For Quick Alerts
For Daily Alerts
Don't Miss!
- Sports IPL 2024 :ಬಲಿಷ್ಠ ಹೈದರಾಬಾದ್ ಬಗ್ಗು ಬಡಿದ ಆರ್ಸಿಬಿ: ಕಮಿನ್ಸ್ ಪಡೆಗೆ ಹೀನಾಯ ಸೋಲು
- News ಸಿಯಾಚಿನ್ ಬಳಿ ಚೀನಾ ಆಕ್ರಮಿತ ಕಾಶ್ಮೀರದಲ್ಲಿ ಹೊಸ ರಸ್ತೆ ನಿರ್ಮಾಣ; ಖಚಿತಪಡಿಸಿದ ಉಪಗ್ರಹ ಚಿತ್ರಗಳು
- Lifestyle ಪುಟ್ಟ ಕಂದಮ್ಮಗಳ ಮುಖದಲ್ಲಿ ನಗು ತರಿಸಲು ಟೀಚರ್ ಮಾಡಿದ ಕೆಲಸ ನೋಡಿ, ಮಕ್ಕಳ ಪಾಲಿನ ದೇವತೆ ಇವರು
- Automobiles Honda: ಬಡವರ ಕನಸು ನನಸು.. ಕಡಿಮೆ ಬೆಲೆಗೆ ಸಿಗುತ್ತವೆ ಈ ಬೈಕ್ಗಳು
- Technology Sennheiser: ಭಾರತದಲ್ಲಿ ಸೆನ್ಹೈಸರ್ ಮೊಮೆಂಟಮ್ ಟ್ರೂ ವೈರ್ಲೆಸ್ 4 ಲಾಂಚ್! ಬೆಲೆ 20 ಸಾವಿರ
- Finance ಒಂದೆರಡಲ್ಲ ಒಂಬತ್ತು ಬಾರಿ ಉದ್ಯಮದಲ್ಲಿ ವಿಫಲತೆ, ಮಾನಸಿಕ ಖಿನ್ನತೆ ಸವಾಲುಗಳನ್ನು ಮೆಟ್ಟಿ ನಿಂತ ಉದ್ಯಮಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಗಾಯಕ ಸಿ ಅಶ್ವಥ್ ಗೆ ಅಂತಿಮ ನಮನ
News
oi-Staff
By Staff
|
ಯಶವಂತಪುರ ಕೊಲಂಬಿಯಾ ಏಷ್ಯಾ ಆಸ್ಪತ್ರೆಯಿಂದ ಅವರ ಪಾರ್ಥೀವ ಶರೀರವನ್ನು ಎನ್ ಆರ್ ಕಾಲೋನಿಯ ಅವರ ಸ್ವಗೃಹಕ್ಕೆ ಕೊಂಡೊಯ್ಯಲಾಯಿತು. ಆನಂತರ ಸಂಸ ಬಯಲು ರಂಗ ಮಂದಿರದಲ್ಲಿ ಸಾರ್ವಜನಿಕರ ದರ್ಶನಕ್ಕಾಗಿ ಇಡಲಾಗಿದೆ.ಇಂದು ಸಂಜೆ 5ಗಂಟೆಗೆ ಅಶ್ವಥ್ ಅವರ ಅಂತಿಮ ಸಂಸ್ಕಾರವನ್ನು ಬನಶಂಕರಿಯಲ್ಲಿರುವ ಚಿತಾಗಾರದಲ್ಲಿ ನೆರೆವೇರಿಸಲಾಗುತ್ತದೆ ಎಂದು ಅಶ್ವಥ್ ಕುಟುಂಬ ಮೂಲಗಲು ತಿಳಿಸಿವೆ.
ಸುಗಮ ಸಂಗೀತ ಚೇತನ ಅಶ್ವಥ್ ಅವರ ನಿಧನಕ್ಕೆ ಗಣ್ಯರು ಕಂಬನಿ ಗರೆದಿದ್ದಾರೆ. ಅಶ್ವಥ್ ಅವರ ನಿಧನ ಹಿನ್ನೆಲೆಯಲ್ಲಿ ವಿಧಾನ ಮಂಡಲ ಕಲಾಪವನ್ನು ಬುಧವಾರಕ್ಕೆಮುಂದೂಡಲಾಗಿದೆ. ಏತನ್ಮಧ್ಯೆ ಸಂಗೀತ ಅಕಾಡೆಮಿಯನ್ನು ಕಾಲೇಜಾಗಿ ಪರಿವರ್ತಿಸಲಾಗುತ್ತದೆ ಎಂದು ಉನ್ನತ ಶಿಕ್ಷಣ ಸಚಿವ ಅರವಿಂದ ಲಿಂಬಾವಣಿ ತಿಳಿಸಿದ್ದಾರೆ.
Comments
ಮನರಂಜನಾ ಜಗತ್ತಿನ ಎಲ್ಲ ತಾಜಾ ರೋಚಕ ಸುದ್ದಿಗಳನ್ನು ಪಡೆಯಿರಿ
Allow Notifications
You have already subscribed
Read more about: ಸುಗಮ ಸಂಗೀತ ಸಿ ಅಶ್ವಥ್ c ashwath sugama sangeetha ಜನಪದ ಗೀತೆ karnataka light music exponent of bhavageete ಅಂತಿಮ ನಮನ ಸಂಸ ಬಯಲು ರಂಗಮಂದಿರ last respects
Tuesday, December 29, 2009, 15:35 Story first published: Tuesday, December 29, 2009, 15:35 [IST]
Other articles published on Dec 29, 2009