For Quick Alerts
For Daily Alerts
Don't Miss!
- News IT Company: ಐಟಿ-ಬಿಟಿ ಕಂಪನಿಗಳಿಗೆ ಜಲಮಂಡಳಿಯ ನೀರಿನ ಭರವಸೆ
- Sports CSK vs RCB: ದಾಖಲೆಯ ಪುಟ ಸೇರಿದ ಉದ್ಘಾಟನಾ ಪಂದ್ಯ: 16.8 ಕೋಟಿ ಜನರಿಂದ ವೀಕ್ಷಣೆ
- Finance ಮೃತರ ಖಾತೆಯಲ್ಲಿರುವ ಹಣವನ್ನು ಕುಟುಂಬಸ್ಥರು ಡ್ರಾ ಮಾಡಬಹುದಾ, ಬ್ಯಾಂಕ್ ನಿಯಮಾವಳಿ ಏನು ಹೇಳುತ್ತೆ?
- Automobiles ಇನ್ಮುಂದೆ ಟೋಲ್ ಪ್ಲಾಜಾಗಳು ಕಣ್ಮರೆ: ಖುಷಿ ಪಡುವ ಮುನ್ನ ಈ ಸುದ್ದಿ ನೋಡಿ...
- Lifestyle ಬಾಯಲ್ಲಿ ನೀರು ತರಿಸುವ ಮಾವಿನ ಕಾಯಿ ಚಟ್ನಿ..! 5 ನಿಮಿಷದಲ್ಲಿ ರೆಡಿ..!
- Technology Motorola: ಮೊಟೊರೊಲಾ ಎಡ್ಜ್ 50 ಅಲ್ಟ್ರಾ ಸ್ಮಾರ್ಟ್ಫೋನ್ ಫೀಚರ್ಸ್ ಲೀಕ್! ವಿಶೇಷತೆ ಏನು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ರಾಗಿಣಿಗೆ ಕರ್ನಾಟಕ ಬುಲ್ಡೋಜರ್ಸ್ ತಂಡದ ಛೀಮಾರಿ
News
oi-Sriram
By Sriram
|
<ul
id="pagination-digg"><li
class="previous"><a
href="/news/31-actress-ragini-ccl-support-telugu-warriors-team-aid0172.html">«
Previous</a>
ನಂತರ ಎಲ್ಲರೂ ತನ್ನನ್ನು ಗಮನಿಸುತ್ತಿದ್ದಾರೆ ಎಂಬುದನ್ನರಿತ ರಾಗಿಣಿ, ಕರ್ನಾಟಕ ತಂಡವನ್ನು ಸೇರಿಕೊಂಡರು. ತೆಲುಗು ವಾರಿಯರ್ಸ್ ಮತ್ತು ಬೆಂಗಾಲ್ ಟೈಗರ್ಸ್ ಪಂದ್ಯ ಮುಗಿದ ನಂತರ ಆರಂಭವಾದ ಕರ್ನಾಟಕ ಬುಲ್ಡೋಜರ್ಸ್ ಮತ್ತು ಮುಂಬೈ ಹೀರೋಸ್ ಪಂದ್ಯದ ಸಂದರ್ಭದಲ್ಲಿ ರಾಗಿಣಿ ಕರ್ನಾಟಕ ಗ್ಯಾಲರಿ ಸೇರಿಕೊಂಡರು.
ಕರ್ನಾಟಕ ತಂಡಕ್ಕೆ ನಿಷ್ಠೆ ತೋರಿಸುತ್ತಿಲ್ಲ ಎಂಬ ಆರೋಪಗಳ ನಡುವೆಯೂ ಅವರು ಕಿಚ್ಚ ಸುದೀಪ್ ತಂಡವನ್ನು ಹುರಿದುಂಬಿಸಿದರು. ಸ್ವತಃ ಐಂದ್ರಿತಾ ಜತೆಗೇ ರಾಗಿಣಿ ಕೂಡ ಕಾಣಿಸಿಕೊಂಡಿದ್ದು ವಿಶೇಷವಾಗಿತ್ತು. ಕರ್ನಾಟಕ ತಂಡದ ಪಂದ್ಯ ಮುಗಿಯುವವರೆಗೂ ರಾಗಿಣಿ ಕನ್ನಡಿಗರು ಕುಳಿತ ಗ್ಯಾಲರಿಯಲ್ಲೇ ಕುಳಿತಿದ್ದರು. ಈಗ ಎಲ್ಲದಕ್ಕೂ ರಾಗಿಣಿಯ ಮುಂದಿನ ನಡೆ ಉತ್ತರವಾಗಲಿದೆ. (ಒನ್ ಇಂಡಿಯಾ ಕನ್ನಡ)
<ul
id="pagination-digg"><li
class="previous"><a
href="/news/31-actress-ragini-ccl-support-telugu-warriors-team-aid0172.html">«
Previous</a>
Comments
ಮನರಂಜನಾ ಜಗತ್ತಿನ ಎಲ್ಲ ತಾಜಾ ರೋಚಕ ಸುದ್ದಿಗಳನ್ನು ಪಡೆಯಿರಿ
Allow Notifications
You have already subscribed
English summary
Actress Ragini Supported 'Telugu Warriors Team' in CCL, Bangalore. Karnataka Bulldozers team became Angry for this.
Story first published: Tuesday, January 31, 2012, 18:37 [IST]
Other articles published on Jan 31, 2012