For Quick Alerts
For Daily Alerts
Don't Miss!
- News Rain Alert: ರಾಜ್ಯಾದ್ಯಂತ ಹಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆ; ಜಿಲ್ಲಾವಾರು ಮಳೆ ವಿವರ
- Lifestyle ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
- Sports ಆರ್ಸಿಬಿಗೆ ಸಹಿ ಹಾಕಲು ವಿರಾಟ್ ಕೊಹ್ಲಿ ಕೇಳಿದ್ದೇಗೆ?; ಕುತೂಹಲಕಾರಿ ಕಥೆ ಬಿಚ್ಚಿಟ್ಟ ಕೆಎಲ್ ರಾಹುಲ್
- Automobiles ಟಾಟಾ ಕಾರುಗಳಂತೆಯೇ ಗರಿಷ್ಠ ಸುರಕ್ಷತೆ ತೋರಿದ ಸ್ವಿಫ್ಟ್: ಕ್ರ್ಯಾಶ್ ಟೆಸ್ಟ್ನಲ್ಲಿ 4 ಸ್ಟಾರ್
- Technology ಅಗ್ಗದ ಬೆಲೆಯಲ್ಲಿ ಎಂಟ್ರಿ ಕೊಡಲು ಸಜ್ಜಾಗಿದೆ ಐಟೆಲ್ S24 ಸ್ಮಾರ್ಟ್ಫೋನ್!
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭಕ್ಕೆ ಬಚ್ಚನ್, ಐಶ್?
News
-Staff
By Staff
|
- ದಟ್ಸ್ಕನ್ನಡ ಬ್ಯೂರೋ
‘ಕ್ಯೋಂ ಹೋಗಯಾನಾ’ ಎಂಬ ಹಿಂದಿ ಚಿತ್ರದ ಶೂಟಿಂಗಲ್ಲಿ ಬ್ಯುಸಿಯಾಗಿರುವ ಉಭಯ ತಾರೆಗಳು ಮಡಿಕೇರಿ ಸುತ್ತಿಕೊಂಡು ಇದೀಗ ಕುಂದಾಪುರದಲ್ಲಿದ್ದಾರೆ. ಇವರಿಬ್ಬರ ಒಪ್ಪಿಗೆಗೆ ಕರ್ನಾಟಕ ಸರ್ಕಾರ ಕಾಯುತ್ತಿದ್ದು, ಅದು ಸಿಕ್ಕ ತಕ್ಷಣವೇ ಆಹ್ವಾನ ಪತ್ರಿಕೆಯಲ್ಲಿ ಹೆಸರು ಹಾಕಿಸಲು ಚಾತಕ ಪಕ್ಷಿಯಂತೆ ಕಾಯುತ್ತಿದೆ.
ಅಮಿತಾಬ್ ಹಾಗೂ ಐಶ್ವರ್ಯ ಪೋಲಿಯೋ ಜಾಗೃತಿ ಕಾರ್ಯಕ್ರಮದ ಮಾಡೆಲ್ಗಳೂ ಹೌದು. ಇತ್ತೀಚೆಗೆ ಟೀವಿಯಲ್ಲಿ ಜೋರಾಗಿ ಕಾಣಿಸಿಕೊಳ್ಳುತ್ತಿರುವ ಬಚ್ಚನ್ ಹಾಗೂ ಐಶ್ವರ್ಯಾ ಪ್ರಶಸ್ತಿ ಪ್ರದಾನ ಸಮಾರಂಭಕ್ಕೆ ಒಪ್ಪಿಕೊಳ್ಳುವ ಸಾಧ್ಯತೆ ನಿಚ್ಚಳವಾಗಿದೆ. ಯಾಕೆಂದರೆ, ಅವತ್ತು ಪಲ್ಸ್ ಪೋಲಿಯೋ ಕಾರ್ಯಕ್ರಮ ನಡೆಯಲಿದ್ದು, ಯಾವುದಾದರೂ ಹಳ್ಳಿಯಲ್ಲಿ ಇಬ್ಬರೂ ತಾರೆಯರು ಮಗುವಿನ ಬಾಯಿಗೆ ಲಸಿಕೆ ಹಾಕುವ ಸಂಭವವಿದೆ. ಅದು ತುಮಕೂರು ಜಿಲ್ಲೆಯ ಯಾವುದಾದರೂ ಹಳ್ಳಿಯೇ ಯಾಕಾಗಬಾರದು ಅನ್ನುತ್ತಿದೆ ಸರ್ಕಾರ.
ಬಚ್ಚನ್ ಹಾಗೂ ಐಶ್ ಕಾರ್ಯಕ್ರಮಕ್ಕೆ ಒಪ್ಪಿದಲ್ಲಿ, ಬರುವ ಭಾನುವಾರ ತುಮಕೂರು ರಂಗೋರಂಗು.
Post
your
views
ಮುಖಪುಟ / ಸ್ಯಾಂಡಲ್ವುಡ್
Comments
ಮನರಂಜನಾ ಜಗತ್ತಿನ ಎಲ್ಲ ತಾಜಾ ರೋಚಕ ಸುದ್ದಿಗಳನ್ನು ಪಡೆಯಿರಿ
Allow Notifications
You have already subscribed
Story first published: Friday, May 2, 2003, 5:30 [IST]
Other articles published on May 2, 2003