Don't Miss!
- News ಉಕ್ರೇನ್ ವಿರುದ್ಧ ರಷ್ಯಾ ಗಂಭೀರ ಆರೋಪ!
- Lifestyle ಯೇಸುವನ್ನು ಶಿಲುಬೆಗೆ ಹಾಕಿದ ದಿನವನ್ನು ಗುಡ್ ಪ್ರೈಡೇ ಎಂದು ಹೇಳುವುದೇಕೆ?
- Sports RR vs DC: ಅವೇಶ್ ಖಾನ್, ರಿಯಾನ್ ಪರಾಗ್ ಶೈನ್; ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ವಿನ್
- Automobiles ಸಾಟಿಯಿಲ್ಲದ ಮೈಲೇಜ್: ಈ ಮಾರುತಿ ಕಾರುಗಳು ಫುಲ್ ಟ್ಯಾಂಕ್ನಲ್ಲಿ 1200 ಕಿ.ಮೀ ಚಲಿಸುತ್ತೆ
- Finance ಷೇರು ಮಾರುಕಟ್ಟೆಯಲ್ಲಿ ಬಂಪರ್ ಲಾಟರಿ: ಹೂಡಿಕೆದಾರರಿಗೆ ಲಾಭವೋ ಲಾಭ!
- Technology Oppo: ಭಾರತದಲ್ಲಿ ಒಪ್ಪೋ F25 ಪ್ರೊ ಸ್ಮಾರ್ಟ್ಫೋನ್ ಹೊಸ ಕಲರ್ ವೇರಿಯಂಟ್ನಲ್ಲಿ! ಬೆಲೆ ಎಷ್ಟು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಚಿತ್ರರಂಗದ ದುಃಸ್ಥಿತಿಗೆ ವಿತರಕರು ಕಾರಣ: ಬರಗೂರು
ಅಖಿಲ ಕರ್ನಾಟಕ ಮಹಮದೀಯರ ಕನ್ನಡ ವೇದಿಕೆ ಭಾನುವಾರ ನಗರದಲ್ಲಿ ಆಯೋಜಿಸಿದ್ದ ತಮ್ಮ ನಿರ್ದೇಶನದ ಉಗ್ರಗಾಮಿ ಚಲನಚಿತ್ರದ ಪೂರ್ವಭಾವಿ ಪ್ರದರ್ಶನ ಮತ್ತು ಸಂವಾದ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಅವರು ಪ್ರಸ್ತುತ ಕನ್ನಡ ಚಿತ್ರಗಳಿಗೆ ಮಾರುಕಟ್ಟೆ ಇಲ್ಲವಾಗುತ್ತಿದೆ. ಒಳ್ಳೆಯ ಚಿತ್ರಗಳನ್ನು ಮಾಡಿದರೂ ಕೂಡ ಕನ್ನಡ ಚಿತ್ರಗಳಿಗೆ ಪ್ರೇಕ್ಷಕರ ಕೊರತೆಯಾಗುತ್ತಿದೆ.
ಇದರಿಂದಾಗಿ
ವಿತರಕರು
ಹೊಸ
ಚಿತ್ರಗಳನ್ನು
ಕೊಳ್ಳಲು
ಮುಂದೆ
ಬರುತ್ತಿಲ್ಲ.
ನಿರ್ಮಾಪಕರು
ಬಂಡವಾಳ
ಹೂಡಿದ
ಹಣವನ್ನೂ
ಹಿಂಪಡೆಯಲಾಗದ
ದುಸ್ಥಿತಿ
ಬಂದೊದಗಿದೆ
ಎಂದು
ಆತಂಕ
ವ್ಯಕ್ತಪಡಿಸಿದರು.
ಉಗ್ರವಾದದ
ಹಿನ್ನೆಲ್ಲೆಯಲ್ಲಿಉಂಟಾಗುವ
ಸಾಮಾಜಿಕ
ತೊಂದರೆಗಳ
ಬಗ್ಗೆ
ಜನಸಾಮಾನ್ಯರಲ್ಲಿ
ಅರಿವು
ಮೂಡಿಸುವ
ನಿಟ್ಟಿನಲ್ಲಿ
ಈ
ಚಿತ್ರವನ್ನು
ನಿರ್ಮಿಸಲಾಗಿದೆ.
ರಾಜ್ಯದಾದ್ಯಂತ ಒಟ್ಟು 100 ಚಿತ್ರಮಂದಿರಗಳಲ್ಲಿ ಪ್ರದರ್ಶನ ಮಾಡುವ ವ್ಯವಸ್ಥೆ ಕಲ್ಪಿಸಲಾಗಿದೆ. ಹಲವಾರು ಸಂಘಸಂಸ್ಥೆಗಳು ನಿರ್ಮಾಪಕರಿಗೆ ಹಣ ನೀಡಿ ಪ್ರೇಕ್ಷಕರಿಗೆ ಉಚಿತ ಪ್ರದರ್ಶನದ ವ್ಯವಸ್ಥೆ ಕಲ್ಪಿಸಿವೆ ಎಂದು ರಾಮಚಂದ್ರಪ್ಪ ಹೇಳಿದರು.