Don't Miss!
- News Hubballi: ರಾಜ್ಯ ಸರ್ಕಾರದ ವಿರುದ್ಧ ಭಾರೀ ಪ್ರತಿಭಟನೆ: ನೇಹಾ ನಿವಾಸಕ್ಕೆ ಶ್ರೀಗಳು, ಲಕ್ಷ್ಮಿ ಹೆಬ್ಬಾಳ್ಕರ್ ಭೇಟಿ: ಪೊಲೀಸ್ ಅಭಯ
- Technology ನಿಮ್ಮ ಬಳಿ ರೆಡ್ಮಿಯ ಈ ಫೋನ್ ಇದ್ರೆ, ಇಲ್ಲಿದೆ ನಿಮಗೆ ಗುಡ್ನ್ಯೂಸ್!
- Automobiles Mahindra: ದೊಡ್ಡ ಅಪಘಾತ ತಪ್ಪಿಸಿತು XUV700 ಕಾರಿನ ಈ ಸೇಫ್ಟಿ ಫೀಚರ್: ಎಲ್ಲರೂ ಸೇಫ್!
- Finance Bengaluru Rain:ಬಿಸಿಗಾಳಿ ಹೆಚ್ಚಳದಿಂದ ಬೆಂಗಳೂರು ನಗರಕ್ಕೆ ಅಧಿಕ ಮಳೆ, ಐಎಂಡಿ ಹೇಳಿದ್ದೇನು?
- Sports LSG vs CSK IPL 2024: ಐಪಿಎಲ್ನಲ್ಲಿ ಇತಿಹಾಸ ಸೃಷ್ಟಿಸಿದ ಎಂಎಸ್ ಧೋನಿ
- Lifestyle ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಬೆಳ್ಳಿಪರದೆಗೆ ಮಾಜಿ ಡಾನ್ ಎಂಪಿ ಜಯರಾಜ್ ಕುಡಿ
1970ರ ದಶಕದಲ್ಲಿ ಬೆಂಗಳೂರು ಭೂಗತ ಜಗತ್ತಿನಲ್ಲಿ ಕೇಳಿಬಂದ ದೊಡ್ಡ ಹೆಸರು ಎಂಪಿ ಜಯರಾಜ್. ಕೋರ್ಟ್ ಆವರಣದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಮಾಡಿದ ಪ್ರಕರಣದಲ್ಲಿ ಹತ್ತು ವರ್ಷ ಜೈಲು ಶಿಕ್ಷೆಗೆ ಗುರಿಯಾಗಿದ್ದರು. ಜೈಲಿನಿಂದ ಹೊರಬರುವಷ್ಟರಲ್ಲಿ ಬೆಂಗಳೂರು ಅಂಡರ್ವರ್ಲ್ಡ್ ಕೊತ್ವಾಲ್ ರಾಮಚಂದ್ರ ಹಾಗೂ ಆಯಿಲ್ ಕುಮಾರ್ ಹಿಡಿತದಲ್ಲಿತ್ತು.
1989ರಲ್ಲಿ ನಡೆದ ಗುಂಡಿನ ದಾಳಿಯಲ್ಲಿ ಜಯರಾಜ್ ಮೃತಪಟ್ಟರು. ಅವರ ಜೊತೆ ಅವರ ವಕೀಲರು ಸಾವಪ್ಪಿದ್ದರು. ಇದೆಲ್ಲಾ ಹಳೆಯ ಕತೆ. ಇಷ್ಟೆಲ್ಲಾ ಹೇಳಲು ಕಾರಣ ಈಗವರ ಕುಡಿ ಅಜಿತ್ ಜಯರಾಜ್ ಬೆಳ್ಳಿತೆರೆಗೆ ಅಡಿಯಿಟ್ಟಿದ್ದಾರೆ. 'ಅಗಮ್ಯ' ಎಂಬ ಹಾರರ್ ಚಿತ್ರದಲ್ಲಿ ನಾಯಕ. ಈ ಚಿತ್ರದಲ್ಲಿ ಅಜಿತ್ ಎರಡನೇ ನಾಯಕ ನಟ.
'ಅಗಮ್ಯ' ಚಿತ್ರವು ಆರು ಮಂದಿ ಕಾಲೇಜು ಯುವಕರ ಕತೆಯನ್ನು ಒಳಗೊಂಡಿದೆ. ಹಾರರ್ ಜೊತೆಗೆ ಒಂದಷ್ಟು ತಮಾಷೆ, ಲವ್ವು, ಫ್ರೆಂಡ್ಶಿಫ್, ರೊಮ್ಯಾನ್ಸ್ ಕೂಡ ಇರುತ್ತದೆ. ಉಮೇಶ್ ಈ ಚಿತ್ರಕ್ಕೆ ಆಕ್ಷನ್ ಕಟ್ ಹೇಳುತ್ತಿದ್ದಾರೆ. ಈ ಚಿತ್ರಕ್ಕೆ ಒಟ್ಟು 40 ಮಂದಿ ನಿರ್ಮಾಪಕರು. (ಒನ್ಇಂಡಿಯಾ ಕನ್ನಡ)