Don't Miss!
- Technology Lenovo: ಲೆನೊವೊದಿಂದ ಎಐ ಚಾಲಿತ ಲೀಜನ್ ಗೇಮಿಂಗ್ ಲ್ಯಾಪ್ಟಾಪ್ಗಳು ಲಾಂಚ್; ಬೆಲೆ ಎಷ್ಟು?
- News ಆರಂಭದಲ್ಲೇ ಬಿಜೆಪಿ- ಜೆಡಿಎಸ್ ದೋಸ್ತಿಯಲ್ಲಿ ಬಿರುಕು: ವಿಜಯೇಂದ್ರ ಏನಂದ್ರು?
- Lifestyle ಕೊನೆಗೂ ಬೆಂಗಳೂರಿಗೆ ಮಳೆ ಭಾಗ್ಯ..! ಹವಾಮಾನ ಇಲಾಖೆ ಸೂಚಿಸಿದ ದಿನಾಂಕವಿದು..!
- Automobiles Self-Driving Car: ಭಾರತೀಯರು ಅಸಮಾನ್ಯರು... ಬೊಲೆರೋದಲ್ಲಿ ಭವಿಷ್ಯ ಬದಲಿಸುವ ತಂತ್ರಜ್ಞಾನ!
- Sports Viral look: IPL 2024 ಆರಂಭಕ್ಕೂ ಮುನ್ನ ಸಾಮಾಜಿಕ ತಾಣದಲ್ಲಿ ಸಂಚಲನ ಮೂಡಿಸಿರುವ ವಿರಾಟ್ ಕೊಹ್ಲಿ Trendy look
- Finance ಬೆಂಗಳೂರಿನ ಮೇಘನಾ ಫುಡ್ಸ್ ಹೋಟೆಲ್ ಮಳಿಗೆಗಳ ಮೇಲೆ ಐಟಿ ದಾಳಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಶಿಕಾರಿಯಾಗಿ ಕನ್ನಡಕ್ಕೆ ದಯಮಾಡಿದ ಮಮ್ಮೂಟಿ
ಮಲಯಾಳಂ ಚಿತ್ರರಂಗದ ಸೂಪರ್ ಸ್ಟಾರ್ ಮಮ್ಮೂಟ್ಟಿ ಕನ್ನಡ ಚಿತ್ರವೊಂದರಲ್ಲಿ ಅಭಿನಯಿಸಲಿದ್ದಾರೆ. ಅಭಯಸಿಂಹ ನಿರ್ದೇಶನದ ಅವರೇ ಕಥೆ, ಚಿತ್ರಕಥೆ ಹಣೆದಿರುವ 'ಶಿಕಾರಿ' ಚಿತ್ರದ ಮೂಲಕ ಕನ್ನಡ ಚಿತ್ರರಂಗಕ್ಕೆ ಮಮ್ಮೂಟಿ ಎಂಟ್ರಿ ನೀಡಲಿದ್ದಾರೆ. ಸ್ವಾತಂತ್ರ್ಯ ಪೂರ್ವ ಮತ್ತು ಸ್ವಾತಂತ್ರ್ಯೋತ್ತರ ಭಾರತದ ಕಥೆಯನ್ನು ಶಿಕಾರಿ ಹೊಂದಿದೆಯಂತೆ. ಕಮರ್ಷಿಯಲ್ ಚಿತ್ರದಲ್ಲಿ ಏನೇನು ಇರಬೇಕೋ ಅವೆಲ್ಲವೂ ಇವೆ ಎನ್ನುತ್ತಾರೆ ನಿರ್ಮಾಪಕ ಎನ್.ಆರ್.ಶೆಟ್ಟಿ.
ಕಥಾವಸ್ತು ಇಷ್ಟವಾದರೆ ಸಂಭಾವನೆ ಬಗ್ಗೆ ತಲೆಕೆಡಿಸಿಕೊಳ್ಳದ ಆಸಾಮಿ ಈ ಮಮ್ಮೂಟ್ಟಿ. ಕನ್ನಡ ಚಿತ್ರರಂಗದಲ್ಲಿ ನನಗೆ ಅಷ್ಟಾಗಿ ಬೇಡಿಕೆ ಇಲ್ಲ ಅಂದು ಗೊತ್ತು. ಆದ್ದರಿಂದ ಸಂಭಾವನೆ ಬಗ್ಗೆ ತಲೆಕೆಡಿಸಿಕೊಳ್ಳುವುದಿಲ್ಲ. ಕನ್ನಡದ ಮಾರುಕಟ್ಟೆಗೆ ತಕ್ಕಂತೆ ನನಗೆಷ್ಟು ಸಂಭಾವನೆ ಕೊಡಬಹುದು ಎಂಬುದನ್ನು ನೀವೇ ನಿರ್ಧರಿಸಿ ಎಂದು ಮಮ್ಮುಟ್ಟಿ ಅವರೇ ಹೇಳಿರುವುದಾಗಿ ಶಿಕಾರಿ ಚಿತ್ರದ ನಿರ್ಮಾಪಕ ಎನ್.ಆರ್. ಶೆಟ್ಟಿ ಸಿನಿ ಪತ್ರಕರ್ತರಿಗೆ ತಿಳಿಸಿದರು. ಚಿತ್ರಕ್ಕೆ ಅನ್ ಮೋಲ್ ಭಾವೆ ಸಂಗೀತ. ವಿಕ್ರಂ ಶ್ರೀವಾತ್ಸವ ಛಾಯಾಗ್ರಹಣವಿದೆ. ಸುಚಿತ್ರಾ ಸಾಥೆ ಸಂಕಲನ. ಚಿತ್ರೀಕರಣ ಕರ್ನಾಟಕದಲ್ಲೇ ನಡೆಯಲಿದೆ.
(ದಟ್ಸ್ ಕನ್ನಡ ಚಿತ್ರವಾರ್ತೆ)
ಪೂರಕ
ಓದಿಗೆ
ಬಾಸ್
ಚಿತ್ರದಲ್ಲಿ
ಖ್ಯಾತ
ತಮಿಳು
ನಟ
ಶಿವಾಜಿ
ಪ್ರಭು