Don't Miss!
- News Karnataka LS Election 2024 LIVE: ಇಂದು ದೇಶದಲ್ಲಿ ಎರಡನೇ ಹಂತದ, ರಾಜ್ಯದಲ್ಲಿ ಮೊದಲ ಹಂತದ ಮತದಾನ
- Sports IPL 2024 :ಬಲಿಷ್ಠ ಹೈದರಾಬಾದ್ ಬಗ್ಗು ಬಡಿದ ಆರ್ಸಿಬಿ: ಕಮಿನ್ಸ್ ಪಡೆಗೆ ಹೀನಾಯ ಸೋಲು
- Lifestyle ಪುಟ್ಟ ಕಂದಮ್ಮಗಳ ಮುಖದಲ್ಲಿ ನಗು ತರಿಸಲು ಟೀಚರ್ ಮಾಡಿದ ಕೆಲಸ ನೋಡಿ, ಮಕ್ಕಳ ಪಾಲಿನ ದೇವತೆ ಇವರು
- Automobiles Honda: ಬಡವರ ಕನಸು ನನಸು.. ಕಡಿಮೆ ಬೆಲೆಗೆ ಸಿಗುತ್ತವೆ ಈ ಬೈಕ್ಗಳು
- Technology Sennheiser: ಭಾರತದಲ್ಲಿ ಸೆನ್ಹೈಸರ್ ಮೊಮೆಂಟಮ್ ಟ್ರೂ ವೈರ್ಲೆಸ್ 4 ಲಾಂಚ್! ಬೆಲೆ 20 ಸಾವಿರ
- Finance ಒಂದೆರಡಲ್ಲ ಒಂಬತ್ತು ಬಾರಿ ಉದ್ಯಮದಲ್ಲಿ ವಿಫಲತೆ, ಮಾನಸಿಕ ಖಿನ್ನತೆ ಸವಾಲುಗಳನ್ನು ಮೆಟ್ಟಿ ನಿಂತ ಉದ್ಯಮಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ನ್ಯಾಷನಲ್ ಮೈದಾನದ ಸುತ್ತಮುತ್ತ ಉದ್ರಿಕ್ತ ಸ್ಥಿತಿ
ಪ್ರತಿಯಾಗಿ ಪೊಲೀಸರು 30 ಸುತ್ತು ಅಶ್ರವಾಯು ಸಿಡಿಸಿದ್ದಾರೆ. ಗಾಳಿಯಲ್ಲಿ ಗುಂಡು ಹಾರಿಸಿದ್ದು, ಉದ್ರಿಕ್ತ ಗುಂಪು ಚೆದುರಿಸಲು ಲಘು ಲಾಠಿ ಪ್ರಹಾರವನ್ನು ಮಾಡಿದ್ದಾರೆ, ಡಿವಿಜಿ ರಸ್ತೆಯಲ್ಲಿರುವ ಬ್ಯಾಂಕ್ ಕಟ್ಟಡ, ಕಚೇರಿಗಳಿಗೆ ಮೇಲೆ ಅಭಿಮಾನಿಗಳ ದಾಂಧಲೆ ನಡೆಸಿದ್ದು, ಪೊಲೀಸರ ಹಾರಿಸಿದ ಗುಂಡು ಒಬ್ಬ ಅಭಿಮಾನಿಯ ತೊಡೆಗೆ ತಗುಲಿದೆ. ತಕ್ಷಣ ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಬಿಗುವಿನ ವಾತಾವರಣ ಮುಂದುವರೆದಿದೆ. ರಾಜ್ಯದ ವಿವಿಧಡೆಯಿಂದ ಅಭಿಮಾನಿಗಳು ಹರಿದು ಬರುತ್ತಿದ್ದು, ಪೊಲೀಸರಿಗೆ ರಕ್ಷಣೆ ನೀಡುವುದು ದೊಡ್ಡ ಸವಾಲಾಗಿ ಪರಿಣಮಿಸಿದೆ.
ಡಿವಿಜಿ ರಸ್ತೆಯಲ್ಲಿ ನಿಲ್ಲಿಸಲಾಗಿದ್ದ ದ್ವಿಚಕ್ರ ವಾಹನಗಳು ಎಲ್ಲಿ ಬೇಕೆಂದರಲ್ಲಿ ಚೆಲ್ಲಾಪಿಲ್ಲಿಯಾಗಿವೆ. ನಿಯಂತ್ರಿಸಲು ಬಂದಿರುವ ಪೊಲೀಸರ ಮೇಲೆ ಕಲ್ಲುಗಳ ಸುರಿಮಳೆಯಾಗುತ್ತಿದೆ. ಕಟ್ಟಡಗಳ ಗಾಜುಗಳು ಕೂಡ ಪುಡಿಪುಡಿಯಾಗಿವೆ. ಅಂತ್ಯಯಾತ್ರೆಯನ್ನು ಬನಶಂಕರಿಯಲ್ಲಿರುವ ವಿದ್ಯುತ್ ಚಿತಾಗಾರದಲ್ಲಿ ನಡೆಸಲಾಗುವುದೆಂಬ ಸುದ್ದಿಯೂ ಅವರ ಆಕ್ರೋಶಕ್ಕೆ ಕಾರಣವಾಗಿತ್ತು.
Pay
your
tributes
to
Dr.
Vishnuvardhan.
Click
Here.