿಗಳನ್ನು ಪಡೆಯಿರಿ
Allow Notifications
You have already subscribed
Story first published: Wednesday, January 29, 2003, 5:30 [IST]
Other articles published on Jan 29, 2003