For Quick Alerts
For Daily Alerts
Don't Miss!
- Lifestyle ಕಂಡ ಕಂಡಲ್ಲಿ ಏಕೆ ಉಗುಳಬಾರದು ಗೊತ್ತಾ? ಈ ವಿಡಿಯೋ ನೋಡಿ..!
- Automobiles ಸಾಟಿಯಿಲ್ಲದ ಮೈಲೇಜ್: ಈ ಮಾರುತಿ ಕಾರುಗಳು ಫುಲ್ ಟ್ಯಾಂಕ್ನಲ್ಲಿ 1200 ಕಿ.ಮೀ ಚಲಿಸುತ್ತೆ
- News ಮಂಡ್ಯದ ‘ಹಲವು ಸುಮಲತಾ’ ತಂತ್ರ ಬೆಂಗಳೂರು ಗ್ರಾಮಾಂತದಲ್ಲೂ ಬಂತಾ? ಮತ್ತೊಬ್ಬ ಡಾ ಸಿಎನ್ ಮಂಜುನಾಥ್ ಕಣಕ್ಕೆ!
- Sports IPL 2024: ರಾಜಸ್ಥಾನ್ ರಾಯಲ್ಸ್ vs ಡೆಲ್ಲಿ ಕ್ಯಾಪಿಟಲ್ಸ್ ರೋಚಕ ಪಂದ್ಯದ ಟಾಸ್ ವರದಿ, ಆಡುವ 11ರ ಬಳಗ
- Finance ಷೇರು ಮಾರುಕಟ್ಟೆಯಲ್ಲಿ ಬಂಪರ್ ಲಾಟರಿ: ಹೂಡಿಕೆದಾರರಿಗೆ ಲಾಭವೋ ಲಾಭ!
- Technology Oppo: ಭಾರತದಲ್ಲಿ ಒಪ್ಪೋ F25 ಪ್ರೊ ಸ್ಮಾರ್ಟ್ಫೋನ್ ಹೊಸ ಕಲರ್ ವೇರಿಯಂಟ್ನಲ್ಲಿ! ಬೆಲೆ ಎಷ್ಟು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಅಶೋಕ್ ಖೇಣಿಯನ್ನು ದಿಢೀರ್ ಭೇಟಿಯಾದ ರಜನಿಕಾಂತ್
News
oi-Sriram
By Sriram
|
ಭೇಟಿಯ ವೇಳೆಯಲ್ಲಿ ನಟ ರಜನಿಕಾಂತ್ ಅವರ ಆರೋಗ್ಯಕ್ಕೆ ಸಂಬಂಧಿಸಿದಂತೆ ಚರ್ಚೆ ನಡೆಸಲಾಯಿತು. ಜೊತೆಗೆ ತುಂಬಾ ವರ್ಷಗಳಿಂದ ಆತ್ಮೀಯವಾಗಿರುವ ರಜನಿ ಮತ್ತು ಖೇಣಿ ಸಾಕಷ್ಟು ವಿಷಯಗಳನ್ನು ಪರಸ್ಪರ ಚರ್ಚಿಸಿದ್ದಾರೆ. ಈ ಭೇಟಿ ವೇಳೆ, ಖೇಣಿ ಚಿತ್ರ 'ಪ್ರಸಾದ್', ಯಶಸ್ವಿಯಾಗಲೆಂದು ರಜನಿ ಹಾರೈಸಿದ್ದಾರಂತೆ.
ಆಕ್ಷನ್ ಕಿಂಗ್ ಅರ್ಜುನ್ ಸರ್ಜಾ ನಾಯಕತ್ವದ ಪ್ರಸಾದ್ ಚಿತ್ರದಲ್ಲಿ ನಾಯಕಿಯಾಗಿ ಮಾಧುರಿ ಭಟ್ಟಾಚಾರ್ಯ ನಟಿಸಿದ್ದಾರೆ. ಜೊತೆಗೆ 9 ವರ್ಷದ ಹುಡುಗ ಸಂಕಲ್ಪ್ ಕೂಡ ಇದ್ದಾನೆ. ಮನೋಜ್ ಸಾಥಿ ನಿರ್ದೇಶನದ ಈ ಚಿತ್ರಕ್ಕೆ ಇಳೆಯರಾಜಾ ಸಂಗೀತ ನೀಡಿದ್ದಾರೆ. ಒಟ್ಟಿನಲ್ಲಿ ರಜನಿ ಹಾಗೂ ಖೇಣಿ ಭೇಟಿ, ಸ್ಯಾಂಡಲ್ ವುಡ್ ನಲ್ಲಿ ಸಂಚಲನ ಸೃಷ್ಟಿಸಿದೆ. (ಒನ್ ಇಂಡಿಯಾ ಕನ್ನಡ)
Comments
ಮನರಂಜನಾ ಜಗತ್ತಿನ ಎಲ್ಲ ತಾಜಾ ರೋಚಕ ಸುದ್ದಿಗಳನ್ನು ಪಡೆಯಿರಿ
Allow Notifications
You have already subscribed
English summary
Superstar Rajinikanth met Industrialist Ashok Kheny on Friday, 24th February 2012, at his Bangalore residence. Rajinikanth wished Ashok Kheny for his upcoming production venture PRASAAD kannada film. And also, discussed about Rajini’s health status.
Story first published: Monday, February 27, 2012, 17:01 [IST]
Other articles published on Feb 27, 2012