For Quick Alerts
For Daily Alerts
Don't Miss!
- Sports CSK vs RCB: ದಾಖಲೆಯ ಪುಟ ಸೇರಿದ ಉದ್ಘಾಟನಾ ಪಂದ್ಯ: 16.8 ಕೋಟಿ ಜನರಿಂದ ವೀಕ್ಷಣೆ
- Finance ಮೃತರ ಖಾತೆಯಲ್ಲಿರುವ ಹಣವನ್ನು ಕುಟುಂಬಸ್ಥರು ಡ್ರಾ ಮಾಡಬಹುದಾ, ಬ್ಯಾಂಕ್ ನಿಯಮಾವಳಿ ಏನು ಹೇಳುತ್ತೆ?
- News ಎನ್ಡಿಎ ಸೇರಿದ ಪ್ರಫುಲ್ ಪಟೇಲ್ ಮೇಲಿದ್ದ ಭ್ರಷ್ಟಾಚಾರ ಪ್ರಕರಣಕ್ಕೆ ಸಿಬಿಐ ಎಳ್ಳುನೀರು!
- Automobiles ಇನ್ಮುಂದೆ ಟೋಲ್ ಪ್ಲಾಜಾಗಳು ಕಣ್ಮರೆ: ಖುಷಿ ಪಡುವ ಮುನ್ನ ಈ ಸುದ್ದಿ ನೋಡಿ...
- Lifestyle ಬಾಯಲ್ಲಿ ನೀರು ತರಿಸುವ ಮಾವಿನ ಕಾಯಿ ಚಟ್ನಿ..! 5 ನಿಮಿಷದಲ್ಲಿ ರೆಡಿ..!
- Technology Motorola: ಮೊಟೊರೊಲಾ ಎಡ್ಜ್ 50 ಅಲ್ಟ್ರಾ ಸ್ಮಾರ್ಟ್ಫೋನ್ ಫೀಚರ್ಸ್ ಲೀಕ್! ವಿಶೇಷತೆ ಏನು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಜುಲೈನಲ್ಲಿ ಐಂದ್ರಿತಾ ರೇ ಮನಸಿನ ಮಾತು
News
oi-Rajendra Chintamani
By Rajendra
|
ಅಜಯ್ ಹಾಗೂ ಐಂದ್ರಿತಾ ರೇ ನಾಯಕ/ನಾಯಕಿಯರಾಗಿ ಅಭಿನಯಿಸಿರುವ 'ಮನಸಿನ ಮಾತು' ಚಿತ್ರದ ಚಿತ್ರೀಕರಣ ಕುಲು ಮನಾಲಿ ಸೇರಿದಂತೆ ಭಾರತದ ಇತರ ರಮಣೀಯ ತಾಣಗಳಲ್ಲಿ ನಡೆದಿದೆ.ಮಾನಸ ಚಿತ್ರ ಲಾಂಛನದಲ್ಲಿ ಡಿ.ಕೆ.ರಾಮಕೃಷ್ಣ ರವರು ನಿರ್ಮಿಸಿರುವ ಈ ಚಿತ್ರದ ಪ್ರಥಮಪ್ರತಿ ಸಿದ್ದವಾಗಿದೆ. ಚಿತ್ರ ಜುಲೈನಲ್ಲಿ ತೆರೆ ಕಾಣಲಿದೆ.
ಅನಂತರಾಜು 'ಮನಸಿನ ಮಾತು' ಚಿತ್ರಕ್ಕೆ ಚಿತ್ರಕತೆ ಬರೆದು ನಿರ್ದೇಶಿಸಿದ್ದಾರೆ. ಸಿ.ರಾಜಶೇಖರ್ ಸಹ ನಿರ್ಮಾಪಕರಾಗಿರುವ ಈ ಚಿತ್ರಕ್ಕೆ ಸಾಧುಕೋಕಿಲಾ ಅವರ ಸಂಗೀತವಿದೆ. ಎಂ.ಆರ್.ಸೀನು ಛಾಯಾಗ್ರಹಣ, ರಾಂನಾರಾಯಣ್ ಸಂಭಾಷಣೆ, ಅನಿಲ್.ಬಿ.ಕೃಷ್ಣ ನಿರ್ಮಾಣ ನಿರ್ವಹಣೆಯಿದೆ.
ಕಳೆದಸಾಲಿನ ಯಶಸ್ವಿ ಚಿತ್ರಗಳಲೊಂದಾದ 'ಮಸ್ತ್ ಮಜಾ ಮಾಡಿ' ಚಿತ್ರವನ್ನು ನಿರ್ದೇಶಿಸಿದ್ದ ಅನಂತರಾಜು ಚಿತ್ರಕತೆ ಬರೆದು ನಿರ್ದೇಶಿಸುತ್ತಿದ್ದಾರೆ. ಅಜಯ್, ಅಂದ್ರಿತಾ ರೇ, ಅವಿನಾಶ್, ಸಾಧು ಕೋಕಿಲಾ, ತಾರಾ, ಲೋಹಿತ್ ಮುಂತಾದವರ ತಾರಾಬಳಗವಿದೆ.
Comments
ಮನರಂಜನಾ ಜಗತ್ತಿನ ಎಲ್ಲ ತಾಜಾ ರೋಚಕ ಸುದ್ದಿಗಳನ್ನು ಪಡೆಯಿರಿ
Allow Notifications
You have already subscribed
Read more about: ಮನಸಿನ ಮಾತು ಐಂದ್ರಿತಾ ರೇ ಅಜಯ್ ಅನಂತರಾಜು ಎಂ ಆರ್ ಸೀನು manasina maathu aindrita ray ajay anantharaju sadhu kokila
Tuesday, June 29, 2010, 12:53 Story first published: Tuesday, June 29, 2010, 12:53 [IST]
Other articles published on Jun 29, 2010