Don't Miss!
- Sports CSK vs LSG IPL 2024: ಮಾರ್ಕಸ್ ಸ್ಟೋಯಿನಿಸ್ ಆರ್ಭಟಕ್ಕೆ ಸಿಎಸ್ಕೆ ಥಂಡಾ; ಚೆನ್ನೈಗೆ ನೀರು ಕುಡಿಸಿದ ಲಕ್ನೋ
- News ಮಂಡ್ಯದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರ: ಕಾರಣ ತಿಳಿಸಿದ ಚಾಲೆಂಜಿಂಗ್ ಸ್ಟಾರ್ ದರ್ಶನ್
- Lifestyle ಈ ಕಾರಣಕ್ಕೆ ನೀವು ಮಾವಿನ ಹಣ್ಣನ್ನು ನೀರಿನಲ್ಲಿ ನೆನೆಹಾಕಿಯೇ ತಿನ್ನಬೇಕು, ಅದು ನಿಮ್ಮ ತೋಟದಲ್ಲಿ ಬೆಳೆದಿದ್ದೇ ಆಗಿರಲಿ
- Automobiles ಪ್ರತಿ ಕಿ.ಮೀ ಚಲಿಸಲು 3.3 ರೂ. ವೆಚ್ಚ: 10 ಜನರು ಪ್ರಯಾಣಿಸುವ ಟಾಟಾ ಮ್ಯಾಜಿಕ್ ಬೈ-ಫ್ಯೂಯಲ್ ಲಗ್ಗೆ
- Finance ಸಾಲ ತಂದು ನೌಕರರಿಗೆ ಸಂಬಳ ನೀಡಿದ ಬೈಜುಸ್ ಸಂಸ್ಥೆ!
- Technology Realme: ಭಾರತದಲ್ಲಿ ರಿಯಲ್ಮಿ C65 5G ಸ್ಮಾರ್ಟ್ಫೋನ್ ಲಾಂಚ್ಗೆ ದಿನಾಂಕ ಫಿಕ್ಸ್! ಫೀಚರ್ಸ್ ಲೀಕ್..
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಹುಟ್ಟುಹಬ್ಬದ ಸಡಗರದಲ್ಲಿ ಕ್ರೇಜಿಸ್ಟಾರ್
ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ತಮ್ಮ ಬ್ಯಾನರ್ನ ‘ಆದಿಶೇಷ’ ಚಿತ್ರವನ್ನು ಸದ್ಯದಲ್ಲಿಯೇ ಆರಂಭಿಸುವುದಾಗಿ ಅವರು ತಿಳಿಸಿದ್ದಾರೆ. ಅಲ್ಲದೇ ಹೊಸ ಚಿತ್ರ‘ಬಾ’ ಬಗ್ಗೆ ಜಾಹೀರಾತು ನೀಡಿದ್ದಾರೆ. ತಮ್ಮ ಪ್ರಯತ್ನಗಳನ್ನು ಕನಸುಗಾರನ ಮತ್ತೊಂದು ಕನಸು ಎಂದು ರವಿ ಬಣ್ಣಿಸಿದ್ದಾರೆ.
ಈ ಸಂದರ್ಭದಲ್ಲಿಯೇ ‘ಹಠವಾದಿ’ ನಿರ್ಮಾಪಕ ಸಂದೇಶ್ ನಾಗರಾಜ್, ‘ಬ್ರಾಹ್ಮಣ’ ಮತ್ತು ‘ದಶಕಂಠ’ ಚಿತ್ರಗಳನ್ನು ಪ್ರಕಟಿಸಿದ್ದಾರೆ. ರವಿಚಂದ್ರನ್ ಯಥಾಪ್ರಕಾರ ಈ ಚಿತ್ರಗಳಲ್ಲೂ ತಮ್ಮ ಸಕಲಕಲೆ(ಕಥೆ-ಚಿತ್ರಕತೆ- ಸಂಭಾಷಣೆ-ಸಾಹಿತ್ಯ- ಸಂಗೀತ-ಸಂಕಲನ- ನಿರ್ದೇಶನ-ನಟನೆ)ಗಳ ಪರಿಣತಿಯನ್ನು ಪ್ರದರ್ಶಿಸಲಿದ್ದಾರೆ! ಅವುಗಳನ್ನು ನೋಡುವ, ರಂಜನೆ ಪಡೆಯುವ ತಾಳ್ಮೆ ಪ್ರೇಕ್ಷಕರದು.
ರವಿಚಂದ್ರನ್ಗಾಗಿ ಎಂ.ಜಿ.ರಾಮಮೂರ್ತಿ, ‘ರವಿಯಣ್ಣ’ಚಿತ್ರವನ್ನು ಆರಂಭಿಸುವುದಾಗಿ ಘೋಷಿಸಿದ್ದಾರೆ. ಈ ಮಧ್ಯೆ ಬಾಲಮುತ್ತಯ್ಯನಿರ್ಮಾಣದ ‘ನೀಲಕಂಠ’ ಬಗ್ಗೆ ಒಳ್ಳೆಯ ಮಾತುಗಳು ಕೇಳಿಬರುತ್ತಿವೆ.
ರವಿಚಂದ್ರನ್ರಿಂದ ಕನ್ನಡ ಚಿತ್ರರಂಗ ಮತ್ತು ಪ್ರೇಕ್ಷಕರು ಹೆಚ್ಚಿನದನ್ನು ನಿರೀಕ್ಷಿಸುತ್ತಿದ್ದಾರೆ. ಅವೆಲ್ಲವನ್ನೂ ನೀಡಲು ಅವರು ಇನ್ನಷ್ಟು ಕಾಲ ಬಾಳಲಿ... ಎಂದು ‘ದಟ್ಸ್ಕನ್ನಡ’ ಹುಟ್ಟುಹಬ್ಬದ ಶುಭಾಶಯ ಹಾರೈಸುತ್ತ, ಆಶಿಸುತ್ತಿದೆ.
ರೆಬಲ್ಸ್ಟಾರ್ ಜನ್ಮದಿನ : ಸೋಮವಾರ(ಮೇ.29)ವಷ್ಟೇ ಅಂಬರೀಷ್ ತಮ್ಮ 54ನೇ ಹುಟ್ಟುಹಬ್ಬವನ್ನು ಆಚರಿಸಿಕೊಂಡರು. ತಮ್ಮ ಮನೆಮಂದಿಯಾಂದಿಗೆ ಅವರು ಸರಳವಾಗಿ ಹುಟ್ಟುಹಬ್ಬವನ್ನು ಆಚರಿಸಿಕೊಂಡರು.
ಮುಖಪುಟ / ಸ್ಯಾಂಡಲ್ವುಡ್