For Quick Alerts
For Daily Alerts
Don't Miss!
- Lifestyle ಮಸಾಲ ಭರಿತ ಬಿಸಿ ಬಿಸಿ ಪೊಂಗಲ್ ಮಾಡೋದು ಹೇಗೆ..? ಏನಿದರ ರೆಸಿಪಿ?
- News Namma Metro Pink Line: ಮೆಟ್ರೋ ಸುರಂಗ ಕಾಮಗಾರಿ ಬಹುತೇಕ ಪೂರ್ಣ: ಯೋಜನೆಯ ಅಪ್ಡೇಟ್
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Sports IPL 2024: ಐಪಿಎಲ್ನಲ್ಲಿ ಉಮೇಶ್ ಯಾದವ್ ಅವರ ವಿಶೇಷ ದಾಖಲೆ ಸರಿಗಟ್ಟಿದ ಜಸ್ಪ್ರೀತ್ ಬುಮ್ರಾ
- Automobiles ರಾಜ್ಯದ ಕೈಜಾರಿ ತಮಿಳುನಾಡು ಸೇರಿದ 9000 ಕೋಟಿಯ ಪ್ರಾಜೆಕ್ಟ್: JLR ಇವಿ ಹಬ್ಗೆ ಸಿದ್ದವಾದ ನೆರೆ-ರಾಜ್ಯ!
- Technology ವಿವೋ V30e ಸ್ಮಾರ್ಟ್ಫೋನ್ ಲಾಂಚ್ಗೆ ದಿನಾಂಕ ಫಿಕ್ಸ್! ಬೆಲೆ, ಕ್ಯಾಮೆರಾ, ವಿನ್ಯಾಸ ವಿವರ ಇಲ್ಲಿದೆ..
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಪ್ರಶಸ್ತಿ ಆಯ್ಕೆ ಸಮಿತಿಗೆ ನೋ ಎಂದ ಭಾರತಿ ವಿಷ್ಣುವರ್ಧನ್
News
oi-Rajendra Chintamani
By Rajendra
|
ಇದನ್ನು ಗಮನಿಸದ ಕರ್ನಾಟಕ ಘನ ಸರಕಾರ ತರಾತುರಿಯಲ್ಲಿ ಭಾರತಿ ಅವರನ್ನು ಅಧ್ಯಕ್ಷರನ್ನಾಗಿ ಆಯ್ಕೆ ಮಾಡಿತ್ತು. ತಮ್ಮ ಪತಿಯ ಚಿತ್ರಗಳು ಸ್ಪರ್ಧೆಯಲ್ಲಿರುವ ಕಾರಣ ತಾವು ಸ್ಥಾನವನ್ನು ಅಲಂಕರಿಸುತ್ತಿಲ್ಲ ಎಂದು ಭಾರತಿ ಅವರು ಸ್ಪಷ್ಟಪಡಿಸಿದ್ದಾರೆ. ಭಾರತಿ ಅವರ ಪ್ರಕಾರ, ಆಪ್ತರಕ್ಷಕ ಚಿತ್ರ ಕನಿಷ್ಠ ಆರು ವಿಭಾಗಗಳಲ್ಲಿ ಪ್ರಶಸ್ತಿ ಬಾಚುವ ಸಾಧ್ಯತೆಗಳಿವೆಯಂತೆ.
ಚಲನಚಿತ್ರ ನಿರ್ದೇಶಕರಾದ ಮಹೇಂದ್ರ , ರಂಗಕರ್ಮಿ ಕಾಸರಗೋಡು ಚಿನ್ನ, ನಿರ್ದೇಶಕರಾದಎಂ.ಎಸ್. ರಾಜಶೇಖರ್, ಸಂಗೀತ ನಿರ್ದೇಶಕರಾದ ರಾಜನ್(ನಾಗೇಂದ್ರ) ಹಾಗೂ ಕಲಾವಿದರಾದ ಲೋಹಿತಾಶ್ವ, ಸಾಹಿತಿ ಬೋಳುವಾರು ಮಹಮ್ಮದ್ ಕುಂಞ್, ಪತ್ರಕರ್ತ ಚ.ಹ. ರಘುನಾಥ್ ಹಾಗೂ ಕರ್ನಾಟಕ ಚಲನಚಿತ್ರ ಅಕಾಡೆಮಿ ಅಧ್ಯಕ್ಷರು ಸಮಿತಿಯ ಸದಸ್ಯರಾಗಿ ಕಾರ್ಯನಿರ್ವಹಿಸಲಿದ್ದಾರೆ. (ದಟ್ಸ್ಕನ್ನಡ ಸಿನಿವಾರ್ತೆ)
Comments
ಮನರಂಜನಾ ಜಗತ್ತಿನ ಎಲ್ಲ ತಾಜಾ ರೋಚಕ ಸುದ್ದಿಗಳನ್ನು ಪಡೆಯಿರಿ
Allow Notifications
You have already subscribed
Read more about: ಭಾರತಿ ವಿಷ್ಣುವರ್ಧನ್ ಕನ್ನಡ ಸಿನಿಮಾ ಪ್ರಶಸ್ತಿ ಕೆಸಿಎನ್ ಗೌಡ ಜಯಂತಿ ಬಿಆರ್ ಲಕ್ಷ್ಮಣರಾವ್ bharathi vishnuvardhan kannada movies award kcn gowda jayanthi
English summary
Kannada films renowned actress Bharathi Vishnuvardhan says no to heads the Karnataka State Film Awards committee for 2009-2010. Because Dr Vishnuvardhana’s ‘Aptha Rakshaka’, ‘Master’ in the fray for awards.
Story first published: Tuesday, May 31, 2011, 17:13 [IST]
Other articles published on May 31, 2011