For Quick Alerts
For Daily Alerts
Don't Miss!
- News
ಆರ್ಥಿಕ ಸಂಕಷ್ಟದ ನಡುವೆಯೇ ಪಾಕಿಸ್ತಾನದಲ್ಲಿ ಮತ್ತೊಂದು ದುರಂತ: ಮಸೀದಿಯಲ್ಲಿ ಆತ್ಮಹುತಿ ದಾಳಿ- 46 ಸಾವು, 150 ಮಂದಿಗೆ ಗಾಯ
- Sports
IND W vs WI W: ಭಾರತದ ಉತ್ತಮ ಆಲ್ರೌಂಡ್ ಪ್ರದರ್ಶನ: ವೆಸ್ಟ್ ಇಂಡೀಸ್ ವಿರುದ್ಧ 8 ವಿಕೆಟ್ಗಳ ಭರ್ಜರಿ ಜಯ
- Lifestyle
ಜನವರಿ 30ಕ್ಕೆ ಶನಿ ಅಸ್ತ: 35 ದಿನದವರೆಗೆ ಈ 6 ರಾಶಿಯವರು ಹೆಚ್ಚು ಜಾಗ್ರತೆವಹಿಸಬೇಕು
- Finance
ಫೆಬ್ರವರಿ 1ರಿಂದ ಯಾವೆಲ್ಲ ಹಣಕಾಸು ನಿಯಮ ಬದಲಾವಣೆಯಾಗಲಿದೆ?
- Technology
ವಿದ್ಯಾರ್ಥಿಗಳೇ ಇಲ್ಲಿ ಗಮನಿಸಿ, ನೀವು Rank ಪಡೆಯಲು ಈ ಆಪ್ಗಳನ್ನು ಬಳಕೆ ಮಾಡಿ!
- Automobiles
ಭಾರತದಲ್ಲಿ ಅಬ್ಬರಿಸಲು ಬಿಡುಗಡೆಯಾಯ್ತು ಹೀರೋ Xoom 110 ಸ್ಕೂಟರ್: ಬೆಲೆ ರೂ.68,599...!
- Education
KVS Recruitment 2022 : ಕೇಂದ್ರೀಯ ವಿದ್ಯಾಲಯ ಸಂಗತನ್ ದಲ್ಲಿ 13404 ಹುದ್ದೆಗಳ ನೇಮಕಾತಿ
- Travel
ಯಾವುದೇ ಚಿಂತೆ ಇಲ್ಲದೆ ಸುಖಕರ ಪ್ರಯಾಣ ಅನುಭವಿಸಲು ಇಲ್ಲಿದೆ ಸಲಹೆಗಳು
ಹಿರಿಯ ನಟ ಶಿವರಾಂ ವಿರುದ್ಧ ಎಫ್ಐಆರ್ಗೆ ಆದೇಶ
News
oi-Rajendra
By Rajendra
|
ಸಬ್ಸಿಡಿ ಚಿತ್ರಗಳ ಆಯ್ಕೆಯಲ್ಲಿ ಭಾರಿ ಅವ್ಯವಹಾರ ನಡೆದಿದೆ ಎಂದು ಸಿನಿಮಾ ನಿರ್ದೇಶಕ ಕೋಡ್ಲು ರಾಮಕೃಷ್ಣ ಅವರು ಖಾಸಗಿ ದೂರು ದಾಖಲಿಸಿದ್ದರು. ಈ ಸಂಬಂಧ ನ್ಯಾಯಾಧೀಶರಾದ ರುಡಾಲ್ಫ್ ಪೆರೈರ ಅವರು ಕ್ರಮಕೈಗೊಳ್ಳಲು ಸೂಚಿಸಿದ್ದಾರೆ.
ಸುವರ್ಣ ವಾಹಿನಿಯ ಕುಟುಕು ಕಾರ್ಯಾಚರಣೆಯಲ್ಲಿ ಸುರೇಶ್ ಅವರು ಕೋಡ್ಲು ಅವರಿಂದ ರು.2.5 ಲಕ್ಷ ಲಂಚ ಪಡೆದಿರುವ ಅಂಶಗಳು ಬಯಲಾಗಿದ್ದವು. ಅದಕ್ಕೆ ಸಂಬಂಧಿಸಿದ ಸಿಡಿಯನ್ನು ನ್ಯಾಯಾಲಯಕ್ಕೆ ಹಸ್ತಾಂತರಿಸಲಾಗಿತ್ತು.
ಇದಾದ ಬಳಿಕ ಸಬ್ಸಿಡಿ ಚಿತ್ರಗಳ ಗೋಲ್ಮಾಲ್ ವ್ಯವಹಾರ ದಿನಕ್ಕೊಂದು ತಿರುವು ಪಡೆದುಕೊಂಡು ಹೊಸ ಹೊಸ ಬೆಳವಣೆಗೆಳಳಿಗೆ ಕಾರಣವಾಗಿತ್ತು. ಮುಖ್ಯಮಂತ್ರಿ ಡಿ.ವಿ.ಸದಾನಂದ ಗೌಡ ಅವರು ಕೂಲಂಕುಷ ತನಿಖೆ ನಡೆಸುವ ಭರವಸೆ ನೀಡಿದ್ದಾರೆ. (ಏಜೆನ್ಸೀಸ್)
Comments
ಮನರಂಜನಾ ಜಗತ್ತಿನ ಎಲ್ಲ ತಾಜಾ ರೋಚಕ ಸುದ್ದಿಗಳನ್ನು ಪಡೆಯಿರಿ
Allow Notifications
You have already subscribed
Read more about: ಸಬ್ಸಿಡಿ ವಿವಾದ ಸದಾನಂದ ಗೌಡ ಸುವರ್ಣ ಟಿವಿ subsidy controversy sadananda gowda suvarna tv
English summary
The Additional Chief Metropolitan Magistrate court ordered registration of FIR against Kannada actors Shivaram and Suresh Mangalore for allegedly named in a cash-for-subsidy scandal. The court passed the directions last week when filmmaker Koodlu Ramakrishna’s private complaint, about the scandal,
Story first published: Tuesday, April 3, 2012, 10:53 [IST]
Other articles published on Apr 3, 2012