Don't Miss!
- News ಡಿಕೆ ಸುರೇಶ್ ಆಪ್ತರಿಗೆ ಐಟಿ ಶಾಕ್; ಬಿಜೆಪಿ ದುಡ್ಡು ಹಂಚುತ್ತಿರುವುದು ಗೊತ್ತಿಲ್ಲವೆ? : ಡಿ ಕೆ ಶಿವಕುಮಾರ್ ಹೇಳಿದ್ದೇನು?
- Automobiles ಭರ್ಜರಿ ಸಿಹಿಸುದ್ದಿ: ಸ್ಕೋಡಾ ಕೊಡಿಯಾಕ್ ಎಸ್ಯುವಿಯ ಮೇಲೆ ಭರ್ಜರಿ ಡಿಸ್ಕೌಂಟ್
- Finance Bengaluru Suburban Rail Project: ದೊಡ್ಡಜಾಲದಿಂದ ಬೆಂಗಳೂರು ವಿಮಾನ ನಿಲ್ದಾಣಕ್ಕೆ ರೈಲು ಸಂಪರ್ಕ, ವಿವರ
- Technology Jio: ಅಗ್ಗದ ಜಿಯೋ ಸಿನಿಮಾ ಪ್ರೀಮಿಯಂ ಚಂದಾದಾರಿಕೆ ಘೋಷಣೆ! 29 ರೂ.ಗಳಿಂದ ಪ್ರಾರಂಭ..
- Lifestyle ಖುಲಾಯಿಸಿತು ಅದೃಷ್ಟ: ಫ್ಯಾಂಟಸಿ ಗೇಮ್ನಲ್ಲಿ ₹1.5 ಕೋಟಿ ಗೆದ್ದ ಮೆಕ್ಯಾನಿಕ್..!
- Sports IPL 2024: ಸಿಕ್ಸ್ ಹೊಡೆದು ತಪ್ಪಾಯ್ತು ಎಂದಿದ್ದೇಕೆ ರಿಷಬ್ ಪಂತ್ ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಅಪ್ಪ ಅಂಬಿಯಂತೆ ಮಾನವೀಯತೆ ಮೆರೆದ ಮಗ ಅಭಿಶೇಕ್
ಮೈಸೂರು, ನವೆಂಬರ್ 26 : ಕಳೆದ ಎರಡು ದಿನಗಳಿಂದಲೂ ತಂದೆಯ ಅಂಬರೀಶ್ ಪಾರ್ಥೀವ ಶರೀರದ ಪಕ್ಕದಲ್ಲೇ ಇರುವ ಮಗ ಅಭಿಶೇಕ್ ಭಾವೋದ್ವೇಗ ಹೇಳತೀರದು.
ಇನ್ನು ಇಂದು ಬೆಳಗ್ಗಿನವರೆಗೂ ಮಂಡ್ಯದ ಸರ್.ಎಂ.ವಿ ಮೈದಾನದಲ್ಲೇ ಮೊಕ್ಕಾಂ ಹೂಡಿದ್ದ ಅಭಿಶೇಕ್ ಸರಳ ಜೀವಿಯಂತೆ ಕಂಡರು. ತಂದೆಯಂತೆ ಮಗನೂ ಸಹ ವಿಕಲಾಂಗನೋರ್ವನಿಗೆ ಸಹಾಯ ಮಾಡುವ ಮೂಲಕ ಮಾನವೀಯತೆ ಮೆರೆದರು.
ಅಂತಿಮ ದರ್ಶನದ ವೇಳೆ ಕಾಡುತ್ತಿರುವ ಸೆಲ್ಫಿ ಗೀಳು, ರಮ್ಯಾ ಮೇಡಂ ಗೈರು.!
ಸರ್.ಎಂ.ವಿ ಮೈದಾನದಲ್ಲಿ ಅಂತಿಮ ದರ್ಶನದ ವೇಳೆ, ಅಂಬರೀಶ್ ಪಾರ್ಥೀವ ಶರೀರದ ದರ್ಶನ ಪಡೆಯಲು ವಿಕಲಾಂಗನೋರ್ವ ಆಗಮಿಸಿದ್ದರು. ಆದರೇ ನೂಕುನುಗ್ಗಲು ಉಂಟಾದ ಹಿನ್ನೆಲೆ, ತನಗೆ ಅಂಬರೀಶ್ ಪಾರ್ಥಿವ ಶರೀರದ ದರ್ಶನ ಸಿಗೋದಿಲ್ಲ ಅಂತ ವಾಪಸ್ ಆಗುತ್ತಿದದ್ದರು.
ಅಂಬರೀಶ್ ಅಂತಿಮ ದರ್ಶನ ಪಡೆಯಲು ನೂಕುನುಗ್ಗಲು: ಹೊಡೆದಾಡಿಕೊಂಡ ಅಭಿಮಾನಿಗಳು.!
ಇದನ್ನು ಗಮನಿಸಿದ ಅಭಿಶೇಕ್ ಅಂಬರೀಶ್, ವಿಕಲಾಂಗನನ್ನು ಕರೆದು ಪಾರ್ಥೀವ ಶರೀರದ ದರ್ಶನ ಮಾಡಿಸಿದ್ದರು. ಅಂಬರೀಶ್ ಗೆ ವಿಕಲಾಂಗ ಅಂತಿಮ ನಮನ ಸಲ್ಲಿಸಿದರು. ವಿಕಲಾಂಗ ಅಭಿಮಾನಿಯ ಇಚ್ಛೆ ಈಡೇರಿಸಿ ಅಭಿಶೇಕ್ ಮಾನವೀಯತೆ ಮೆರೆದರು.
ಈ ಮಧ್ಯೆ ಭದ್ರತೆಯನ್ನು ಬೇಧಿಸಿ ಹೆಲಿಕಾಪ್ಟರ್ ನತ್ತ ನುಗ್ಗಿ ಓಡಿಬಂದ ಅಭಿಮಾನಿಯೊಬ್ಬನಿಗೆ ಪೊಲೀಸರು ಕಪಾಳಮೋಕ್ಷ ಮಾಡಿದ ಘಟನೆಯೂ ನಡೆಯಿತು.