For Quick Alerts
For Daily Alerts
Don't Miss!
- Lifestyle 2024: ಮದುವೆ, ಗಾಡಿ ಖರೀದಿ, ಗೃಹ ಪ್ರವೇಶ ಹೀಗೆ ಶುಭ ಕಾರ್ಯಕ್ಕೆ ಏಪ್ರಿಲ್ನಲ್ಲಿರುವ ಶುಭ ದಿನಾಂಕಗಳಿವು
- Automobiles Vande Bharat: ವಂದೇ ಭಾರತ್ ಸ್ಲೀಪರ್ ವಿಶೇಷತೆಗಳು: ಇಂಟೀರಿಯರ್ಗೆ ಫಿದಾ ಆಗ್ತೀರ!
- News Karnataka Lok Sabha: 28 ಕ್ಷೇತ್ರಗಳ ಜಾತಿವಾರು ಅಭ್ಯರ್ಥಿಗಳು ಯಾರು? ಮಾಹಿತಿ ಇಲ್ಲಿದೆ
- Sports IPL 2024: ವಿರಾಟ್ ಕೊಹ್ಲಿ ಕೆಕೆಆರ್ ಡಗೌಟ್ ನೋಡಿದ್ರೆ ಉರಿದು ಬೀಳ್ತಾರೆ; ಆರ್ಸಿಬಿ ಮಾಜಿ ಕ್ರಿಕೆಟಿಗ
- Finance ಬೆಂಗಳೂರು-ತುಮಕೂರು ನಮ್ಮ ಮೆಟ್ರೋ ಯೋಜನೆ: ಬರಲಿವೆ 19 ಎತ್ತರದ ನಿಲ್ದಾಣಗಳು
- Technology iPhone: ಆಪಲ್ ಅಂತಿಮವಾಗಿ ಐಫೋನ್ 12 ಬಳಕೆದಾರರಿಗೆ ಗುಡ್ ನ್ಯೂಸ್ ನೀಡಿಯೇ ಬಿಟ್ಟಿತು! ಏನದು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಎಸ್ ಮಹೇಂದರ್ಗೆ ಬಾಬು ಜಗಜೀವನರಾಂ ಪ್ರಶಸ್ತಿ
News
oi-Rajendra
By Rajendra
|
ನಟ, ನಿರ್ದೇಶಕ ಎಸ್ ಮಹೇಂದರ್ ಅವರು ರಾಜ್ಯ ಸರ್ಕಾರದ ಬಾಬು ಜಗಜೀವನರಾಂ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಏ.5ರಂದು ಪ್ರಶಸ್ತಿಯನ್ನು ವಿಧಾನಸೌಧದ ಬ್ಯಾಕ್ವೆಂಟ್ ಹಾಲ್ನಲ್ಲಿ ಪ್ರದಾನ ಮಾಡಲಾಗುತ್ತದೆ.
ಏ.5ರ ಸಂಜೆ 5ಕ್ಕೆ ಮುಖ್ಯಮಂತ್ರಿ ಡಿ.ವಿ.ಸದಾನಂದಗೌಡ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ಸದ್ಯಕ್ಕೆ ರಾಜಕೀಯದಿಂದ ದೂರ ಉಳಿದಿರುವ ಮಹೇಂದರ್ ಇತ್ತೀಚೆಗೆ ಎರಡನೇ ಮದುವೆಗಾಗಿರುವ ಅವರು ಹಳೆಯದೆಲ್ಲವನ್ನೂ ಮರೆತು ಹೊಸ ಬಾಳನ್ನು ಆರಂಭಿಸಿದ್ದಾರೆ, ಚಿತ್ರವೊಂದರ ನಿರ್ದೇಶನದಲ್ಲಿ ತೊಡಗಿಕೊಂಡಿದ್ದಾರೆ.
ಭಾರತದ ಹಸಿರು ಕ್ರಾಂತಿಯ ಹರಿಕಾರ, ರಾಷ್ಟ್ರನಾಯಕ ಹಾಗೂ ಮಾಜಿ ಉಪ ಪ್ರಧಾನಿ ಡಾ.ಬಾಬು ಜನಜೀವನರಾಂ ಅವರ 105ನೇ ಜನ್ಮ ದಿನಾಚರಣೆ ಅಂಗವಾಗಿ ಈ ಪ್ರಶಸ್ತಿಯನ್ನು ಮಹೇಂದ್ರರ್ ಅವರಿಗೆ ನೀಡಲಾಗುತ್ತಿದೆ. (ಒನ್ಇಂಡಿಯಾ ಕನ್ನಡ)
Comments
ಮನರಂಜನಾ ಜಗತ್ತಿನ ಎಲ್ಲ ತಾಜಾ ರೋಚಕ ಸುದ್ದಿಗಳನ್ನು ಪಡೆಯಿರಿ
Allow Notifications
You have already subscribed
English summary
Kannada films director S Mahender selected for Dr.Babu Jagjivan Ram award given by Karnataka state Governments. Award will be given to Mahender on 5th April, 5.00PM at Vidhana Soudha, Banquet Hall, Bangalore
Story first published: Thursday, April 5, 2012, 10:06 [IST]
Other articles published on Apr 5, 2012