Don't Miss!
- Finance ಅನಂತ್ ಅಂಬಾನಿ ರಾಧಿಕ ಮರ್ಚೆಂಟ್ ವಿವಾಹ ಪೂರ್ವ ಕಾರ್ಯಕ್ರಮಕ್ಕೆ ಖರ್ಚಾದ ಹಣ?
- News ಜನ ಸೇವಕನಾಗಿ ದುಡಿಯಲು ನನಗೊಂದು ಅವಕಾಶ ಕೊಡಿ: ವಿನೋದ್ ಅಸೂಟಿ
- Technology OnePlus: ಒನ್ಪ್ಲಸ್ 13 ಸ್ಮಾರ್ಟ್ಫೋನ್ ಡಿಸ್ಪ್ಲೇ, ವಿನ್ಯಾಸ ಲೀಕ್!..ಯಾವಾಗ ಲಾಂಚ್?
- Automobiles ಭೂಮಿಯ ಸ್ವರ್ಗ: 1.50 ಕೋಟಿಯ ಟೊಯೊಟಾ ವೆಲ್ಫೈರ್ಗೆ ಮನಸೋತ ಖ್ಯಾತ ನಟ.. ಈ ಕಾರಿನಲ್ಲಿ ಏನಿದೆ?
- Sports RCB: ಯುಜ್ವೇಂದ್ರ ಚಹಾಲ್ ಮರಳಿ ಬರುವಂತೆ ಬೇಡಿಕೊಳ್ಳಿ; ಆರ್ಸಿಬಿಗೆ ಸಲಹೆ ನೀಡಿದ ರಾಬಿನ್ ಉತ್ತಪ್ಪ
- Lifestyle ಗರಿ ಗರಿಯಾದ ಕೋಡುಬಳೆ ಮನೆಯಲ್ಲೇ ಮಾಡಿ.! 4 ವಸ್ತು ಇದ್ದರೆ ಸಾಕು
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಡಬ್ಬಿಂಗ್ ವಿರೋಧಿಸಿ ಚಿತ್ರೋದ್ಯಮ ಬಂದ್ ?
ಇಷ್ಟಕ್ಕೂ ಚಿತ್ರೋದ್ಯಮ ಬಂದ್ ಮಾಡುವಂತದ್ದು ಏನು ನಡೆಯಿತು? ಡಬ್ಬಿಂಗ್ ಹಾಗೂ ಪರಭಾಷೆ ಚಿತ್ರಗಳ ಹಾವಳಿಯಿಂದ ಕನ್ನಡ ಚಿತ್ರರಂಗ ಬಡವಾಗಿದೆ. ಕನ್ನಡ ಪ್ರೇಕ್ಷಕರಿಗೆ ಅನ್ಯಾಯವಾಗುತ್ತಿದೆ ಎಂದು ಕನ್ನಡದ ಕಟ್ಟಾಳು ನಿರ್ದೇಶಕರು ಹೋರಾಟ ನಡೆಸಿರುವುದು ಎಲ್ಲರಿಗೂ ಗೊತ್ತಿರುವ ವಿಷಯ.
ಬೇಕಾದಾಗ ಹೋರಾಟ ನಡೆಸಿ, ಬೇಡದಿದ್ದಾಗ ಜಾಣ ಕುರುಡು ತೋರಿಸುವ ಕರ್ನಾಟಕ ವಾಣಿಜ್ಯ ಮಂಡಳಿ(ಕೆಎಫ್ ಸಿಸಿ) ಕೂಡ, ಡಬ್ಬಿಂಗ್ ಚಿತ್ರ ಎಂದರೆ ಮೈಮೇಲೆ ಎಗರಿಬೀಳುತ್ತದೆ. ಪರಿಸ್ಥಿತಿ ಹೀಗಿರುವಾಗ, ಸನ್ ನೆಟ್ ವರ್ಕ್ಸ್ ಮಾಲೀಕತ್ವದ ಉದಯಟಿವಿಯಲ್ಲಿ ನೆನ್ನೆ ರಾತ್ರಿ ಎನ್ ಟಿ ರಾಮರಾವ್ ಅಭಿನಯಾದ್ ತೆಲುಗಿನ 'ಲವ-ಕುಶ' ಚಿತ್ರದ ಡಬ್ಬಿಂಗ್ ಆವೃತ್ತಿಯನ್ನು ಪ್ರದರ್ಶಿಸಿದೆ. ಇದರಿಂದ ಕೆಂಡಾಮಂಡಲವಾದ ನಿರ್ದೇಶಕರ ಸಂಘದ ಅಧ್ಯಕ್ಷ ಎಂ.ಎಸ್. ರಮೇಶ್ , ಚಿತ್ರೋದ್ಯಮ ಬಂದ್ ಗೆ ಕರೆ ನೀಡೇ ಬಿಟ್ಟರು.
ಆದರೆ, ಎಲ್ಲವನ್ನೂ ಸಾವಧಾನದಿಂದ ಪರಿಶೀಲಿಸುವ ಕೆಎಫ್ ಸಿಸಿ ಅಧ್ಯಕ್ಷ ಬಸಂತ್ ಕುಮಾರ್ ಪಾಟೀಲರು, ಡಬ್ಬಿಂಗ್ ಚಿತ್ರ ಪ್ರದರ್ಶನ ಕಾನೂನು ಬಾಹಿರ ಕೆಲಸ. ಈ ಬಗ್ಗೆ ನಿರ್ದೇಶಕರ ಸಂಘ ತೆಗೆದುಕೊಂಡ ನಿರ್ಧಾರಕ್ಕೆ ನಮ್ಮ ಬೆಂಬಲವಿದೆ. ಯಾವುದಕ್ಕೂ ನಿರ್ದೇಶಕರ ಸಂಘ, ಛಾಯಾಗ್ರಾಹಕರ ಸಂಘ, ನಿರ್ಮಾಪಕರ ಸಂಘ, ಕಲಾವಿದರ ಸಂಘ ಮುಂತಾದ ಸಂಘಗಳ ಪದಾಧಿಕಾರಿಗಳೊಡನೆ ಚರ್ಚಿಸಿ ನಂತರ ಕೆಎಫ್ ಸಿಸಿ ತನ್ನ ನಿರ್ಧಾರವನ್ನು ಪ್ರಕಟಿಸಲಿದೆ ಎಂದಿದ್ದಾರೆ.
ವಿಡಿಯೋಗಳು:.ದೇವೇಗೌಡ
ಆಧುನಿಕ
ಭಸ್ಮಾಸುರ:
ಬಚ್ಚೇಗೌಡ
|
ಖೆಡ್ಡಾಕ್ಕೆ
ಬಿದ್ದ
ಬಿಜೆಪಿ
ಶಾಸಕ
ಸುರೇಶ್
ಗೌಡ
|ಶಾಸಕನಿಗೆ
ಡಿಮ್ಯಾಂಡು
|
ರಿಂಗ
ರಿಂಗಾ
ಪಾಲಿಟಿಕ್ಸ್
ರಿಮಿಕ್ಸ್
|
ಟ್ವಿಟ್ಟರಲ್ಲಿ
ಹಿಂಬಾಲಿಸಿ
|
ಫ್ಯಾನ್
ಕ್ಲಬ್
ಸೇರಿರಿ
|
ಮೊಬೈಲಲ್ಲಿ
ಸುದ್ದಿ
|
ಹೂವಿನಂಗಡಿ
24/7
|
ಕನ್ನಡ
ಸುದ್ದಿಗಳ
SMS