Don't Miss!
- News RCB: ಆರ್ಸಿಬಿ ಫ್ರಾಂಚೈಸ್ನಿಂದ ಬೆಂಗಳೂರಿನ ಮೂರು ಕೆರೆಗಳ ಪುನಶ್ಚೇತನ
- Sports ಆರ್ಸಿಬಿಗೆ ಸಹಿ ಹಾಕಲು ವಿರಾಟ್ ಕೊಹ್ಲಿ ಕೇಳಿದ್ದೇಗೆ?; ಕುತೂಹಲಕಾರಿ ಕಥೆ ಬಿಚ್ಚಿಟ್ಟ ಕೆಎಲ್ ರಾಹುಲ್
- Lifestyle ಪರಿಸರ ದಿನ: ಇಂದು ನೀವು ಹೀಗೆ ಮಾಡಿದರೆ ಮುಂದಿನ ಪೀಳಿಗೆಗೆ ನೀಡುವ ದೊಡ್ಡ ಆಸ್ತಿ
- Automobiles ಟಾಟಾ ಕಾರುಗಳಂತೆಯೇ ಗರಿಷ್ಠ ಸುರಕ್ಷತೆ ತೋರಿದ ಸ್ವಿಫ್ಟ್: ಕ್ರ್ಯಾಶ್ ಟೆಸ್ಟ್ನಲ್ಲಿ 4 ಸ್ಟಾರ್
- Technology ಅಗ್ಗದ ಬೆಲೆಯಲ್ಲಿ ಎಂಟ್ರಿ ಕೊಡಲು ಸಜ್ಜಾಗಿದೆ ಐಟೆಲ್ S24 ಸ್ಮಾರ್ಟ್ಫೋನ್!
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ನ್ಯಾಷನಲ್ ಮೈದಾನದ ಸುತ್ತಮುತ್ತ ಉದ್ರಿಕ್ತ ಸ್ಥಿತಿ
ಪ್ರತಿಯಾಗಿ ಪೊಲೀಸರು 30 ಸುತ್ತು ಅಶ್ರವಾಯು ಸಿಡಿಸಿದ್ದಾರೆ. ಗಾಳಿಯಲ್ಲಿ ಗುಂಡು ಹಾರಿಸಿದ್ದು, ಉದ್ರಿಕ್ತ ಗುಂಪು ಚೆದುರಿಸಲು ಲಘು ಲಾಠಿ ಪ್ರಹಾರವನ್ನು ಮಾಡಿದ್ದಾರೆ, ಡಿವಿಜಿ ರಸ್ತೆಯಲ್ಲಿರುವ ಬ್ಯಾಂಕ್ ಕಟ್ಟಡ, ಕಚೇರಿಗಳಿಗೆ ಮೇಲೆ ಅಭಿಮಾನಿಗಳ ದಾಂಧಲೆ ನಡೆಸಿದ್ದು, ಪೊಲೀಸರ ಹಾರಿಸಿದ ಗುಂಡು ಒಬ್ಬ ಅಭಿಮಾನಿಯ ತೊಡೆಗೆ ತಗುಲಿದೆ. ತಕ್ಷಣ ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಬಿಗುವಿನ ವಾತಾವರಣ ಮುಂದುವರೆದಿದೆ. ರಾಜ್ಯದ ವಿವಿಧಡೆಯಿಂದ ಅಭಿಮಾನಿಗಳು ಹರಿದು ಬರುತ್ತಿದ್ದು, ಪೊಲೀಸರಿಗೆ ರಕ್ಷಣೆ ನೀಡುವುದು ದೊಡ್ಡ ಸವಾಲಾಗಿ ಪರಿಣಮಿಸಿದೆ.
ಡಿವಿಜಿ ರಸ್ತೆಯಲ್ಲಿ ನಿಲ್ಲಿಸಲಾಗಿದ್ದ ದ್ವಿಚಕ್ರ ವಾಹನಗಳು ಎಲ್ಲಿ ಬೇಕೆಂದರಲ್ಲಿ ಚೆಲ್ಲಾಪಿಲ್ಲಿಯಾಗಿವೆ. ನಿಯಂತ್ರಿಸಲು ಬಂದಿರುವ ಪೊಲೀಸರ ಮೇಲೆ ಕಲ್ಲುಗಳ ಸುರಿಮಳೆಯಾಗುತ್ತಿದೆ. ಕಟ್ಟಡಗಳ ಗಾಜುಗಳು ಕೂಡ ಪುಡಿಪುಡಿಯಾಗಿವೆ. ಅಂತ್ಯಯಾತ್ರೆಯನ್ನು ಬನಶಂಕರಿಯಲ್ಲಿರುವ ವಿದ್ಯುತ್ ಚಿತಾಗಾರದಲ್ಲಿ ನಡೆಸಲಾಗುವುದೆಂಬ ಸುದ್ದಿಯೂ ಅವರ ಆಕ್ರೋಶಕ್ಕೆ ಕಾರಣವಾಗಿತ್ತು.
Pay
your
tributes
to
Dr.
Vishnuvardhan.
Click
Here.