For Quick Alerts
For Daily Alerts
Don't Miss!
- Lifestyle 10 ವರ್ಷದಿಂದ ನಿರಂತರ ರಕ್ತ ಕುಡಿಯುತ್ತಿರುವ ಯುವತಿ..! ರಕ್ತವೇ ಟೀ, ಅದರಲ್ಲೇ ಊಟ..!
- News Rain Alert: ಕೊಡಗಿನ ವಿವಿಧಡೆ ಮಳೆ ಅಬ್ಬರ: ಮೋಡ ಕವಿದ ವಾತಾವರಣ
- Automobiles Brezza: ಮಾರುತಿ ಸುಜುಕಿ ಬ್ರೆಝಾ ಖರೀದಿಸಬೇಕೇ.. ಆನ್ ರೋಡ್ ಬೆಲೆ ಎಷ್ಟು? EMI ಏನು?
- Sports IPL 2024: RCB ವಿರುದ್ಧ ಪಂದ್ಯಕ್ಕೆ KKRನ ಆಡುವ 11ರ ಬಳಗ ಮರೆತ ಶ್ರೇಯಸ್ ಅಯ್ಯರ್
- Technology WhatsApp: ವಾಟ್ಸಾಪ್ನಲ್ಲಿ ಈ ಕರೆಗಳನ್ನು ಸ್ವೀಕರಿಸದಂತೆ ಕೇಂದ್ರದಿಂದ ಎಚ್ಚರಿಕೆ! ಯಾಕೆ ಗೊತ್ತಾ?
- Finance 25ನೇ ವಯಸ್ಸಿನಲ್ಲಿ 25,000 ರೂ.ನಿಂದ 7,000 ಕೋಟಿ ಗಳಿಸಿದ ವ್ಯಕ್ತಿ ಬಗ್ಗೆ ತಿಳಿಯಿರಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಅಯ್ಯಪ್ಪ ಸ್ವಾಮಿಗಳಾದ ಹ್ಯಾಟ್ರಿಕ್ ಹೀರೋ ಶಿವಣ್ಣ
News
oi-Rajendra
By Rajendra
|
ಸತತ ಮೂರು ವರ್ಷಗಳಿಂದ ಅಯ್ಯಪ್ಪ ಸ್ವಾಮಿ ಮಾಲೆ ಧರಿಸುತ್ತಿರುವ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಈ ಬಾರಿಯೂ ಅಯ್ಯಪ್ಪ ಮಾಲೆ ಹಾಕಿದ್ದಾರೆ. ಶಿವಣ್ಣನಿಗೆ ಗುರುಗಳು ಹಿರಿಯ ನಟ ಶಿವರಾಂ. ಇಪ್ಪತ್ತೊಂದು ದಿನಗಳ ಕಾಲ ಶಿವಣ್ಣ ಅಯ್ಯಪ್ಪ ವ್ರತಾಚರಣೆ ಮಾಡುತ್ತಿದ್ದಾರೆ.
ಶಿವರಾಜ್ ಕುಮಾರ್ ಅವರ ನಾಗವಾರ ಮನೆಯಲ್ಲಿ ಪೂಜೆ ಮೂಲಕ ಮಾಲೆ ಸ್ವೀಕರಿಸಲಾಯಿತು. ಶಿವಣ್ಣನ ಜೊತೆ ನಿರ್ದೇಶಕ ರಘುರಾಂ, ಎಡಕಲ್ಲು ಗುಡ್ಡದ ಮೇಲೆ ಖ್ಯಾತಿಯ ಚಂದ್ರಶೇಖರ್ ಅವರೂ ಶಬರಿಮಲೆಗೆ ಪಾದ ಬೆಳೆಸುತ್ತಿದ್ದಾರೆ. ಇವರೆಲ್ಲಾ 21 ದಿನಗಳ ವ್ರತಾಚರಣೆ ಬಳಿಕ ಫೆಬ್ರವರಿ 16ರಂದು ಶಬರಿಮಲೆಗೆ ಹೊರಡಲಿದ್ದಾರೆ.
ಅಯ್ಯಪ್ಪ ಸ್ವಾಮಿ ದರ್ಶನ ಭಾಗ್ಯ ಪಡೆದುಕೊಂಡು ಫೆಬ್ರವರಿ 19ಕ್ಕೆ ಹಿಂತಿರುಗಲಿದ್ದಾರೆ. ಈ ಹಿಂದೆ ವರನಟ ಡಾ.ರಾಜ್ಕುಮಾರ್ ಜೊತೆ ಶಬರಿಮಲೆಗೆ ಶಿವಣ್ಣ ಹೋಗುತ್ತಿದ್ದರು. ಅಣ್ಣಾವ್ರು ಮಾಲೆ ಹಾಕಿದಾಗಿನ ವಸ್ತ್ರಗಳನ್ನೇ ಶಿವಣ್ಣ ಬಳಸುತ್ತಿರುವುದು ವಿಶೇಷ. (ಒನ್ಇಂಡಿಯಾ ಕನ್ನಡ)
Comments
ಮನರಂಜನಾ ಜಗತ್ತಿನ ಎಲ್ಲ ತಾಜಾ ರೋಚಕ ಸುದ್ದಿಗಳನ್ನು ಪಡೆಯಿರಿ
Allow Notifications
You have already subscribed
English summary
Kannada actor Shivarajkumar has taken 'Maalai' for Sabarimala and it is well known the actor is going to visit the Lord Ayyappan temple to offer his prayers on 16th of February. In the past Shivarajakumar was going with his father Dr Rajakumar to Shabarimale.
Story first published: Monday, January 30, 2012, 12:03 [IST]
Other articles published on Jan 30, 2012