For Daily Alerts
Don't Miss!
- News Gold & Silver Price: ಮತ್ತೆ ಏರಿದ ಚಿನ್ನದ ದರ, ಇಂದಿನ ಬೆಳ್ಳಿ-ಬಂಗಾರದ ಬೆಲೆ ವಿವರ ತಿಳಿಯಿರಿ
- Sports DC vs GT IPL 2024: ಅಕ್ಷರ್, ರಿಷಭ್ ಶೈನಿಂಗ್; ಗುಜರಾತ್ ವಿರುದ್ಧ ಡೆಲ್ಲಿ ಜಯಭೇರಿ
- Technology ಒಪ್ಪೋ ಫೈಂಡ್ X7 ಅಲ್ಟ್ರಾ ಕ್ಯಾಮೆರಾ: ಮೊಬೈಲ್ ಫೋಟೋಗ್ರಫಿಗೆ ಅತ್ಯುತ್ತಮ ಫೋನ್!
- Lifestyle 613 ದಿನ ಕೊರೊನಾ ವಿರುದ್ಧ ಹೋರಾಡಿ ವೃತಪಟ್ಟ ವ್ಯಕ್ತಿ..!
- Automobiles ಸ್ವಂತ ದುಡಿಮೆಯಲ್ಲಿ ಹೊಸ ಕಾರು ಖರೀದಿಸಿ ಯುವ ನಟಿಯ ಭಾವನಾತ್ಮಕ ಪೋಸ್ಟ್
- Finance ರಿಲಯನ್ಸ್ಗೆ 28,607 ಕೋಟಿ ನಷ್ಟ, ಕಾರಣ ಏನು ಗೊತ್ತೆ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಮದ್ಯ ಪ್ರಚಾರ ಮಾಡಿದ ಶಾರುಖ್ ಮೇಲೆ ಕೇಸು ದಾಖಲು
News
-Staff
By Staff
|
ಸಾರ್ವಜನಿಕವಾಗಿ ಸಿಗರೇಟ್ ಸೇದಿದ ಕಾರಣಕ್ಕೆ ಎನ್ ಜಿಒ ವೊಂದರಿಂದ ನೋಟಿಸ್ ಪಡೆದ ಬೆನ್ನಲ್ಲೇ ಬಾಲಿವುಡ್ ನ ಸರದಾರ ಶಾರುಖ್ ಖಾನ್ ಮತ್ತೊಂದು ವಿವಾದದಲ್ಲಿ ಸಿಕ್ಕಿಹಾಕಿಕೊಂಡಿದ್ದಾನೆ.
ಮದ್ಯ ಪ್ರಚಾರದ ಜಾಹೀರಾತಿನಲ್ಲಿ ಕಾಣಿಸಿಕೊಂಡಿರುವ ಶಾರುಖ್ , 'ಯಶಸ್ಸಿಗೆ ಮಾಸ್ಟರ್ ಸ್ಟ್ರೋಕ್ ವಿಸ್ಕಿ ಹಿರಿ' ಎಂದು ಪ್ರಚೋದನಾತ್ಮಕ ಹೇಳಿಕೆ ನೀಡುತ್ತಿರುವುದನ್ನು ಖಂಡಿಸಿ ವಿನೋದ್ ಕುಮಾರ್ ಎಂಬುವವರು ದಾವೆ ಹೂಡಿದ್ದಾರೆ.
ಸಿಗರೇಟ್ ವಿವಾದದ ಹೊಗೆ ಕರಗುವ ಮುನ್ನ ಮಧ್ಯಪ್ರದೇಶದ ಜುಡಿಷಿಯಲ್ ನ್ಯಾಯಾಲಯದ ಕೇಸಿನ ಮತ್ತು ಶಾರುಖ್ ಖಾನ್ ತಲೆಗೆ ಏರಲಿದೆ. ದೀಪಾವಳಿ ಸಮಯದಲ್ಲಿ ಬಿಡುಗಡೆಯಾಗಲಿರುವ ದೀಪಕಾ ಪಡುಕೋಣೆ ಜತೆಗಿನ 'ಓಂ ಶಾಂತಿ ಓಂ ಚಿತ್ರದ ಪ್ರಚಾರದಲ್ಲಿ ಬ್ಯುಸಿಯಾಗಿರುವ ಕಿಂಗ್ ಖಾನ್ ಗೆ ಈ ತರಲೆಗಳು ಸ್ವಲ್ಪ ಕಿರಿಕಿರಿ ತಂದಿದೆ.
(ದಟ್ಸ್ ಸಿನಿ ವಾರ್ತೆ)
Comments
ಮನರಂಜನಾ ಜಗತ್ತಿನ ಎಲ್ಲ ತಾಜಾ ರೋಚಕ ಸುದ್ದಿಗಳನ್ನು ಪಡೆಯಿರಿ
Allow Notifications
You have already subscribed
Story first published: Sunday, October 28, 2007, 17:40 [IST]
Other articles published on Oct 28, 2007