For Quick Alerts
For Daily Alerts
Don't Miss!
- Lifestyle ಪ್ರತಿ ಲೀ ಕತ್ತೆ ಹಾಲಿಗೆ ₹5,000..! 20 ಕತ್ತೆಗಳ ಮೂಲಕ ₹2.5 ಕೋಟಿ ವ್ಯವಹಾರ..!
- News Snake Video: ವಿಮಾನದಲ್ಲಿ ಹಾವು ಬಿಟ್ಟ ವ್ಯಕ್ತಿ: ಬೆಂಗಳೂರಿನಲ್ಲಿ ಬಂಧನ- ಶಿವಪುರಿಯಲ್ಲಿ ಅಪರೂಪದ ಹಾವು ಪತ್ತೆ!
- Sports T20 World Cup 2024: ಟಿ20 ವಿಶ್ವಕಪ್ನಲ್ಲಿ ಟೀಮ್ ಇಂಡಿಯಾ ಆರಂಭಿಕರನ್ನು ಸೂಚಿಸಿದ ಸೌರವ್ ಗಂಗೂಲಿ
- Automobiles ಫೋಕ್ಸ್ವ್ಯಾಗನ್ ವರ್ಟಸ್ ಕಾರಿಗೆ ಮನಸೋತ ಗ್ರಾಹಕರು: ಭಾರೀ ಬೇಡಿಕೆ
- Technology Airtel: ಏರ್ಟೆಲ್ನಿಂದ ಹೊಸ ಅಂತಾರಾಷ್ಟ್ರೀಯ ರೋಮಿಂಗ್ ಪ್ಲ್ಯಾನ್ಗಳು! ಇವು ಹೇಗೆಲ್ಲಾ ಅನುಕೂಲ?
- Finance Bengaluru Karaga: ಇಂದು ಈ ರಸ್ತೆಗಳಲ್ಲಿ ಸಂಚಾರ ಬಂದ್, ಬದಲಿ ಮಾರ್ಗ ವಿವರ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಈ ವಾರ ಬಿಡುಗಡೆಯಾಗಬೇಕಿದ್ದ 3 ಕನ್ನಡ ಚಿತ್ರಗಳು ಮುಂದಕ್ಕೆ!
News
oi-Bharathkumar
By Bharath Kumar
|
ಎಲ್ಲ ಅಂದುಕೊಂಡಂತೆ ಆಗಿದ್ದರೇ, ಈ ವಾರ ಒಟ್ಟು 5 ಸಿನಿಮಾಗಳು ಬಿಡುಗಡೆಯಾಗಬೇಕಿತ್ತು. ಆದ್ರೆ, ಅಂತಿಮ ಕ್ಷಣದಲ್ಲಿ ಮೂರು ನಿರೀಕ್ಷೆಯ ಚಿತ್ರಗಳು ಮುಂದಕ್ಕೆ ಹೋಗಿದೆ. ಇದಕ್ಕೆ ಕಾರಣ ಸೆನ್ಸಾರ್ ಮಂಡಳಿ.
ಹೌದು, ಅನೂಪ್ ರೇವಣ್ಣ ಅಭಿನಯದ 'ಪಂಟ', ರಾಜಾಹುಲಿ ಹರ್ಷ ಅಭಿನಯದ 'ವರ್ಧನ' ಹಾಗೂ ಎಂ.ಜಿ ಶ್ರೀನಿವಾಸ ನಟಿಸಿ, ನಿರ್ದೇಶನ ಮಾಡಿದ್ದ 'ಶ್ರೀನಿವಾಸ ಕಲ್ಯಾಣ' ಚಿತ್ರಗಳು ಈ ವಾರ ಬಿಡುಗಡೆಯಾಗಬೇಕಿತ್ತು. ಆದ್ರೆ, ಸೆನ್ಸಾರ್ ಮಂಡಳಿ ಅಧಿಕಾರಿಗಳು ಸರ್ಟಿಫಿಕೇಟ್ ನೀಡದೆ ಇರುವುದರಿಂದ ಸಿನಿಮಾ ಬಿಡುಗಡೆಗೆ ಸಂಕಟ ಎದುರಾಗಿದೆ.
ಸೆನ್ಸಾರ್ ಮಂಡಳಿ ಕಳೆದ ಕೆಲ ದಿನಗಳಿಂದ ಯಾವುದೇ ಚಿತ್ರವನ್ನ ನೋಡಿಲ್ಲ. ಯಾಕಂದ್ರೆ, ಸೆನ್ಸಾರ್ ಅಧಿಕಾರಿಗಳು, ಹಾಗೂ ಮಹಿಳಾ ಅಧಿಕಾರಿಗಳು ಬೇರೆ ಬೇರೆ ಕಾರಣಗಳಿಂದ ಹೊರಗಡೆ ಹೋಗಿದ್ದಾರೆ. ಹೀಗಾಗಿ ಯಾವುದೇ ಸಿನಿಮಾವನ್ನ ವೀಕ್ಷಿಸಲು ಸಾಧ್ಯವಾಗಿಲ್ಲವಂತೆ. ಈ ನಡುವೆಯೂ ಚಿತ್ರದ ಬಿಡುಗಡೆ ದಿನಾಂಕವನ್ನ ಘೋಷಣೆ ಮಾಡಿ ಬುಧವಾರದವರೆಗೂ ಕಾದು ಕುಂತಿದ್ದ ಚಿತ್ರಗಳು ಕೊನೆಗೂ ಮುಂದಕ್ಕೆ ಹೋಗಲು ನಿರ್ಧಾರ ಮಾಡಿವೆ.
Comments
ಮನರಂಜನಾ ಜಗತ್ತಿನ ಎಲ್ಲ ತಾಜಾ ರೋಚಕ ಸುದ್ದಿಗಳನ್ನು ಪಡೆಯಿರಿ
Allow Notifications
You have already subscribed
English summary
Kannada Movie 'Vardhana', 'Srinivasa Kalyana' and 'Panta' which were scheduled to release on February 17th are postponed due to unavoidable reasons.