ಎಸ್ ಮಹೇಂದರ್‌ಗೆ ಬಾಬು ಜಗಜೀವನರಾಂ ಪ್ರಶಸ್ತಿ

By Rajendra

ನಟ, ನಿರ್ದೇಶಕ ಎಸ್ ಮಹೇಂದರ್ ಅವರು ರಾಜ್ಯ ಸರ್ಕಾರದ ಬಾಬು ಜಗಜೀವನರಾಂ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಏ.5ರಂದು ಪ್ರಶಸ್ತಿಯನ್ನು ವಿಧಾನಸೌಧದ ಬ್ಯಾಕ್ವೆಂಟ್ ಹಾಲ್‌ನಲ್ಲಿ ಪ್ರದಾನ ಮಾಡಲಾಗುತ್ತದೆ.

ಏ.5ರ ಸಂಜೆ 5ಕ್ಕೆ ಮುಖ್ಯಮಂತ್ರಿ ಡಿ.ವಿ.ಸದಾನಂದಗೌಡ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ಸದ್ಯಕ್ಕೆ ರಾಜಕೀಯದಿಂದ ದೂರ ಉಳಿದಿರುವ ಮಹೇಂದರ್ ಇತ್ತೀಚೆಗೆ ಎರಡನೇ ಮದುವೆಗಾಗಿರುವ ಅವರು ಹಳೆಯದೆಲ್ಲವನ್ನೂ ಮರೆತು ಹೊಸ ಬಾಳನ್ನು ಆರಂಭಿಸಿದ್ದಾರೆ, ಚಿತ್ರವೊಂದರ ನಿರ್ದೇಶನದಲ್ಲಿ ತೊಡಗಿಕೊಂಡಿದ್ದಾರೆ.

ಭಾರತದ ಹಸಿರು ಕ್ರಾಂತಿಯ ಹರಿಕಾರ, ರಾಷ್ಟ್ರನಾಯಕ ಹಾಗೂ ಮಾಜಿ ಉಪ ಪ್ರಧಾನಿ ಡಾ.ಬಾಬು ಜನಜೀವನರಾಂ ಅವರ 105ನೇ ಜನ್ಮ ದಿನಾಚರಣೆ ಅಂಗವಾಗಿ ಈ ಪ್ರಶಸ್ತಿಯನ್ನು ಮಹೇಂದ್ರರ್ ಅವರಿಗೆ ನೀಡಲಾಗುತ್ತಿದೆ. (ಒನ್‌ಇಂಡಿಯಾ ಕನ್ನಡ)

More from Filmibeat

English summary
Kannada films director S Mahender selected for Dr.Babu Jagjivan Ram award given by Karnataka state Governments. Award will be given to Mahender on 5th April, 5.00PM at Vidhana Soudha, Banquet Hall, Bangalore
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+
X