For Quick Alerts
For Daily Alerts
Don't Miss!
- News 'ಚೊಂಬು' ವಾಗ್ದಾದ: ಕಾವೇರಿ ನೀರು ಹರಿಸಿ ಕನ್ನಡಿಗರಿಗೆ ಖಾಲಿ ಚೊಂಬು ಕೊಟ್ಟಿದ್ದು ನೀವು: ಬಿಜೆಪಿ ತಿರುಗೇಟು
- Lifestyle ಸೌರಮಂಡಲದಲ್ಲಿದೆ 9ನೇ ಗ್ರಹ..! ಯಾವುದದು..? ಎಲ್ಲಿದೆ..?
- Automobiles ಟಿವಿಎಸ್ ಐಕ್ಯೂಬ್ಗೆ ನಡುಕ ಶುರು!: ಸದ್ಯದಲ್ಲೇ ಕಡಿಮೆ ಬೆಲೆ ಮಾರುಕಟ್ಟೆಗೆ ಬಜಾಜ್ ಚೇತಕ್ ಎಲೆಕ್ಟ್ರಿಕ್
- Technology ಅಗ್ಗದ ಬೆಲೆಯಲ್ಲಿ ಎಂಟ್ರಿ ಕೊಡಲು ಸಜ್ಜಾಗಿದೆ ಐಟೆಲ್ S24 ಸ್ಮಾರ್ಟ್ಫೋನ್!
- Sports LSG vs CSK IPL 2024: ಲಕ್ನೋ vs ಚೆನ್ನೈ ಪಂದ್ಯದ ವರದಿ, ಫ್ಯಾಂಟಸಿ ಡ್ರೀಮ್ ಟೀಂ, ಸಂಭಾವ್ಯ ಆಡುವ 11ರ ಬಳಗ
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಅರುಂಧತಿಯಾಗಿ ದುನಿಯಾ ರಶ್ಮಿ ಎರಡನೇ ಇನ್ನಿಂಗ್ಸ್
News
oi-Rajendra
By Rajendra
|
ಪೂಜಾಗಾಂಧಿ ಜೊತೆ 'ಅನು' ಚಿತ್ರದಲ್ಲಿ ಕಾಣಿಸಿಕೊಂಡ ಬಳಿಕ ನಾಪತ್ತೆಯಾಗಿದ್ದ ದುನಿಯಾ ರಶ್ಮಿ ಈಗ ಮತ್ತೆ ಪ್ರತ್ಯಕ್ಷರಾಗಿದ್ದಾರೆ. ಈ ಬಾರಿ ಅವರು 'ಅರುಂಧತಿ'ಯಾಗಿ ಪ್ರೇಕ್ಷಕರ ಮುಂದೆ ಬರುತ್ತಿದ್ದಾರೆ. ಈ ಮೂಲಕ ದುನಿಯಾ ರಶ್ಮಿ ಎರಡನೇ ಇನ್ನಿಂಗ್ಸ್ ಆರಂಭವಾಗಿದೆ.
ದುನಿಯಾ ರಶ್ಮಿ ದುರಂತವೋ ಏನೋ ಆಕೆ ಅಭಿನಯಿಸಿದ ಚಿತ್ರಗಳು ಗಲ್ಲಾಪೆಟ್ಟಿಗೆಯಲ್ಲೂ ಆರಕ್ಕೇರಲಿಲ್ಲ ಮೂರಕ್ಕಿಳಿಯಲಿಲ್ಲ. ಏತನ್ಮಧ್ಯೆ ಮಲಯಾಳಂನ ಒಂದು ಚಿತ್ರದಲ್ಲೂ ಕಾಣಿಸಿಕೊಂಡು ಅಷ್ಟೇ ಶೀಘ್ರವಾಗಿ ನಿರ್ಗಮಿಸಿದ್ದರು. ಈಗವರು ಮತ್ತೊಮ್ಮೆ 'ಅರುಂಧತಿ' ಮೂಲಕ ಅದೃಷ್ಟ ಪರೀಕ್ಷೆಗೆ ಮುಂದಾಗಿದ್ದಾರೆ.
ಆದರೆ ತೆಲುಗು 'ಅರುಂಧತಿ' ಚಿತ್ರಕ್ಕೂ ಕನ್ನಡದ ಚಿತ್ರಕ್ಕೂ ಸುತಾರಾಂ ಸಂಬಂಧವಿಲ್ಲ ಎನ್ನುತ್ತಾರೆ ಚಿತ್ರದ ನಿರ್ದೇಶಕ ಬಿಆರ್ ಕೇಶವ. ಇದೊಂದು ಮರ್ಡರ್ ಮಿಸ್ಟರಿ ಚಿತ್ರ. ಚಿತ್ರದ ನಾಯಕಿ ಕನಸಿನಲ್ಲಿ ಕಂಡ ಕೊಲೆಗಳು ಮಾರನೇ ದಿನ ನನಸಾಗುತ್ತಿರುತ್ತವೆ. ಮುಂದೇನಾಗುತ್ತದೆ ಎಂಬ ಕುತೂಹಲ ಘಟ್ಟದಲ್ಲಿ ಕತೆ ಸಾಗುತ್ತದೆ. ಚಿತ್ರದ ನಾಯಕ ನಟ ಮಹೇಶ್ ಗಾಂಧಿ. (ಏಜೆನ್ಸೀಸ್)
Comments
ಮನರಂಜನಾ ಜಗತ್ತಿನ ಎಲ್ಲ ತಾಜಾ ರೋಚಕ ಸುದ್ದಿಗಳನ್ನು ಪಡೆಯಿರಿ
Allow Notifications
You have already subscribed
English summary
After long gap Duniya Rashmi back to Kannada films. She plays a prominent role in a Kannada film Arundhathi directing by BR Keshava. It is a murder mystery film revolves around split personality Arundhathi.
Story first published: Friday, April 27, 2012, 15:30 [IST]
Other articles published on Apr 27, 2012