Don't Miss!
- News ಬೆಂಗಳೂರು ನಮ್ಮ ಮೆಟ್ರೋ ಬೆಳಗ್ಗೆ 03:35ಕ್ಕೆ ಆರಂಭ: ಏಕೆ? ಕಾರಣ ಇಲ್ಲಿದೆ
- Lifestyle ಎಲೆಕೋಸಿಗೆ ಕೆಮಿಕಲ್ ಮಿಶ್ರಣ ಮಾಡ್ತಾರೆ ಹುಷಾರ್..! ವಿಡಿಯೋ ವೈರಲ್..!
- Automobiles HSRP ನಂಬರ್ ಪ್ಲೇಟ್ನಲ್ಲಿ ನಡೆಯುತ್ತಿದೆ ಭಾರೀ ಮೋಸ: ಬುಕ್ ಮಾಡದವರು ಇದನ್ನು ಗಮನಿಸಿ!
- Technology Sennheiser: ಭಾರತದಲ್ಲಿ ಸೆನ್ಹೈಸರ್ ಮೊಮೆಂಟಮ್ ಟ್ರೂ ವೈರ್ಲೆಸ್ 4 ಲಾಂಚ್! ಬೆಲೆ 20 ಸಾವಿರ
- Finance ಒಂದೆರಡಲ್ಲ ಒಂಬತ್ತು ಬಾರಿ ಉದ್ಯಮದಲ್ಲಿ ವಿಫಲತೆ, ಮಾನಸಿಕ ಖಿನ್ನತೆ ಸವಾಲುಗಳನ್ನು ಮೆಟ್ಟಿ ನಿಂತ ಉದ್ಯಮಿ
- Sports IPL 2024: ಎಸ್ಆರ್ಹೆಚ್ ಸಂಘಟಿತ ಆಟಕ್ಕೆ ಬ್ರೇಕ್ ಹಾಕಲು ಆರ್ಸಿಬಿ ಏನು ಮಾಡಬೇಕು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಚಿತ್ರರಂಗದ ದುಃಸ್ಥಿತಿಗೆ ವಿತರಕರು ಕಾರಣ: ಬರಗೂರು
ಅಖಿಲ ಕರ್ನಾಟಕ ಮಹಮದೀಯರ ಕನ್ನಡ ವೇದಿಕೆ ಭಾನುವಾರ ನಗರದಲ್ಲಿ ಆಯೋಜಿಸಿದ್ದ ತಮ್ಮ ನಿರ್ದೇಶನದ ಉಗ್ರಗಾಮಿ ಚಲನಚಿತ್ರದ ಪೂರ್ವಭಾವಿ ಪ್ರದರ್ಶನ ಮತ್ತು ಸಂವಾದ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಅವರು ಪ್ರಸ್ತುತ ಕನ್ನಡ ಚಿತ್ರಗಳಿಗೆ ಮಾರುಕಟ್ಟೆ ಇಲ್ಲವಾಗುತ್ತಿದೆ. ಒಳ್ಳೆಯ ಚಿತ್ರಗಳನ್ನು ಮಾಡಿದರೂ ಕೂಡ ಕನ್ನಡ ಚಿತ್ರಗಳಿಗೆ ಪ್ರೇಕ್ಷಕರ ಕೊರತೆಯಾಗುತ್ತಿದೆ.
ಇದರಿಂದಾಗಿ
ವಿತರಕರು
ಹೊಸ
ಚಿತ್ರಗಳನ್ನು
ಕೊಳ್ಳಲು
ಮುಂದೆ
ಬರುತ್ತಿಲ್ಲ.
ನಿರ್ಮಾಪಕರು
ಬಂಡವಾಳ
ಹೂಡಿದ
ಹಣವನ್ನೂ
ಹಿಂಪಡೆಯಲಾಗದ
ದುಸ್ಥಿತಿ
ಬಂದೊದಗಿದೆ
ಎಂದು
ಆತಂಕ
ವ್ಯಕ್ತಪಡಿಸಿದರು.
ಉಗ್ರವಾದದ
ಹಿನ್ನೆಲ್ಲೆಯಲ್ಲಿಉಂಟಾಗುವ
ಸಾಮಾಜಿಕ
ತೊಂದರೆಗಳ
ಬಗ್ಗೆ
ಜನಸಾಮಾನ್ಯರಲ್ಲಿ
ಅರಿವು
ಮೂಡಿಸುವ
ನಿಟ್ಟಿನಲ್ಲಿ
ಈ
ಚಿತ್ರವನ್ನು
ನಿರ್ಮಿಸಲಾಗಿದೆ.
ರಾಜ್ಯದಾದ್ಯಂತ ಒಟ್ಟು 100 ಚಿತ್ರಮಂದಿರಗಳಲ್ಲಿ ಪ್ರದರ್ಶನ ಮಾಡುವ ವ್ಯವಸ್ಥೆ ಕಲ್ಪಿಸಲಾಗಿದೆ. ಹಲವಾರು ಸಂಘಸಂಸ್ಥೆಗಳು ನಿರ್ಮಾಪಕರಿಗೆ ಹಣ ನೀಡಿ ಪ್ರೇಕ್ಷಕರಿಗೆ ಉಚಿತ ಪ್ರದರ್ಶನದ ವ್ಯವಸ್ಥೆ ಕಲ್ಪಿಸಿವೆ ಎಂದು ರಾಮಚಂದ್ರಪ್ಪ ಹೇಳಿದರು.