For Daily Alerts
Don't Miss!
- News Namma Metro: ಬೆಂಗಳೂರಿನ ಮತದಾರರಿಗೆ ಸಿಹಿ ಸುದ್ದಿ ನೀಡಿದ ನಮ್ಮ ಮೆಟ್ರೋ
- Sports 'ಟಿ20 ವಿಶ್ವಕಪ್ಗೆ ಈತನನ್ನು ಆಯ್ಕೆ ಮಾಡಿ'; ಅಜಿತ್ ಅಗರ್ಕರ್ಗೆ ಬಂತು ದೊಡ್ಡ ಮನವಿ!
- Finance ಡಾ. ರಾಜ್ಕುಮಾರ್ ಜನ್ಮದಿನದಂದು ಹೊಸ ಉದ್ಯಮ ಆರಂಭಿಸಿದ ಅಶ್ವಿನಿ ಪುನೀತ್ ರಾಜ್ಕುಮಾರ್
- Lifestyle ಮಲೆನಾಡ ಶೈಲಿನ ಮೃದುವಾದ ಕಡುಬು ಮಾಡೋದು ಹೇಗೆ.? ಸಿಂಪಲ್ ತಿಂಡಿ ರೆಸಿಪಿ
- Technology ಒಪ್ಪೋ ಫೈಂಡ್ X7 ಅಲ್ಟ್ರಾ ಕ್ಯಾಮೆರಾ: ಮೊಬೈಲ್ ಫೋಟೋಗ್ರಫಿಗೆ ಅತ್ಯುತ್ತಮ ಫೋನ್!
- Automobiles ಸ್ವಂತ ದುಡಿಮೆಯಲ್ಲಿ ಹೊಸ ಕಾರು ಖರೀದಿಸಿ ಯುವ ನಟಿಯ ಭಾವನಾತ್ಮಕ ಪೋಸ್ಟ್
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಅಲ್ಲಿ ಸ್ಮಶಾನ ಮೌನ! ಇಲ್ಲಿ ಚಲನಚಿತ್ರ ಪ್ರಶಸ್ತಿ ಸಡಗರ!
News
oi-Staff
By Super
|
ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಿದ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ, ಹಿರಿಯ ನಟಿ ಮತ್ತು ರಾಜ್ ಕುಮಾರ್ ಪ್ರಶಸ್ತಿ ವಿಜೇತೆ ಎಂ.ಎನ್.ಲಕ್ಷ್ಮಿದೇವಿ ಅವರಿಗೆ ಬಿಡಿಎ ಸೈಟು ನೀಡುವುದಾಗಿ ಘೋಷಿಸಿದರು.
ದುನಿಯಾ ನಾಯಕ ವಿಜಯ್ ತಮ್ಮ ಮಕ್ಕಳೊಂದಿಗೆ ನೃತ್ಯ ಮಾಡಿದ್ದು ಬಿಟ್ಟರೇ, ಇನ್ನು ಹೇಳಿಕೊಳ್ಳುವಂತಹ ಮನರಂಜನಾ ಕಾರ್ಯಕ್ರಮಗಳು ಅಲ್ಲಿರಲಿಲ್ಲ.
ಸತತ 3ನೇ ಸಲ ಪ್ರಶಸ್ತಿ ಪ್ರದಾನ ಮಾಡಿ ಕುಮಾರಸ್ವಾಮಿ ಹ್ಯಾಟ್ರಿಕ್ ಮಾಡಿದರು. ಪ್ರಶಸ್ತಿ ಪುರಸ್ಕೃತರ ಹಾಜರಿದ್ದರು. ನಟ ವಿಷ್ಣುವರ್ಧನ್, ಭಾರತಿ, ತಲ್ಲಂ ನಂಜುಂಡ ಶೆಟ್ಟಿ, ಹೆಚ್.ಡಿ.ಗಂಗರಾಜು, ಸಾ.ರಾ.ಗೋವಿಂದು ಜಯಮಾಲಾ, ಟಿ.ಎಸ್.ನಾಗಾಭರಣ ಸೇರಿದಂತೆ ಚಿತ್ರರಂಗದ ವಿವಿಧ ಗಣ್ಯರು ಸಮಾರಂಭದಲ್ಲಿ ಪಾಲ್ಗೊಂಡಿದ್ದರು.
Comments
ಮನರಂಜನಾ ಜಗತ್ತಿನ ಎಲ್ಲ ತಾಜಾ ರೋಚಕ ಸುದ್ದಿಗಳನ್ನು ಪಡೆಯಿರಿ
Allow Notifications
You have already subscribed
English summary
Chief Minister H.D. Kumaraswamy was presenting the annual cinema awards for 2006-07 at a glittering function organised by the Department of Information on Thursday(Aug.30). The event was underlined by cultural fetes such as music and dance.