For Quick Alerts
For Daily Alerts
Don't Miss!
- Lifestyle ಕಂಡ ಕಂಡಲ್ಲಿ ಏಕೆ ಉಗುಳಬಾರದು ಗೊತ್ತಾ? ಈ ವಿಡಿಯೋ ನೋಡಿ..!
- Automobiles ಸಾಟಿಯಿಲ್ಲದ ಮೈಲೇಜ್: ಈ ಮಾರುತಿ ಕಾರುಗಳು ಫುಲ್ ಟ್ಯಾಂಕ್ನಲ್ಲಿ 1200 ಕಿ.ಮೀ ಚಲಿಸುತ್ತೆ
- News ಮಂಡ್ಯದ ‘ಹಲವು ಸುಮಲತಾ’ ತಂತ್ರ ಬೆಂಗಳೂರು ಗ್ರಾಮಾಂತದಲ್ಲೂ ಬಂತಾ? ಮತ್ತೊಬ್ಬ ಡಾ ಸಿಎನ್ ಮಂಜುನಾಥ್ ಕಣಕ್ಕೆ!
- Sports IPL 2024: ರಾಜಸ್ಥಾನ್ ರಾಯಲ್ಸ್ vs ಡೆಲ್ಲಿ ಕ್ಯಾಪಿಟಲ್ಸ್ ರೋಚಕ ಪಂದ್ಯದ ಟಾಸ್ ವರದಿ, ಆಡುವ 11ರ ಬಳಗ
- Finance ಷೇರು ಮಾರುಕಟ್ಟೆಯಲ್ಲಿ ಬಂಪರ್ ಲಾಟರಿ: ಹೂಡಿಕೆದಾರರಿಗೆ ಲಾಭವೋ ಲಾಭ!
- Technology Oppo: ಭಾರತದಲ್ಲಿ ಒಪ್ಪೋ F25 ಪ್ರೊ ಸ್ಮಾರ್ಟ್ಫೋನ್ ಹೊಸ ಕಲರ್ ವೇರಿಯಂಟ್ನಲ್ಲಿ! ಬೆಲೆ ಎಷ್ಟು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಸುನಾಯಾಸವಾಗಿ ಇಪ್ಪತ್ತೈದು ಪೂರೈಸಿದ ಗೋವಿಂದ
News
oi-Rajendra
By Rajendra
|
ಯಾವುದೇ ಅಡ್ಡಿ ಆತಂಕಗಳಿಲ್ಲದೆ ಸುನಾಯವಾಗಿ ಗೋವಿಂದ ಬೆಳ್ಳಿಹಬ್ಬ ಆಚರಿಸಿಕೊಂಡಿದ್ದಾನೆ. ಅಂದರೆ ಇಪ್ಪತ್ತೈದು ವಾರ ಅಲ್ಲ, ಇಪ್ಪತ್ತೈದು ದಿನಗಳನ್ನು ಪೂರೈಸಿದ್ದಾನೆ. ಗೋವಿಂದ ಐವತ್ತು ದಿನ, ಸೆಂಚುರಿ ಬಾರಿಸುವುದರಲ್ಲಿ ಯಾವುದೇ ಅನುಮಾನವಿಲ್ಲ ಎನ್ನುತ್ತಾರೆ ಗೋವಿಂದಾಯ ನಮಃ ಚಿತ್ರದ ನಿರ್ಮಾಪಕ ಕೆಎ ಸುರೇಶ್.
ಗೋವಿಂದ 25 ಪೂರೈಸಿದ ಸಂದರ್ಭದಲ್ಲಿ ಚಿತ್ರತಂಡ ಗೋವಿಂದ 25 ಕೇಕ್ ಕತ್ತರಿಸಿ ಸಂಭ್ರಮಿಸಿತು. ಈ ಸಂಭ್ರಮಕ್ಕೆ ಯೋಗರಾಜ್ ಭಟ್, ನಿರ್ದೇಶಕ ಪ್ರೇಮ್, ಸಂಗೀತ ನಿರ್ದೇಶಕ ಗುರುಕಿರಣ್ ಹಾಗೂ ನಟನಟಿಯರಾದ ಪ್ರೇಮ್ ಕುಮಾರ್, ಚಿರಂಜೀವಿ ಸರ್ಜಾ, ಶ್ವೇತಾ, ಮಹೇಶ್ ಬಾಬು ಮುಂತಾದವರು ಸಾಕ್ಷಿಯಾದರು.
ಗೋವಿಂದಾಯ ನಮಃ ಚಿತ್ರದ ಮೇಲೆ ಕಳ್ಳತನದ ಆರೋಪವನ್ನೂ ಹೊರಿಸಲಾಗಿತ್ತು. ವೇಣುಗೋಪಾಲ್ ಎಂಬುವವರು, ತಮ್ಮ ಕತೆ ಕದ್ದಿದ್ದಾರೆ ಎಂದು ದೂರಿದ್ದರು. ಗೋವಿಂದ ಈ ಆರೋಪದಿಂದ ಮುಕ್ತನಾಗಿ ಈಗ ನಿರಾಳನಾಗಿದ್ದಾನೆ. ದಿನೇ ದಿನೇ ಎಲ್ರದ್ದೂ ದಿಲ್ ಗೆಲ್ಲುತ್ತಿದ್ದಾನೆ. (ಒನ್ಇಂಡಿಯಾ ಕನ್ನಡ)
Comments
ಮನರಂಜನಾ ಜಗತ್ತಿನ ಎಲ್ಲ ತಾಜಾ ರೋಚಕ ಸುದ್ದಿಗಳನ್ನು ಪಡೆಯಿರಿ
Allow Notifications
You have already subscribed
English summary
Komal Kumar lead Kannada film Govindaya Namaha completes 25 days and running successfully all over Karnataka. The movie showing successfully in all the centres said the producer Suresh.
Story first published: Friday, April 27, 2012, 14:21 [IST]
Other articles published on Apr 27, 2012