Don't Miss!
- News Kotak Mahindra Bank: ಕೋಟಕ್ ಮಹಿಂದ್ರಾ ಬ್ಯಾಂಕ್ ಮೇಲೆ ಆರ್ಬಿಐ ನಿರ್ಬಂಧ: ಗ್ರಾಹಕರ ಮೇಲೆ ಪರಿಣಾಮಗಳೇನು?
- Automobiles ಸ್ವಂತ ದುಡಿಮೆಯಲ್ಲಿ ಹೊಸ ಕಾರು ಖರೀದಿಸಿ ಯುವ ನಟಿಯ ಭಾವನಾತ್ಮಕ ಪೋಸ್ಟ್
- Sports DC vs GT IPL 2024: ಡೆಲ್ಲಿ ಕೋಟೆಯಲ್ಲಿ ವಿಜಯದ ಪತಾಕೆ ಹಾರಿಸುತ್ತಾ ಗುಜರಾತ್?; ಟಾಸ್ ವರದಿ, ಆಡುವ ಬಳಗ
- Lifestyle 5 ಸೆಕೆಂಡ್ನಲ್ಲಿ ಈ ಚಿತ್ರದಲ್ಲಿರುವ ಮೇಕೆ ಮಾಲೀಕನ ಹುಡುಕಿ..! ಎಲ್ಲಿದ್ದಾನೆ ಗೊತ್ತಾ?
- Technology Bengaluru: ಆ ಆಪ್ ಇನ್ಸ್ಟಾಲ್ ಮಾಡಿದ್ದೇ ತಡ 5.2 ಕೋಟಿ ರೂ. ಮಾಯ.. ನೀವು ಎಚ್ಚರ
- Finance ರಿಲಯನ್ಸ್ಗೆ 28,607 ಕೋಟಿ ನಷ್ಟ, ಕಾರಣ ಏನು ಗೊತ್ತೆ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಚಲನಚಿತ್ರ ಅಕಾಡೆಮಿ ಅಧ್ಯಕ್ಷರಾಗಿ ನಾಗಾಭರಣ
ಅಕಾಡೆಮಿಯ ಸದಸ್ಯರಾಗಿ ಎಚ್.ಎನ್. ಮಾರುತಿ, ನಟ ಜೈ ಜಗದೀಶ್, ಚಿಂದೋಡಿ ಬಂಗಾರೇಶ್, ಎಂ.ಎನ್.ವ್ಯಾಸರಾವ್, ಗುಣಶೀಲಂ, ರವಿಶಂಕರ್, ಕೆ.ಎಚ್.ಸಾವಿತ್ರಿ ನೇಮಕಗೊಂಡಿದ್ದಾರೆ. ವಾರ್ತಾ ಇಲಾಖೆಯ ನಿರ್ದೇಶಕ ಜಗನ್ನಾಥ್ ಪ್ರಕಾಶ್ ಅವರನ್ನು ರಿಜಿಸ್ಟ್ರಾರ್ ಆಗಿ ನೇಮಕ ಮಾಡಲಾಗಿದೆ.
ಸಹಾಯಧನಕ್ಕಾಗಿ ಉತ್ತಮ ಗುಣಮಟ್ಟದ ಚಿತ್ರಗಳನ್ನು ಆಯ್ಕೆ ಮಾಡಲು ಸಲಹಾ ಸಮಿತಿಗೆ ಹಿರಿಯ ನಿರ್ದೇಶಕ ಸಿದ್ದಲಿಂಗಯ್ಯ ಅವರನ್ನು ಅಧ್ಯಕ್ಷರನ್ನಾಗಿ ನೇಮಿಸಲಾಗಿದೆ. 30 ಚಿತ್ರಗಳಿಗೆ ತಲಾ ರು.10 ಲಕ್ಷ ಸಹಾಯಧ ನೀಡಲಾಗುತ್ತದೆ. ಸದಸ್ಯರಾಗಿ ಕುಂ.ವೀರಭದ್ರಪ್ಪ, ಲಕ್ಷ್ಮಣ ಕೊಡಸೆ, ಹಾಸನ ರಘು, ರಿಚರ್ಡ್ ಕ್ಯಾಸ್ಟಲಿನೋ, ಆರ್.ನಾರಾಯಣಸ್ವಾಮಿ, ಶಾಲಿನಿ ಪ್ರಭು, ರಾಜನ್ ನೇಮಿಸಲಾಗಿದೆ. ವಾರ್ತಾ ಇಲಾಖೆಯ ನಿರ್ದೇಶಕರು ಸದಸ್ಯ ಕಾರ್ಯದರ್ಶಿಯಾಗಿರುತ್ತಾರೆ.
ಚಲನಚಿತ್ರ ಅಕಾಡೆಮಿ ರಚನೆ ಕೆಲವರ್ಷಗಳಿಂದ ನೆನೆಗುದಿಗೆ ಬಿದ್ದಿತ್ತು. ಕಡೆಗೂ ಸರ್ಕಾರ ಚಲನಚಿತ್ರ ಅಕಾಡೆಮಿಯನ್ನು ರಚಿಸಿ ಆದೇಶ ಹೊರಡಿಸಿದೆ. ಮಾಧ್ಯಮ ಅಕಾಡೆಮಿ, ಟಿಎಸ್ ಆರ್ ಪ್ರಶಸ್ತಿ ಆಯ್ಕೆ ಸಮಿತಿ, ಕ್ಷೇಮಾಭಿವೃದ್ಧಿ ದತ್ತಿ, ಕೊಡವ ಅಕಾಡೆಮಿಗಳನ್ನು ಸರ್ಕಾರ ಪ್ರಕಟಿಸಿದೆ.
(ದಟ್ಸ್ ಕನ್ನಡ ಚಿತ್ರವಾರ್ತೆ)
ಕರ್ನಾಟಕ
ಫಿಲಂ
ಅಕಾಡೆಮಿ
ಲಿಂಗೈಕ್ಯ!
ಸಿನಿಮಾ
ಅಕಾಡೆಮಿ
ಅಧ್ಯಕ್ಷ
ಸ್ಥಾನಕ್ಕೆ
ನಟಿ
ಶ್ರುತಿ?