For Quick Alerts
For Daily Alerts
Don't Miss!
- News Gadag: ಕಾಂಗ್ರೆಸ್ ಸರ್ಕಾರದಲ್ಲಿ ಕೊಲೆಗಡುಕರಿಗೆ ರಾಜ ಮರ್ಯಾದೆ: ಮಾಜಿ ಸಿಎಂ
- Automobiles ಎಲೆಕ್ಟ್ರಿಕ್ ಅವತಾರದಲ್ಲಿ ಬರಲಿದೆ ಹೋಂಡಾ ಆಕ್ಟಿವಾ: ಎಲೆಕ್ಟ್ರಿಕ್ ಸ್ಕೂಟರ್ಗಳ ರಾಜ ಆಗುತ್ತಾ?
- Technology 6000mAh ಬ್ಯಾಟರಿಯ ಈ ಫೋನ್ ಶೀಘ್ರದಲ್ಲೇ ಖರೀದಿಗೆ ಲಭ್ಯ!..ಬೆಲೆ ಎಷ್ಟು?
- Sports ಧೋನಿ ಎದುರು ಬಂದಾಗ ಕೆ.ಎಲ್ ರಾಹುಲ್ ಕ್ಯಾಪ್ ತೆಗೆದಿದ್ದೇಕೆ?: ಕಾರಣವೇನು?
- Lifestyle 2 ಬಗೆಯ ಮಜ್ಜಿಗೆ ಸಾರು ರೆಸಿಪಿ: ಕಾಯಿ ಹಾಕಿದ, ಕಾಯಿ ಹಾಕದ ಸಾರಿನ ರೆಸಿಪಿ
- Finance Bengaluru Rain:ಬಿಸಿಗಾಳಿ ಹೆಚ್ಚಳದಿಂದ ಬೆಂಗಳೂರು ನಗರಕ್ಕೆ ಅಧಿಕ ಮಳೆ, ಐಎಂಡಿ ಹೇಳಿದ್ದೇನು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಅಶೋಕ್ ಕಶ್ಯಪ್ ನಿರ್ದೇಶನದಲ್ಲಿ ಜಗ್ಗೇಶ್ ಚಿತ್ರ
News
oi-Staff
|
ನವರಸ ನಾಯಕ ಜಗ್ಗೇಶ್ ಅವರ ಹೊಸ ಚಿತ್ರಕ್ಕೆ ಮುಹೂರ್ತ ನಿಗದಿಯಾಗಿದೆ. ನವೆಂಬರ್ 23 ರಂದು ಜಗ್ಗೇಶ್ ಅವರ ಹೊಸ ಚಿತ್ರದ ಚಿತ್ರೀಕರಣ ಆರಂಭವಾಗಲಿದೆ. ಗುರುರಾಜ್ ಜಗ್ಗೇಶ್ ಅವರ 'ಗಿಲ್ಲಿ' ಚಿತ್ರದ ಬಳಿಕ ಜಗ್ಗೇಶ್ ಅಖಾಡಕ್ಕೆ ಇಳಿಯುತ್ತಿದ್ದಾರೆ.
ಶಂಕರ್ ರೆಡ್ಡಿ ನಿರ್ಮಿಸುತ್ತಿರುವ ಈ ಚಿತ್ರಕ್ಕೆ ಇನ್ನೂ ಹೆಸರಿಟ್ಟಿಲ್ಲ. ಈ ಚಿತ್ರದ ನಿರ್ದೇಶನ ಹಾಗೂ ಛಾಯಾಗ್ರಹಣ ಜವಾಬ್ದಾರಿಯನ್ನು ಅಶೋಕ್ ಕಶ್ಯಪ್ ಹೊತ್ತಿದ್ದಾರೆ. ಮಣಿಕಾಂತ್ ಕದ್ರಿ ಅವರ ಸಂಗೀತ ಮಂಜು ಮಾಂಡವ್ಯ ಅವರ ಸಂಭಾಷಣೆ ಚಿತ್ರಕ್ಕಿರುತ್ತದೆ.
'ಚಿಕ್ಕಪೇಟೆ ಸಾಚಾಗಳು' ಚಿತ್ರದ ನಂತರ ಜಗ್ಗೇಶ್ ಅಭಿನಯಿಸುತ್ತಿರುವ ಚಿತ್ರ ಇದಾಗಿದೆ. 'ಎದ್ದೇಳು ಮಂಜುನಾಥ' ಚಿತ್ರದಲ್ಲಿ ಅಮೋಘವಾಗಿ ನಟಿಸಿ ಕುಡುಕರ ಕಣ್ಣ್ಣುತೆರೆಸಿದ ಜಗ್ಗೇಶ್, ಇದೀಗ ಯಾವ ರೂಪದಲ್ಲಿ ಪ್ರೇಕ್ಷಕರ ಮುಂದೆ ಬರಲಿದ್ದಾರೆ ಎಂಬ ಕುತೂಹಲ ಉಂಟಾಗಿದೆ.
(ದಟ್ಸ್ ಕನ್ನಡ ಚಿತ್ರವಾರ್ತೆ)
Comments
ಮನರಂಜನಾ ಜಗತ್ತಿನ ಎಲ್ಲ ತಾಜಾ ರೋಚಕ ಸುದ್ದಿಗಳನ್ನು ಪಡೆಯಿರಿ
Allow Notifications
You have already subscribed
Read more about: ಜಗ್ಗೇಶ್ jaggesh ಗಿಲ್ಲಿ ಮಣಿಕಾಂತ್ ಕದ್ರಿ ಅಶೋಕ್ ಕಶ್ಯಪ್ ashok kashyap manikanth khadri manju mandavya ಮಂಜು ಮಾಂಡವ್ಯ shanker reddy ಶಂಕರ್ ರೆಡ್ಡಿ
Wednesday, October 28, 2009, 16:07 Story first published: Wednesday, October 28, 2009, 16:07 [IST]
Other articles published on Oct 28, 2009