Don't Miss!
- Sports ಟಿ20 ವಿಶ್ವಕಪ್ಗೆ ಭಾರತ ತಂಡದಲ್ಲಿ ಕೆಎಲ್ ರಾಹುಲ್ಗೆ ಸ್ಥಾನ?; ರಾಬಿನ್ ಉತ್ತಪ್ಪ ಹೇಳಿದ್ದೇನು?
- News karnataka Rain: ಬೆಂಗಳೂರಿನಲ್ಲಿ ಏ.23ರವರೆಗೆ ಮಳೆ- ಬೆಳಗಾವಿ ಮಂದಿಗೆ ಕುಂದಾ ಕೊಟ್ಟ ವರುಣ ಧಾರವಾಡ ಮಂದಿಗಿಂದು ಪೇಡಾ ಕೊಡ್ತಾನಾ?
- Technology ಆನ್ಲೈನ್ ಶಾಪಿಂಗ್ ಮಾಡಲು ಇಲ್ಲಿವೇ ನೋಡಿ ಬೆಸ್ಟ್ ವೆಬ್ಸೈಟ್ಗಳು!
- Automobiles Hyundai: ಹಳೆಯ ಹ್ಯುಂಡೈ ಕ್ರೆಟಾವನ್ನು ಮರೆತುಬಿಡಿ... ಹೊಸ ಕ್ರೆಟಾ ಈಗ ಮತ್ತಷ್ಟು ಪ್ರೀಮಿಯಂ SUV
- Finance ಸಂಸ್ಥೆಯ ಎಲ್ಲ 30,000 ಉದ್ಯೋಗಿಗಳಿಗೆ ವರ್ಕ್ ಫಮ್ ಹೋಂ ನೀಡಿದ ಟೆಕ್ ಕಂಪೆನಿ
- Lifestyle ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಶಿಕಾರಿಯಾಗಿ ಕನ್ನಡಕ್ಕೆ ದಯಮಾಡಿದ ಮಮ್ಮೂಟಿ
ಮಲಯಾಳಂ ಚಿತ್ರರಂಗದ ಸೂಪರ್ ಸ್ಟಾರ್ ಮಮ್ಮೂಟ್ಟಿ ಕನ್ನಡ ಚಿತ್ರವೊಂದರಲ್ಲಿ ಅಭಿನಯಿಸಲಿದ್ದಾರೆ. ಅಭಯಸಿಂಹ ನಿರ್ದೇಶನದ ಅವರೇ ಕಥೆ, ಚಿತ್ರಕಥೆ ಹಣೆದಿರುವ 'ಶಿಕಾರಿ' ಚಿತ್ರದ ಮೂಲಕ ಕನ್ನಡ ಚಿತ್ರರಂಗಕ್ಕೆ ಮಮ್ಮೂಟಿ ಎಂಟ್ರಿ ನೀಡಲಿದ್ದಾರೆ. ಸ್ವಾತಂತ್ರ್ಯ ಪೂರ್ವ ಮತ್ತು ಸ್ವಾತಂತ್ರ್ಯೋತ್ತರ ಭಾರತದ ಕಥೆಯನ್ನು ಶಿಕಾರಿ ಹೊಂದಿದೆಯಂತೆ. ಕಮರ್ಷಿಯಲ್ ಚಿತ್ರದಲ್ಲಿ ಏನೇನು ಇರಬೇಕೋ ಅವೆಲ್ಲವೂ ಇವೆ ಎನ್ನುತ್ತಾರೆ ನಿರ್ಮಾಪಕ ಎನ್.ಆರ್.ಶೆಟ್ಟಿ.
ಕಥಾವಸ್ತು ಇಷ್ಟವಾದರೆ ಸಂಭಾವನೆ ಬಗ್ಗೆ ತಲೆಕೆಡಿಸಿಕೊಳ್ಳದ ಆಸಾಮಿ ಈ ಮಮ್ಮೂಟ್ಟಿ. ಕನ್ನಡ ಚಿತ್ರರಂಗದಲ್ಲಿ ನನಗೆ ಅಷ್ಟಾಗಿ ಬೇಡಿಕೆ ಇಲ್ಲ ಅಂದು ಗೊತ್ತು. ಆದ್ದರಿಂದ ಸಂಭಾವನೆ ಬಗ್ಗೆ ತಲೆಕೆಡಿಸಿಕೊಳ್ಳುವುದಿಲ್ಲ. ಕನ್ನಡದ ಮಾರುಕಟ್ಟೆಗೆ ತಕ್ಕಂತೆ ನನಗೆಷ್ಟು ಸಂಭಾವನೆ ಕೊಡಬಹುದು ಎಂಬುದನ್ನು ನೀವೇ ನಿರ್ಧರಿಸಿ ಎಂದು ಮಮ್ಮುಟ್ಟಿ ಅವರೇ ಹೇಳಿರುವುದಾಗಿ ಶಿಕಾರಿ ಚಿತ್ರದ ನಿರ್ಮಾಪಕ ಎನ್.ಆರ್. ಶೆಟ್ಟಿ ಸಿನಿ ಪತ್ರಕರ್ತರಿಗೆ ತಿಳಿಸಿದರು. ಚಿತ್ರಕ್ಕೆ ಅನ್ ಮೋಲ್ ಭಾವೆ ಸಂಗೀತ. ವಿಕ್ರಂ ಶ್ರೀವಾತ್ಸವ ಛಾಯಾಗ್ರಹಣವಿದೆ. ಸುಚಿತ್ರಾ ಸಾಥೆ ಸಂಕಲನ. ಚಿತ್ರೀಕರಣ ಕರ್ನಾಟಕದಲ್ಲೇ ನಡೆಯಲಿದೆ.
(ದಟ್ಸ್ ಕನ್ನಡ ಚಿತ್ರವಾರ್ತೆ)
ಪೂರಕ
ಓದಿಗೆ
ಬಾಸ್
ಚಿತ್ರದಲ್ಲಿ
ಖ್ಯಾತ
ತಮಿಳು
ನಟ
ಶಿವಾಜಿ
ಪ್ರಭು