Don't Miss!
- Lifestyle ಸೌರಮಂಡಲದಲ್ಲಿದೆ 9ನೇ ಗ್ರಹ..! ಯಾವುದದು..? ಎಲ್ಲಿದೆ..?
- News Lok Sabha Election 2024: ಈ 6 ಜಿಲ್ಲೆಗಳಲ್ಲಿ 0% ಮತದಾನ-ಎಲ್ಲಿ ಹಾಗೂ ಕಾರಣ ಏನು?
- Automobiles ಟಿವಿಎಸ್ ಐಕ್ಯೂಬ್ಗೆ ನಡುಕ ಶುರು!: ಸದ್ಯದಲ್ಲೇ ಕಡಿಮೆ ಬೆಲೆ ಮಾರುಕಟ್ಟೆಗೆ ಬಜಾಜ್ ಚೇತಕ್ ಎಲೆಕ್ಟ್ರಿಕ್
- Technology ಅಗ್ಗದ ಬೆಲೆಯಲ್ಲಿ ಎಂಟ್ರಿ ಕೊಡಲು ಸಜ್ಜಾಗಿದೆ ಐಟೆಲ್ S24 ಸ್ಮಾರ್ಟ್ಫೋನ್!
- Sports LSG vs CSK IPL 2024: ಲಕ್ನೋ vs ಚೆನ್ನೈ ಪಂದ್ಯದ ವರದಿ, ಫ್ಯಾಂಟಸಿ ಡ್ರೀಮ್ ಟೀಂ, ಸಂಭಾವ್ಯ ಆಡುವ 11ರ ಬಳಗ
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ನಾಳೆ (ಶುಕ್ರವಾರ) ಕನ್ನಡದ 3 ಸಿನಿಮಾಗಳು ಬಿಡುಗಡೆ
ಸಂಕ್ರಾಂತಿ ಹಬ್ಬದ ವಿಶೇಷವಾಗಿ ಕನ್ನಡದ ಯಾವುದೇ ಸಿನಿಮಾ ಬಿಡುಗಡೆ ಆಗಿಲ್ಲ ಎಂದು ಪ್ರೇಕ್ಷಕರು ನಿರಾಸೆ ಆಗಿದ್ದರು. ನಾಳೆ (ಶುಕ್ರವಾರ) ಕನ್ನಡದ ಮೂರು ಸಿನಿಮಾಗಳು ಬಿಡುಗಡೆಗೆ ಸಿದ್ಧವಾಗಿವೆ.
ಮಂಜು ಮಾಂಡವ್ಯ ನಿರ್ದೇಶನದ 'ಶ್ರೀ ಭರತ ಬಾಹುಬಲಿ' ಸಿನಿಮಾ ಈ ಶುಕ್ರವಾರ ಬಿಡುಗಡೆ ಆಗುತ್ತಿದೆ. ಈ ಸಿನಿಮಾದ ಮೂಲಕ ಅವರು ನಾಯಕ ನಟನಾಗಿದ್ದಾರೆ. ಮಂಜು ಮಾಂಡವ್ಯಗೆ ಚಿಕ್ಕಣ್ಣ ಸಾಥ್ ನೀಡಿದ್ದಾರೆ. ಈ ಸಿನಿಮಾ ನೋಡಿದ 10 ಅದೃಷ್ಟಶಾಲಿ ಪ್ರೇಕ್ಷಕರಿಗೆ ತಲಾ 5 ಲಕ್ಷ ನೀಡುವುದಾಗಿ ಚಿತ್ರತಂಡ ಘೋಷಣೆ ಮಾಡಿದೆ.
ಜನ್ ಧನ್ ಹೆಸರಿನ ಚಿತ್ರಕ್ಕೆ ಎಸ್ ನಾರಾಯಣ್ ಕ್ಲಾಪ್
'ಶ್ರೀ ಭರತ ಬಾಹುಬಲಿ' ಸಿನಿಮಾದ ಟ್ರೇಲರ್ ಹಾಗೂ ಹಾಡುಗಳು ಹಿಟ್ ಆಗಿದ್ದು, ಸಿನಿಮಾ ಮೇಲೆ ನಿರೀಕ್ಷೆ ಇದೆ. ಸರಾ ಹರೀಶ್ ಸಿನಿಮಾದ ನಾಯಕಿಯಾಗಿದ್ದಾರೆ. ಐಶ್ವರ್ಯ ಪ್ರೊಡಕ್ಷನ್ಸ್ ನಲ್ಲಿ ಚಿತ್ರ ನಿರ್ಮಾಣವಾಗಿದೆ.
'ಗುಡುಮನ ಅವಾಂತರ' ಎಂಬ ಸಿನಿಮಾ ಸಹ ಈ ಶುಕ್ರವಾರ ತೆರೆಗೆ ಬರುತ್ತಿದೆ. ಡಬ್ಬಿಂಗ್ ಮಿನಿಂಗ್ ಡೈಲಾಗ್ ಗಳು ಟ್ರೇಲರ್ ನಲ್ಲಿ ತುಂಬಿಕೊಂಡಿವೆ. ಮುನಿರಾಜು ಸಿನಿಮಾಗೆ ಕಥೆ, ಚಿತ್ರಕಥೆ, ಸಂಭಾಷಣೆ ಹಾಗೂ ನಿರ್ದೇಶನ ಮಾಡಿದ್ದಾರೆ. ತಿಥಿ ಖ್ಯಾತಿಯ ಗಡ್ಡಪ್ಪ ಹಾಗೂ ಸೆಂಚುರಿ ಗೌಡ ನಟಿಸಿದ್ದಾರೆ.
"ಜನ್ ಧನ್" ಚಿತ್ರವು ರಾಷ್ಟ್ರೀಯ ಹೆದ್ದಾರಿ (ಎನ್.ಎಚ್. 4) ರಲ್ಲಿ ನಡೆಯುವ ಒಂದು ದಿನದ ಕಥೆಯಾಗಿದ್ದು, ಬೆಳಿಗ್ಗೆ ನಾಲ್ಕು ಗಂಟೆಗೆ ಆರಂಭವಾಗಿ ಸಂಜೆಯೊಂದಿಗೆ ಕೊನೆಗೊಳ್ಳುತ್ತದೆ. ಟಿ.ನಾಗಚಂದ್ರ ಕಥೆ - ಚಿತ್ರಕಥೆ ಮತ್ತು ಸಂಭಾಷಣೆ ನಿರ್ದೇಶನ ಮಾಡಿದ್ದಾರೆ. ತಾರಬಳಗದಲ್ಲಿ ಸುನಿಲ್, ಶಶಿ, ರಚನಾ ದಶರಥ್, ಅರುಣ್ ಎಲ್, ಲಕ್ಷ್ಮಣ್ ಮಾಸ್ಟರ್, ವಿನಾಯಕ್, ಸುಮನ್, ಕೆವಿನ್, ಜಯಲಕ್ಷ್ಮಿ ಮುಂತಾದವರಿದ್ದಾರೆ.