For Quick Alerts
For Daily Alerts
Don't Miss!
- Sports RCB vs KKR IPL 2024: ಕೆಕೆಆರ್ ವಿರುದ್ಧ ಆರ್ಸಿಬಿ ಹಸಿರು ಜೆರ್ಸಿಯಲ್ಲಿ ಕಣಕ್ಕೆ; ಅಂದೇ ಏಕೆ?
- News ಅರವಿಂದ್ ಕೇಜ್ರಿವಾಲ್ ಹತ್ಯೆ ಮಾಡಲು ಸಂಚು ನಡೆಯುತ್ತಿದೆ: ಎಎಪಿ ಗಂಭೀರ ಆರೋಪ
- Lifestyle ಮನೆಯಲ್ಲಿ ಸುಲಭವಾಗಿ ಬೀನ್ಸ್ ಬೆಳೆಯಬಹುದು..! ಹೇಗೆ ನೋಡಿ..!
- Automobiles ಎಲೆಕ್ಟ್ರಿಕ್ ಕಾರು ಖರೀದಿಸಿ ಪರಿಸರ ಪ್ರೇಮ ಮೆರೆದ ನಟಿ: ಬೆಲೆ ಕೇಳಿದ್ರೆ ತಲೆ ತಿರುಗುತ್ತೆ!
- Finance ಬಿಸಿಲ ಬೇಗೆಯಿಂದ ರಕ್ಷಿಸಿಕೊಳ್ಳಲು ಟ್ರಾಫಿಕ್ ಪೊಲೀಸರಿಗೆ ರಿಲಿಫ್: ಬಂತು ಹವಾನಿಯಂತ್ರಿತ ಎಸಿ ಹೆಲ್ಮೆಟ್!
- Technology Samsung: ಸ್ಯಾಮ್ಸಂಗ್ನ ಈ ಸರಣಿ ಫೋನ್ಗಳಲ್ಲಿ ಗ್ರೀನ್ ಲೈನ್ ಸಮಸ್ಯೆ! ವರದಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಭಾವಚಿತ್ರ ಹರಿದು ಹಾಕಿ ವಿಷ್ಣುವರ್ಧನ್ಗೆ ಅವಮಾನ
News
oi-Prasad P
By Prasad
|
ಈ ಸುದ್ದಿ ತಿಳಿಯುತ್ತಿದ್ದಂತೆ ಮಂಡಳಿಯ ಕಚೇರಿಯ ಮುಂದೆ ಭಾರೀ ಸಂಖ್ಯೆಯಲ್ಲಿ ಜಮಾಯಿಸಿದ ವಿಷ್ಣುವರ್ಧನ್ ಅಭಿಮಾನಿಗಳು ವಾಣಿಜ್ಯ ಮಂಡಳಿಯ ವಿರುದ್ಧ ಘೋಷಣೆಗಳನ್ನು ಕೂಗಿ, ಮಂಡಳಿಯ ಅಧ್ಯಕ್ಷ ಕೆವಿ ಚಂದ್ರಶೇಖರ್ ವಿರುದ್ಧ ಧಿಕ್ಕಾರ ಕೂಗಿದರು.
ವಿಷ್ಣು ಅಭಿಮಾನಿಗಳಿಗೆ ಈ ಘಟನೆ ಕುರಿತಂತೆ ಸ್ಪಷ್ಟನೆ ನೀಡಿ, ಅವರನ್ನು ಸಾಂತ್ವನಗೊಳಿಸುವಲ್ಲಿ ಮಂಡಳಿ ಸದಸ್ಯರು ಹರಸಾಹಸಪಡಬೇಕಾಯಿತು. ತಮ್ಮ ಆರಾಧ್ಯ ದೈವವನ್ನು ಅಪಮಾನಿಸಿದ್ದಕ್ಕಾಗಿ ಕೋಪೋದ್ರಿಕ್ತರಾಗಿದ್ದ ಅಭಿಮಾನಿಗಳು ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ದೂರನ್ನು ಕೂಡ ದಾಖಲಿಸಿದ್ದಾರೆ.
ವಿಷ್ಣುವರ್ಧನ್ ಅವರ ಭಾವಚಿತ್ರ ಹರಿದ ಘಟನೆ ಬಗ್ಗೆ ವಿಷಾದಿಸಿರುವ ಕೆವಿ ಚಂದ್ರಶೇಖರ್ ಅವರು, ಕಿಡಿಗೇಡಿಗಳನ್ನು ಗುರುತಿಸಿ ಅವರ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು ಮತ್ತು ಬೇರೆ ಭಾವಚಿತ್ರವನ್ನು ಮಂಡಳಿಯ ಕಚೇರಿಯಲ್ಲಿ ಹಾಕುವುದಾಗಿ ವಾಗ್ದಾನ ನೀಡಿದರು.
Comments
ಮನರಂಜನಾ ಜಗತ್ತಿನ ಎಲ್ಲ ತಾಜಾ ರೋಚಕ ಸುದ್ದಿಗಳನ್ನು ಪಡೆಯಿರಿ
Allow Notifications
You have already subscribed
English summary
Unknown miscreants tear off Late Vishnuvardhan's portrait at Karnataka film chamber of commerce. KFCC president has assured fans of Vishnu to replace torn portrait. A case has been registered at High Ground Police Station, Bangalore.
Story first published: Friday, March 30, 2012, 22:59 [IST]
Other articles published on Mar 30, 2012