Don't Miss!
- Technology ಬಜೆಟ್ ದರದಲ್ಲಿ ಬೆಸ್ಟ್ 5G ಫೋನ್ ಬೇಕಿದ್ರೆ, ಈ ಲಿಸ್ಟ್ ಒಮ್ಮೆ ಗಮನಿಸಿ!
- Finance ಆದಾಯ ತೆರಿಗೆ ಇಲಾಖೆಯಿಂದ ಕಾಂಗ್ರೆಸ್ಗೆ 1,823 ಕೋಟಿ ರೂ. ನೋಟಿಸ್: ತೆರಿಗೆ ಭಯೋತ್ಪಾದನೆ ನಿಲ್ಲಲೇಬೇಕು ಎಂದ ಪಕ್ಷ
- News Namma Metro Purple Line: ದೈನಂದಿನ ಪ್ರಯಾಣಿಕರ ಸಂಖ್ಯೆಯಲ್ಲಿ ಭಾರೀ ಇಳಿಕೆ, ಕಾರಣಗಳೇನು?
- Sports Kohli vs Gambhir: ಹೈ-ವೋಲ್ಟೇಜ್ ಪಂದ್ಯದ ಬಗ್ಗೆ ಕೌಂಟರ್ ನೀಡಿದ ದಿನೇಶ್ ಕಾರ್ತಿಕ್
- Automobiles ಇನ್ಮುಂದೆ ಟೋಲ್ ಪ್ಲಾಜಾಗಳು ಕಣ್ಮರೆ: ಖುಷಿ ಪಡುವ ಮುನ್ನ ಈ ಸುದ್ದಿ ನೋಡಿ...
- Lifestyle ಬಾಯಲ್ಲಿ ನೀರು ತರಿಸುವ ಮಾವಿನ ಕಾಯಿ ಚಟ್ನಿ..! 5 ನಿಮಿಷದಲ್ಲಿ ರೆಡಿ..!
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಗೆಜ್ಜೆ ಹಾಡಿಗೆ ಹೆಜ್ಜೆ ಹಾಕಿದ ಸುಧಾರಾಣಿ, ಅನು
ತಮ್ಮ ಸಿನಿಮಾ ವೃತ್ತಿಜೀವನದ ಮೊದಲ ಹೀರೋ ಶಿವರಾಜ್ ಕುಮಾರ್ ಅವರೊಂದಿಗೆ ಹೆಜ್ಜೆ ಹಾಕಿದ್ದು ವಿಶೇಷವಾಗಿತ್ತು.ಶಿವರಾಜ್ ಕುಮಾರ್ ಅಭಿನಯದ ಆನಂದ್ ಚಿತ್ರ ಸುಧಾರಾಣಿ ಅವರ ಮೊದಲ ಚಿತ್ರ ಎಂಬುದು ಗೊತ್ತೇ ಇದೆ. ಮತ್ತೊಬ್ಬ ನಾಯಕಿ ಅನು ಪ್ರಭಾಕರ್ ಸಹ ಮತ್ತೊಂದು ಜಾನಪದ ಗೀತೆ ''ಘಲ್ಲು ಘಲ್ಲೆನುತಾ ಗೆಜ್ಜೆ ಗಲ್ಲು ಘಲ್ಲೆನುತಾ...'' ಹಾಡಿಗೆ ಹೆಜ್ಜೆಹಾಕಿದರು. ಈ ಎರಡು ಹಾಡುಗಳು ಚಿತ್ರದ ಬೇರೆ ಬೇರೆ ಸನ್ನಿವೇಶಗಳಲ್ಲಿ ಬರಲಿವೆ ಎಂದು ನಿರ್ಮಾಪಕರು ತಿಳಿಸಿದರು.
'ಭಾಗ್ಯದ ಬಳೆಗಾರ ಹೋಗಿ ಬಾ ನನ್ನ ತವರಿಗೆ' ಈ ಸುಂದರ ಜಾನಪದ ಗೀತೆಯನ್ನು ಕೇಳದ ಕಿವಿಗಳು ಕನ್ನಡ ನೆಲದಲ್ಲಿ ಸಿಗಲಾರದು. ಈ ಗೀತೆಯ ಮೊದಲ ಪದವನ್ನು ಚಿತ್ರದ ಶೀರ್ಷಿಕೆಗೆ ಬಳಸಿಕೊಂಡಿದ್ದಾರೆ ನಿರ್ಮಾಪಕ ರಮೇಶ್ಕಶ್ಯಪ್. ಹಿಂದಿನ ವರ್ಷದಲ್ಲಿ ತೆರೆ ಕಂಡು ಯಶಸ್ಸು ಕಂಡ ಕೆಲವೇ ಚಿತ್ರಗಳಲ್ಲೊಂದಾದ 'ನಂದ ಲವ್ಸ್ ನಂದಿತಾ' ಚಿತ್ರವನ್ನು ನಿರ್ಮಿಸಿದ್ದ ರಮೇಶ್ಕಶ್ಯಪ್ ಪ್ರಸಕ್ತ ವರ್ಷದಲ್ಲಿ ಈ ಚಿತ್ರದ ನಿರ್ಮಾಣಕ್ಕೆ ಮುಂದಾಗಿರುವುದು ಗೊತ್ತೇ ಇದೆ.
(ದಟ್ಸ್ ಕನ್ನಡ ಚಿತ್ರವಾರ್ತೆ)
ಶಿವಣ್ಣ
'ಬಳೆಗಾರ'ನ
ಹಾಡುಗಳ
ದಿಬ್ಬಣ
ಶಿವಣ್ಣನಿಗೆ
ಜೋಡಿಯಾಗಿ
ನವ್ಯಾ
ನಾಯರ್!
ಕನ್ನಡಕ್ಕೆ
ಶೂರ್ಪನಖಿಯಾದ
ಪ್ರಿಯಾಮಣಿ