Don't Miss!
- News ಬಿವೈ ವಿಜಯೇಂದ್ರ ಭೇಟಿ ಬಳಿಕ ಸಂಸದೆ ಸುಮಲತಾ ಹೇಳಿದ್ದೇನು?
- Sports RCB VS KKR: ಟಾಸ್ ಗೆದ್ದ ಕೆಕೆಆರ್ ಫೀಲ್ಡೀಂಗ್ ಆಯ್ಕೆ: ಆರ್ಸಿಬಿ ತಂಡದಲ್ಲಿ ಇಲ್ಲ ಬದಲಾವಣೆ
- Lifestyle ಏಪ್ರಿಲ್ 1ರಿಂದ 800 ಔಷಧಗಳು ದುಬಾರಿ..! ಎಷ್ಟು ಬೆಲೆ ಹೆಚ್ಚಳ.?
- Automobiles ಭಾರತದಲ್ಲಿ ಬಿಡುಗಡೆಗೆ ಸಜ್ಜಾದ ಬಹುನಿರೀಕ್ಷಿತ ಹೊಸ ಸ್ಕೋಡಾ ಸೂಪರ್ಬ್ ಕಾರು
- Technology WhatsApp: ವಾಟ್ಸಾಪ್ನಲ್ಲಿ ಈ ಕರೆಗಳನ್ನು ಸ್ವೀಕರಿಸದಂತೆ ಕೇಂದ್ರದಿಂದ ಎಚ್ಚರಿಕೆ! ಯಾಕೆ ಗೊತ್ತಾ?
- Finance 25ನೇ ವಯಸ್ಸಿನಲ್ಲಿ 25,000 ರೂ.ನಿಂದ 7,000 ಕೋಟಿ ಗಳಿಸಿದ ವ್ಯಕ್ತಿ ಬಗ್ಗೆ ತಿಳಿಯಿರಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಸ್ವಾತಂತ್ರ್ಯ ದಿನಾಚರಣೆಯ ಪ್ರಯುಕ್ತ ಉಪೇಂದ್ರ ಆಡಿರುವ ಮಾತಿದು...
ಪ್ರಜೆಗಳೇ ಪ್ರಭುಗಳು ಎನ್ನುತ್ತಾ ರಿಯಲ್ ಸ್ಟಾರ್ ಉಪೇಂದ್ರ ರಾಜಕೀಯಕ್ಕೆ ಧುಮುಕಿ 'ಪ್ರಜಾಕೀಯ'ಕ್ಕೆ ಚಾಲನೆ ನೀಡಿದ್ದಾರೆ.
''ರಾಜಕೀಯ ತೊಲಗಲಿ, ಪ್ರಜಾಕೀಯ ಬರಲಿ'' ಎಂಬ ಸಂದೇಶ ಸಾರುತ್ತಿರುವ ಉಪೇಂದ್ರ ಇಂದು ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ಮಾಡಿರುವ ಟ್ವೀಟ್ ನತ್ತ ಒಮ್ಮೆ ಕಣ್ಣಾಡಿಸಿ...
''ಸ್ವಾತಂತ್ರ್ಯ
ಅಂದರೆ
ಬಿಡುಗಡೆ
ನಮ್ಮ
ದೇಶಕ್ಕೆ
ಸ್ವಾತಂತ್ರ್ಯ
ಸಿಕ್ಕಿದೆ
ಈಗ
ನಮ್ಮೊಳಗಿನ
ಅಪನಂಬಿಕೆ,
ಅನುಮಾನ,
ಆಲಸ್ಯದಿಂದ
ನಮಗೆ
ಬಿಡುಗಡೆ
ಬೇಕಾಗಿದೆ
ಹಣ,
ತೋಳ್ಬಲ,
ಜಾತಿವರ್ಗಗಳಿಂದ
ಮುಕ್ತವಾದ
ಪ್ರಜಾಕೀಯ
ಪಕ್ಷ
ಉದಯವಾಗಬೇಕಿದೆ
ಐಡಿಯಾ
ಓಕೆ
ಆದರೆ...
ಈ
ಆದರೆ
ಎಂಬ
ಪದವನ್ನು
ಕಿತ್ತೆಸೆಯೋಣ
ಆಗಿಯೇ
ಆಗುತ್ತದೆ
ಎಂದು
ನಂಬೋಣ
ನಂಬಿಕೆಯೇ
ಶಕ್ತಿ,
ನಂಬಿಕೆಯೇ
ಬಲ,
ನಂಬಿಕೆಯೇ
ಜೀವನ
ಎಲ್ಲರಿಗೂ ಸ್ವಾತಂತ್ರ್ಯ ದಿನಾಚರಣೆಯ ಹಾರ್ದಿಕ ಶುಭಾಶಯಗಳು'' ಎಂದು ಉಪೇಂದ್ರ ಟ್ವೀಟ್ ಮಾಡಿದ್ದಾರೆ.
— Upendra (@nimmaupendra) August 14, 2017
ದೇಶದ ಜನತೆಗೆ ಸ್ವಾತಂತ್ರ್ಯ ದಿನಾಚರಣೆಯ ಶುಭಾಶಯಗಳನ್ನು ಕೋರುವುದರ ಜೊತೆಗೆ 'ಪ್ರಜಾಕೀಯ' ಪಕ್ಷದ ಪ್ರಾಮುಖ್ಯತೆ ಬಗ್ಗೆಯೂ ಉಪೇಂದ್ರ ಟ್ವೀಟಿಸಿದ್ದಾರೆ.
ಉಪೇಂದ್ರ ರವರ ಈ ಟ್ವೀಟ್ ಸಿಕ್ಕಾಪಟ್ಟೆ ವೈರಲ್ ಆಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಉಪ್ಪಿಗೆ ಜೈ ಎನ್ನುವವರ ಸಂಖ್ಯೆ ಹೆಚ್ಚಾಗಿದೆ.