Don't Miss!
- News Neha Hiremath: ನೇಹಾ ಕೊಲೆ ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಆಗ್ರಹಿಸಿ ಎಬಿವಿಪಿ ಪ್ರತಿಭಟನೆ
- Automobiles ಭಾರತದಲ್ಲಿ 80 ಲಕ್ಷ ಸ್ಕೂಟರ್ ಮಾರಿದ ಜಪಾನ್ ಕಂಪನಿ: ವಿಶ್ವಗುರು ಭಾರತದಲ್ಲಿ ಎಲ್ಲವೂ ಸಾಧ್ಯ!
- Technology 6000mAh ಬ್ಯಾಟರಿಯ ಈ ಫೋನ್ ಶೀಘ್ರದಲ್ಲೇ ಖರೀದಿಗೆ ಲಭ್ಯ!..ಬೆಲೆ ಎಷ್ಟು?
- Sports ಧೋನಿ ಎದುರು ಬಂದಾಗ ಕೆ.ಎಲ್ ರಾಹುಲ್ ಕ್ಯಾಪ್ ತೆಗೆದಿದ್ದೇಕೆ?: ಕಾರಣವೇನು?
- Lifestyle 2 ಬಗೆಯ ಮಜ್ಜಿಗೆ ಸಾರು ರೆಸಿಪಿ: ಕಾಯಿ ಹಾಕಿದ, ಕಾಯಿ ಹಾಕದ ಸಾರಿನ ರೆಸಿಪಿ
- Finance Bengaluru Rain:ಬಿಸಿಗಾಳಿ ಹೆಚ್ಚಳದಿಂದ ಬೆಂಗಳೂರು ನಗರಕ್ಕೆ ಅಧಿಕ ಮಳೆ, ಐಎಂಡಿ ಹೇಳಿದ್ದೇನು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಸ್ವಾತಂತ್ರ್ಯ ದಿನಾಚರಣೆಯ ಪ್ರಯುಕ್ತ ಉಪೇಂದ್ರ ಆಡಿರುವ ಮಾತಿದು...
ಪ್ರಜೆಗಳೇ ಪ್ರಭುಗಳು ಎನ್ನುತ್ತಾ ರಿಯಲ್ ಸ್ಟಾರ್ ಉಪೇಂದ್ರ ರಾಜಕೀಯಕ್ಕೆ ಧುಮುಕಿ 'ಪ್ರಜಾಕೀಯ'ಕ್ಕೆ ಚಾಲನೆ ನೀಡಿದ್ದಾರೆ.
''ರಾಜಕೀಯ ತೊಲಗಲಿ, ಪ್ರಜಾಕೀಯ ಬರಲಿ'' ಎಂಬ ಸಂದೇಶ ಸಾರುತ್ತಿರುವ ಉಪೇಂದ್ರ ಇಂದು ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ಮಾಡಿರುವ ಟ್ವೀಟ್ ನತ್ತ ಒಮ್ಮೆ ಕಣ್ಣಾಡಿಸಿ...
''ಸ್ವಾತಂತ್ರ್ಯ
ಅಂದರೆ
ಬಿಡುಗಡೆ
ನಮ್ಮ
ದೇಶಕ್ಕೆ
ಸ್ವಾತಂತ್ರ್ಯ
ಸಿಕ್ಕಿದೆ
ಈಗ
ನಮ್ಮೊಳಗಿನ
ಅಪನಂಬಿಕೆ,
ಅನುಮಾನ,
ಆಲಸ್ಯದಿಂದ
ನಮಗೆ
ಬಿಡುಗಡೆ
ಬೇಕಾಗಿದೆ
ಹಣ,
ತೋಳ್ಬಲ,
ಜಾತಿವರ್ಗಗಳಿಂದ
ಮುಕ್ತವಾದ
ಪ್ರಜಾಕೀಯ
ಪಕ್ಷ
ಉದಯವಾಗಬೇಕಿದೆ
ಐಡಿಯಾ
ಓಕೆ
ಆದರೆ...
ಈ
ಆದರೆ
ಎಂಬ
ಪದವನ್ನು
ಕಿತ್ತೆಸೆಯೋಣ
ಆಗಿಯೇ
ಆಗುತ್ತದೆ
ಎಂದು
ನಂಬೋಣ
ನಂಬಿಕೆಯೇ
ಶಕ್ತಿ,
ನಂಬಿಕೆಯೇ
ಬಲ,
ನಂಬಿಕೆಯೇ
ಜೀವನ
ಎಲ್ಲರಿಗೂ ಸ್ವಾತಂತ್ರ್ಯ ದಿನಾಚರಣೆಯ ಹಾರ್ದಿಕ ಶುಭಾಶಯಗಳು'' ಎಂದು ಉಪೇಂದ್ರ ಟ್ವೀಟ್ ಮಾಡಿದ್ದಾರೆ.
— Upendra (@nimmaupendra) August 14, 2017
ದೇಶದ ಜನತೆಗೆ ಸ್ವಾತಂತ್ರ್ಯ ದಿನಾಚರಣೆಯ ಶುಭಾಶಯಗಳನ್ನು ಕೋರುವುದರ ಜೊತೆಗೆ 'ಪ್ರಜಾಕೀಯ' ಪಕ್ಷದ ಪ್ರಾಮುಖ್ಯತೆ ಬಗ್ಗೆಯೂ ಉಪೇಂದ್ರ ಟ್ವೀಟಿಸಿದ್ದಾರೆ.
ಉಪೇಂದ್ರ ರವರ ಈ ಟ್ವೀಟ್ ಸಿಕ್ಕಾಪಟ್ಟೆ ವೈರಲ್ ಆಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಉಪ್ಪಿಗೆ ಜೈ ಎನ್ನುವವರ ಸಂಖ್ಯೆ ಹೆಚ್ಚಾಗಿದೆ.