For Quick Alerts
For Daily Alerts
Don't Miss!
- News ಲೋಕಸಭೆ ಚುನಾವಣೆ : ಶೇ 100ರಷ್ಟು ಮತದಾನವಾದರೆ ಸಿಗಲಿದೆ ಪ್ರಶಸ್ತಿ
- Sports IPL 2024: ಮತ್ತೊಂದು ರೋಚಕ ಪಂದ್ಯದಲ್ಲಿ SRH vs RCB ಕದನ; ಪಂದ್ಯದ ವಿವರ, ಸಂಭಾವ್ಯ ಆಡುವ 11ರ ಬಳಗ
- Finance ಆರ್ಬಿಐ ಡೆಪ್ಯುಟಿ ಗವರ್ನರ್ ರಬಿ ಶಂಕರ್ ಸೇವಾವಧಿ ವಿಸ್ತರಣೆ
- Automobiles Honda: ಹೊಸ ಮೈಲಿಗಲ್ಲು: ಈ ಭಾಗಗಳಲ್ಲಿ ಹೋಂಡಾ ದ್ವಿಚಕ್ರ ವಾಹನಗಳ ಅಬ್ಬರ
- Technology ರೆಡ್ಮಿ ಸಂಸ್ಥೆಯ ಈ ಅಗ್ಗದ ಫೋನಿನ ಆಫರ್ ಬೆಲೆ ತಿಳಿದ್ರೆ, ನೀವು ವಾವ್ ಅಂತೀರಾ!
- Lifestyle ಮಲೆನಾಡ ಶೈಲಿನ ಮೃದುವಾದ ಕಡುಬು ಮಾಡೋದು ಹೇಗೆ.? ಸಿಂಪಲ್ ತಿಂಡಿ ರೆಸಿಪಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಒಬೆರಾಯ್ ಮಾಡಿದ ವಿವೇಕದ ಕೆಲ್ಸ
News
oi-Staff
By Staff
|
ಇತ್ತೀಚೆಗೆ ನಡೆದ ನೆರೆ ಸಹಾಯಾರ್ಥ ಕಲಾಕೃತಿ ಪ್ರದರ್ಶನದಲ್ಲಿ ಪಾಲ್ಗೊಂಡ ವಿವೇಕ್, ಚಿತ್ರಗಳ ಹರಾಜು ಪ್ರಕ್ರಿಯೆ ಮಾರಾಟಕ್ಕೆ ಚಾಲನೆ ನೀಡಿ ಸುಮಾರು 52 ಲಕ್ಷ ಸಂಗ್ರಹಿಸಿದ್ದಲ್ಲದೆ, ಉತ್ತಮ ಕಲಾಕೃತಿಯೊಂದನ್ನು ಖರೀದಿಸಿ ಮಾದರಿಯಾದರು. ನಟ, ನಟಿಯರು ದೇಣಿಗೆ ಸಂಗ್ರಹಕ್ಕೆ ಹೊರಡುವುದು ಆಡಂಬರಕ್ಕೆ ಮಾತ್ರ ಅವರ ಉದ್ದೇಶವೇ ಬೇರೆ ಎಂಬ ಮಾತನ್ನು ಸುಳ್ಳು ಮಾಡುವತ್ತ ವಿವೇ ಕ್ ಹೆಜ್ಜೆ ಇಡುತ್ತಿದ್ದಾರೆ.
ವಿವೇಕ್ ಈ ಹಿಂದೆ ಸುನಾಮಿ ಹಾವಳಿಗೆ ಈಡಾಗಿ ತೊಂದರೆಪಟ್ಟಿದ್ದ ತಮಿಳುನಾಡು ಗ್ರಾಮಕ್ಕೆ ಭೇಟಿ ನೀಡಿ, ಅಲ್ಲಿನ ಗ್ರಾಮವೊಂದನ್ನು ದತ್ತು ತೆಗೆದುಕೊಂಡು ಅಭಿವೃದ್ಧಿಪಡಿಸಿದ್ದರು. ಶ್ರೀರಾಮಚಂದ್ರಾಪುರ ಮಠದ ಅನುಯಾಯಿಯಾದ ಒಬೆರಾಯ್ ಕುಟಂಬದವರು, ಗೋ ಸಂರಕ್ಷಣೆಯಲ್ಲೂ ಸಕ್ರಿಯವಾಗಿ ಪಾಲ್ಗೊಂಡಿದ್ದಾರೆ. ಅಶೋಕ್ ಕಶ್ಯಪ್ ಅವರಸಿಹಿಮುತ್ತು ಚಿತ್ರದಲ್ಲಿ ವಿವೇಕ್ ಒಬೆರಾಯ್ ನಟಿಸುವ ಸಾಧ್ಯತೆಗಳಿವೆ.
(ದಟ್ಸ್ ಕನ್ನಡ ಸಿನಿವಾರ್ತೆ)
Comments
ಮನರಂಜನಾ ಜಗತ್ತಿನ ಎಲ್ಲ ತಾಜಾ ರೋಚಕ ಸುದ್ದಿಗಳನ್ನು ಪಡೆಯಿರಿ
Allow Notifications
You have already subscribed
Read more about: ಬಾಲಿವುಡ್ ಸುನಾಮಿ tsunami ಪ್ರವಾಹ ರಾಮಚಂದ್ರಾಪುರ ಮಠ vivek oberai ಸಿಹಿಮುತ್ತು ವಿವೇಕ್ ಒಬೆರಾಯ್ ramachandrapura math ದೇಣಿಗೆ ನೆರೆ flood victims deluge in karnataka movie sihimuthu
Friday, November 27, 2009, 12:41 Story first published: Friday, November 27, 2009, 12:41 [IST]
Other articles published on Nov 27, 2009