For Quick Alerts
For Daily Alerts
Don't Miss!
- News karnataka Rain: ಕರ್ನಾಟಕದಲ್ಲಿ ಮುಂದಿನ ಮೂರು ದಿನ ದಾರಕಾರ ಮಳೆ: ರಾಯಚೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ವರುಣನ ಅರ್ಭಟ!
- Finance ಜಗತ್ತಿಗೆ ಭಾರತವೇ ಬಾಸ್, ಅಂತಾರಾಷ್ಟ್ರೀಯ ಹಣಕಾಸು ನಿಧಿ ಹೇಳಿದ್ದು ಏನು?
- Lifestyle ಶುಕ್ರವಾರ ವೈಭವ ಲಕ್ಷ್ಮಿ ವ್ರತ ಮಾಡೋದೇಕೆ..? ಹೇಗೆ ಆಚರಿಸಬೇಕು ಎಂಬ ಮಾಹಿತಿ ಇಲ್ಲಿದೆ..!
- Sports RCB vs KKR IPL 2024: ಕೆಕೆಆರ್ ವಿರುದ್ಧ ಆರ್ಸಿಬಿ ಹಸಿರು ಜೆರ್ಸಿಯಲ್ಲಿ ಕಣಕ್ಕೆ; ಅಂದೇ ಏಕೆ?
- Automobiles ಎಲೆಕ್ಟ್ರಿಕ್ ಕಾರು ಖರೀದಿಸಿ ಪರಿಸರ ಪ್ರೇಮ ಮೆರೆದ ನಟಿ: ಬೆಲೆ ಕೇಳಿದ್ರೆ ತಲೆ ತಿರುಗುತ್ತೆ!
- Technology Samsung: ಸ್ಯಾಮ್ಸಂಗ್ನ ಈ ಸರಣಿ ಫೋನ್ಗಳಲ್ಲಿ ಗ್ರೀನ್ ಲೈನ್ ಸಮಸ್ಯೆ! ವರದಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಸೂಪರ್ ಸ್ಟಾರ್ ರಜನಿಕಾಂತ್ ಆಸ್ಪತ್ರೆಗೆ ದಾಖಲು
News
oi-Rajendra Chintamani
By Rajendra
|
ಚಿಕಿತ್ಸೆ ಬಳಿಕ ಮನೆಯಲ್ಲಿ ವಿಶ್ರಾಂತಿ ತೆಗೆದುಕೊಳ್ಳುವಂತೆ ರಜನಿಕಾಂತ್ ಅವರಿಗೆ ವೈದ್ಯರು ಸೂಚಿಸಿದ್ದಾರೆ. ಸದ್ಯಕ್ಕೆ ರಜನಿಕಾಂತ್ ಚೆನ್ನೈನ ಬೊಯೆಸ್ ಗಾರ್ಡನ್ನ ತನ್ನ ನಿವಾಸಲ್ಲಿ ವಿಶ್ರಾಂತಿ ಪಡೆಯುತ್ತಿದ್ದಾರೆ. ಅವರ ಮಹತ್ವಾಕಾಂಕ್ಷಿ 'ರಣಾ' ಚಿತ್ರ ಇತ್ತೀಚೆಗಷ್ಟೇ ಚೆನ್ನೈನ ಎವಿಎಂ ಸ್ಟುಡಿಯೋದಲ್ಲಿ ಸೆಟ್ಟೇರಿತ್ತು.
ಶೀಘ್ರದಲ್ಲೇ ವಿಶೇಷವಾಗಿ ರೂಪಿಸಿದ ಸೆಟ್ನಲ್ಲಿ ದೀಪಿಕಾ ಪಡುಕೋಣೆ ಹಾಗೂ ರಜನಿಕಾಂತ್ ನಡುವೆ ರೊಮ್ಯಾಂಟಿಕ್ ಸಾಂಗ್ ಒಂದನ್ನು ಚಿತ್ರೀಕರಿಸುವುದಾಗಿ ನಿರ್ದೇಶಕ ರಾಜೀವನ್ ತಿಳಿಸಿದ್ದರು. ಆದರೆ ರಜನಿಕಾಂತ್ ಆಸ್ಪತ್ರೆಗೆ ದಾಖಲಾಗಿದ್ದು ಅವರ ಅಭಿಮಾನಿ ಬಳಗವನ್ನು ಆತಂಕಕ್ಕೆ ದೂಡಿದೆ. ಅವರು ಶೀಘ್ರ ಚೇತರಿಸಿಕೊಳ್ಳಲಿ ಎಂಬುದು ಎಲ್ಲರ ಹಾರೈಕೆ.
Comments
ಮನರಂಜನಾ ಜಗತ್ತಿನ ಎಲ್ಲ ತಾಜಾ ರೋಚಕ ಸುದ್ದಿಗಳನ್ನು ಪಡೆಯಿರಿ
Allow Notifications
You have already subscribed
Read more about: ರಜನಿಕಾಂತ್ ಎಂಧಿರನ್ ಚಿಕಿತ್ಸೆ ರಕ್ತದೊತ್ತಡ ದೀಪಿಕಾ ಪಡುಕೋಣೆ rajinikanth endhiran blood pressure deepika padukone
English summary
Superstar Rajinikanth was admitted to a hospital following some blood pressure problems, sources said on Friday. Recently his film Rana opposite Bollywood actress Deepika Padukone kick-start with a formal puja at the AVM Studios, Chennai.
Story first published: Friday, April 29, 2011, 16:34 [IST]
Other articles published on Apr 29, 2011