Just In
Don't Miss!
- News
ಡ್ರಗ್ಸ್ ಪ್ರಕರಣ: ಜೈಲಿನಲ್ಲಿ ಜೀವಕ್ಕೆ ಬೆದರಿಕೆ ಇದೆ ಎಂದು ಬಿಜೆಪಿ ಯುವ ನಾಯಕಿ ಪಮೇಲಾ ಆರೋಪ
- Automobiles
ರ್ಯಾಪಿಡ್ ಬದಲಾಗಿ ಹೊಸ ಸಿ ಸೆಗ್ಮೆಂಟ್ ಸೆಡಾನ್ ಬಿಡುಗಡೆ ಮಾಡಲಿದೆ ಸ್ಕೋಡಾ
- Lifestyle
ಬೆಡ್ನಲ್ಲಿ ಪುರುಷರ ಸಾಮರ್ಥ್ಯ ಹೆಚ್ಚಿಸುತ್ತೆ ಈ ಕೆಗೆಲ್ ವ್ಯಾಯಾಮ
- Sports
ಭಾರತ vs ಇಂಗ್ಲೆಂಡ್: ಕೊಹ್ಲಿ ಜೊತೆಗಿನ ಮಾತಿನ ಚಕಮಕಿ ಬಗ್ಗೆ ಪ್ರತಿಕ್ರಿಯಿಸಿದ ಬೆನ್ ಸ್ಟೋಕ್ಸ್
- Finance
ಮತ್ತಷ್ಟು ಕಡಿಮೆಯಾಯ್ತು ಚಿನ್ನದ ಬೆಲೆ: ಮಾರ್ಚ್ 04ರ ಬೆಲೆ ಇಲ್ಲಿದೆ
- Education
UAS Dharwad Recruitment 2021: ಅರೆಕಾಲಿಕ ಉಪನ್ಯಾಸಕ ಹುದ್ದೆಗಳಿಗೆ ನೇರ ಸಂದರ್ಶನ
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಹೆಸರಾಂತ ನಟ ನಿರ್ದೇಶಕ ಕಾಶಿನಾಥ್ ಆಸ್ಪತ್ರೆಗೆ ದಾಖಲು

ಕನ್ನಡದ ಹೆಸರಾಂತ ನಟ ಹಾಗೂ ನಿರ್ದೇಶಕ ಕಾಶಿನಾಥ್ ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ ಎನ್ನುವ ಸುದ್ದಿ ಹರಿದಾಡುತ್ತಿದೆ. ಕಳೆದ ವರ್ಷ ನಟ ಕಾಶಿನಾಥ್ 'ಚೌಕ' ಸಿನಿಮಾದಲ್ಲಿ ಪ್ರಮುಖ ಪಾತ್ರದಲ್ಲಿ ಅಭಿನಯಿಸಿದ್ದರು. ಇದಾದ ನಂತರ 'ಓಳ್ ಮುನಿಸ್ವಾಮಿ' ಚಿತ್ರದಲ್ಲಿ ಕಾಶಿನಾಥ್ ಆಕ್ಟ್ ಮಾಡಿದ್ದರು .
ಕಣ್ಮರೆಯಾದ ಕಲಾಯೋಗಿ ಕಾಶಿನಾಥ್ ಅಪರೂಪದ ಚಿತ್ರಸಂಪುಟ
'ಚೌಕ' ಸಿನಿಮಾದ ಬಿಡುಗಡೆ ಸಮಯದಲ್ಲೇ ಅನಾರೋಗ್ಯದಿಂದ ಬಳಲುತ್ತಿದ್ದ ಕಾಶಿನಾಥ್ ಚಾಮಾರಾಜಪೇಟೆಯ ಶಂಕರ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ. ಸಿನಿಮಾ ನಿರ್ದೇಶನ ಮಾಡುವುದರ ಜೊತೆಗೆ ನಟನೆಯನ್ನೂ ಮಾಡುತ್ತಾ ಕನ್ನಡ ಪ್ರೇಕ್ಷಕರ ಗಮನ ಸೆಳೆದಿದ್ದರು ನಟ ಕಾಶಿನಾಥ್.
ಹೊಸ ಕಲಾವಿದರಿಗೆ ಹಾಗೂ ತಂತ್ರಜ್ಞರಿಗೆ ಅವಕಾಶ ನೀಡುತ್ತಾ ಉಪೇಂದ್ರ, ವಿ ಮನೋಹರ್, ಸುನೀಲ್ ಕುಮಾರ್ ದೇಸಾಯಿ ಹೀಗೆ ಇನ್ನೂ ಅನೇಕರನ್ನ ಚಿತ್ರರಂಗಕ್ಕೆ ಪರಿಚಯಿಸಿದ ಕೀರ್ತಿ ಕಾಶಿನಾಥ್ ಅವರಿಗೆ ಸಲ್ಲುತ್ತದೆ. ಸಾಕಷ್ಟು ದಿನಗಳಿಂದ ಕಾಶಿನಾಥ್ ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದರು. ಸದ್ಯ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.