Don't Miss!
- News Rain Alert: ರಾಜ್ಯಾದ್ಯಂತ ಹಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆ; ಜಿಲ್ಲಾವಾರು ಮಳೆ ವಿವರ
- Lifestyle ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
- Sports ಆರ್ಸಿಬಿಗೆ ಸಹಿ ಹಾಕಲು ವಿರಾಟ್ ಕೊಹ್ಲಿ ಕೇಳಿದ್ದೇಗೆ?; ಕುತೂಹಲಕಾರಿ ಕಥೆ ಬಿಚ್ಚಿಟ್ಟ ಕೆಎಲ್ ರಾಹುಲ್
- Automobiles ಟಾಟಾ ಕಾರುಗಳಂತೆಯೇ ಗರಿಷ್ಠ ಸುರಕ್ಷತೆ ತೋರಿದ ಸ್ವಿಫ್ಟ್: ಕ್ರ್ಯಾಶ್ ಟೆಸ್ಟ್ನಲ್ಲಿ 4 ಸ್ಟಾರ್
- Technology ಅಗ್ಗದ ಬೆಲೆಯಲ್ಲಿ ಎಂಟ್ರಿ ಕೊಡಲು ಸಜ್ಜಾಗಿದೆ ಐಟೆಲ್ S24 ಸ್ಮಾರ್ಟ್ಫೋನ್!
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ತರ್ಲೆ ಕೆಲಸಗಳೇ 'ಗುಂಡ್ರಗೋವಿ' ಹವ್ಯಾಸಗಳು!
ಆ ದಿನಗಳು, ಸ್ಲಂ ಬಾಲ ಚಿತ್ರದಲ್ಲಿ ಗಮನ ಸೆಳೆವ ಪಾತ್ರದಲ್ಲಿ ಮಿಂಚಿದ್ದ ಸತ್ಯ ಈ ಚಿತ್ರದ ನಾಯಕ. ಸಂಪೂರ್ಣವಾಗಿ ಗ್ರಾಮೀಣ ಪ್ರದೇಶದಲ್ಲಿ ನಡೆಯುವಂಥ ಕಥೆಯನ್ನು ಹೊಂದಿರುವ ಈ ಚಿತ್ರದಲ್ಲಿ ನಾಯಕ ಒಂಥರ ಬೀದಿ ಬಸವ. ಅವಿದ್ಯಾವಂತ, ತರ್ಲೆ ಕೆಲಸ ಮಾಡುವುದೇ ಆತನ ಹವ್ಯಾಸ. ಆದರೂ ಆತನಲ್ಲಿ ಒಂದು ವಿಶೇಷತೆ ಇರುತ್ತದಂತೆ. ಅದನ್ನು ತೆರೆಯ ಮೇಲೆ ನೋಡಿದರೆ ಚೆನ್ನ ಎನ್ನುತ್ತಾರೆ ನಿರ್ದೇಶಕದ್ವಯರಾದ ತಾರೇಶ್ ರಾಜು ಹಾಗೂ ಅನಿಲ್ ಕುಮಾರ್.
ಬಾಲಿವುಡ್ನಲ್ಲಿ ಹಲವಾರು ಚಿತ್ರಗಳಿಗೆ ಕೆಲಸ ಮಾಡಿದ ರಮೇಶ್ ಆಲ್ಬೆ ಈ ಚಿತ್ರದ ಛಾಯಾಗ್ರಾಹಕರಾಗಿದ್ದಾರೆ. ಎ.ಆರ್. ರೆಹಮಾನ್ ಅವರ ಬಳಿ ಕೆಲಸ ಮಾಡಿದ ಫೀನಿಕ್ಸ್ ರಾಜು ಚಿತ್ರದ ನಾಲ್ಕು ಹಾಡುಗಳಿಗೆ ಸಂಗೀತ ಸಂಯೋಜನೆ ಮಾಡಿದ್ದಾರೆ. ನಾಯಕಿ ನವ್ಯಶ್ರೀ ಈಗಾಗಲೇ 'ಐಡ್ಯಾ ಮಾಡ್ಯಾರ' ಎಂಬ ಹಾಸ್ಯ ಚಿತ್ರದಲ್ಲಿ ಅಭಿನಯಿಸಿದ್ದಾರೆ. ಶರತ್ ಲೋಹಿತಾಶ್ವ ಊರಿನ ಗೌಡ ಹಾಗೂ ಖಳನಾಯಕ. ನಾಯಕ ಸತ್ಯ ಹಾಗೂ ಶರತ್ಗೆ ಎಣ್ಣೆ-ಸೀಗೇಕಾಯಿ ಸಂಬಂಧ. ನೀನಾಸಂ ಅಶ್ವತ್ಥ್ ಹಾಗೂ ಆಶಾಲತಾ ಉಳಿದ ತಾರಾಗಣದಲ್ಲಿದ್ದಾರೆ.
(ದಟ್ಸ್ ಕನ್ನಡ ಚಿತ್ರವಾರ್ತೆ)
ಯುವ
ವೈದ್ಯನ
ಮನೋ
ವೃತ್ತಾಂತವೇ
'ಮಿಂಚು'
ಕನ್ನಡದಲ್ಲಿ
ತೇಲಿ
ಬಂದ
'ಪೇಪರ್
ದೋಣಿ'
ತಮಿಳಿನ
'ಅನ್ನಿಯನ್'
ಕನ್ನಡದಿಂದ
ಕದ್ದ
ಕತೆಯೇ?
ಜೊತೆಗಾರನಿಗೆ
ಲವ್ಲಿಸ್ಟಾರ್
ಪ್ರೇಮ್
ಎಳ್ಳುನೀರು!
ನಟಿ
ನಿರ್ಮಲಾ
ಜತೆ
ಗುಂಡ್ರಗೋವಿ
ಸತ್ಯನ
ಮದುವೆ