Don't Miss!
- News Rain Alert: ರಾಜ್ಯಾದ್ಯಂತ ಹಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆ; ಜಿಲ್ಲಾವಾರು ಮಳೆ ವಿವರ
- Lifestyle ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
- Sports ಆರ್ಸಿಬಿಗೆ ಸಹಿ ಹಾಕಲು ವಿರಾಟ್ ಕೊಹ್ಲಿ ಕೇಳಿದ್ದೇಗೆ?; ಕುತೂಹಲಕಾರಿ ಕಥೆ ಬಿಚ್ಚಿಟ್ಟ ಕೆಎಲ್ ರಾಹುಲ್
- Automobiles ಟಾಟಾ ಕಾರುಗಳಂತೆಯೇ ಗರಿಷ್ಠ ಸುರಕ್ಷತೆ ತೋರಿದ ಸ್ವಿಫ್ಟ್: ಕ್ರ್ಯಾಶ್ ಟೆಸ್ಟ್ನಲ್ಲಿ 4 ಸ್ಟಾರ್
- Technology ಅಗ್ಗದ ಬೆಲೆಯಲ್ಲಿ ಎಂಟ್ರಿ ಕೊಡಲು ಸಜ್ಜಾಗಿದೆ ಐಟೆಲ್ S24 ಸ್ಮಾರ್ಟ್ಫೋನ್!
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಸ್ವಾತಂತ್ರ್ಯ ದಿನಾಚರಣೆಯ ಪ್ರಯುಕ್ತ ಉಪೇಂದ್ರ ಆಡಿರುವ ಮಾತಿದು...
ಪ್ರಜೆಗಳೇ ಪ್ರಭುಗಳು ಎನ್ನುತ್ತಾ ರಿಯಲ್ ಸ್ಟಾರ್ ಉಪೇಂದ್ರ ರಾಜಕೀಯಕ್ಕೆ ಧುಮುಕಿ 'ಪ್ರಜಾಕೀಯ'ಕ್ಕೆ ಚಾಲನೆ ನೀಡಿದ್ದಾರೆ.
''ರಾಜಕೀಯ ತೊಲಗಲಿ, ಪ್ರಜಾಕೀಯ ಬರಲಿ'' ಎಂಬ ಸಂದೇಶ ಸಾರುತ್ತಿರುವ ಉಪೇಂದ್ರ ಇಂದು ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ಮಾಡಿರುವ ಟ್ವೀಟ್ ನತ್ತ ಒಮ್ಮೆ ಕಣ್ಣಾಡಿಸಿ...
''ಸ್ವಾತಂತ್ರ್ಯ
ಅಂದರೆ
ಬಿಡುಗಡೆ
ನಮ್ಮ
ದೇಶಕ್ಕೆ
ಸ್ವಾತಂತ್ರ್ಯ
ಸಿಕ್ಕಿದೆ
ಈಗ
ನಮ್ಮೊಳಗಿನ
ಅಪನಂಬಿಕೆ,
ಅನುಮಾನ,
ಆಲಸ್ಯದಿಂದ
ನಮಗೆ
ಬಿಡುಗಡೆ
ಬೇಕಾಗಿದೆ
ಹಣ,
ತೋಳ್ಬಲ,
ಜಾತಿವರ್ಗಗಳಿಂದ
ಮುಕ್ತವಾದ
ಪ್ರಜಾಕೀಯ
ಪಕ್ಷ
ಉದಯವಾಗಬೇಕಿದೆ
ಐಡಿಯಾ
ಓಕೆ
ಆದರೆ...
ಈ
ಆದರೆ
ಎಂಬ
ಪದವನ್ನು
ಕಿತ್ತೆಸೆಯೋಣ
ಆಗಿಯೇ
ಆಗುತ್ತದೆ
ಎಂದು
ನಂಬೋಣ
ನಂಬಿಕೆಯೇ
ಶಕ್ತಿ,
ನಂಬಿಕೆಯೇ
ಬಲ,
ನಂಬಿಕೆಯೇ
ಜೀವನ
ಎಲ್ಲರಿಗೂ ಸ್ವಾತಂತ್ರ್ಯ ದಿನಾಚರಣೆಯ ಹಾರ್ದಿಕ ಶುಭಾಶಯಗಳು'' ಎಂದು ಉಪೇಂದ್ರ ಟ್ವೀಟ್ ಮಾಡಿದ್ದಾರೆ.
— Upendra (@nimmaupendra) August 14, 2017
ದೇಶದ ಜನತೆಗೆ ಸ್ವಾತಂತ್ರ್ಯ ದಿನಾಚರಣೆಯ ಶುಭಾಶಯಗಳನ್ನು ಕೋರುವುದರ ಜೊತೆಗೆ 'ಪ್ರಜಾಕೀಯ' ಪಕ್ಷದ ಪ್ರಾಮುಖ್ಯತೆ ಬಗ್ಗೆಯೂ ಉಪೇಂದ್ರ ಟ್ವೀಟಿಸಿದ್ದಾರೆ.
ಉಪೇಂದ್ರ ರವರ ಈ ಟ್ವೀಟ್ ಸಿಕ್ಕಾಪಟ್ಟೆ ವೈರಲ್ ಆಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಉಪ್ಪಿಗೆ ಜೈ ಎನ್ನುವವರ ಸಂಖ್ಯೆ ಹೆಚ್ಚಾಗಿದೆ.