Don't Miss!
- Finance ಡಾ. ರಾಜ್ಕುಮಾರ್ ಜನ್ಮದಿನದಂದು ಹೊಸ ಉದ್ಯಮ ಆರಂಭಿಸಿದ ಅಶ್ವಿನಿ ಪುನೀತ್ ರಾಜ್ಕುಮಾರ್
- Lifestyle ಮಲೆನಾಡ ಶೈಲಿನ ಮೃದುವಾದ ಕಡುಬು ಮಾಡೋದು ಹೇಗೆ.? ಸಿಂಪಲ್ ತಿಂಡಿ ರೆಸಿಪಿ
- News Realme Narzo 70: ಭರ್ಜರಿ ಕ್ಯಾಮೆರಾ ಫೀಚರ್ಗಳೊಂದಿಗೆ ರಿಯಲ್ಮಿ ನಾರ್ಜೊ 70 ಗ್ರ್ಯಾಂಡ್ ಲಾಂಚ್
- Sports DC vs GT IPL 2024: ಅಕ್ಷರ್, ರಿಷಭ್ ಶೈನಿಂಗ್; ಗುಜರಾತ್ ವಿರುದ್ಧ ಡೆಲ್ಲಿ ಜಯಭೇರಿ
- Technology ಒಪ್ಪೋ ಫೈಂಡ್ X7 ಅಲ್ಟ್ರಾ ಕ್ಯಾಮೆರಾ: ಮೊಬೈಲ್ ಫೋಟೋಗ್ರಫಿಗೆ ಅತ್ಯುತ್ತಮ ಫೋನ್!
- Automobiles ಸ್ವಂತ ದುಡಿಮೆಯಲ್ಲಿ ಹೊಸ ಕಾರು ಖರೀದಿಸಿ ಯುವ ನಟಿಯ ಭಾವನಾತ್ಮಕ ಪೋಸ್ಟ್
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ದರ್ಶನ್ ಹೊಸ ಚಿತ್ರದ ಸತ್ಯ ಬಿಚ್ಚಿಟ್ಟ ತರುಣ್ ಸುಧೀರ್
Recommended Video
ಚಾಲೆಂಜಿಂಗ್ ಸ್ಟಾರ್ ದರ್ಶನ್ ಒಂದು ಸಿನಿಮಾದಲ್ಲಿ ಅಭಿನಯಿಸಿ ಅದು ತೆರೆ ಮೇಲೆ ಬರುವವರೆಗೂ ಮುಂದೆ ಯಾವ ಚಿತ್ರದಲ್ಲಿ ಅಭಿಯಿಸುತ್ತೇನೆ ಎನ್ನುವುದರ ಬಗ್ಗೆ ಮಾತನಾಡುವುದಿಲ್ಲ. ಆದರೆ ದರ್ಶನ್ ಅಭಿನಯಿಸುವ ಮುಂದಿನ ಚಿತ್ರದ ಬಗ್ಗೆ ಒಂದುಷ್ಟು ಮಾಹಿತಿಯನ್ನ ನಿರ್ದೇಶಕ ಹಾಗೂ ನಟ ತರುಣ್ ಸುಧೀರ್ ಬಿಟ್ಟುಕೊಟ್ಟಿದ್ದಾರೆ.
ಶಿವರಾಜ್ ಕುಮಾರ್ ನಡೆಸಿಕೊಡುವ ಯಾರಿ ನಂ 1 ವಿತ್ ಶಿವಣ್ಣ ಕಾರ್ಯಕ್ರಮದಲ್ಲಿ ತರುಣ್, ಚಿಕ್ಕಣ್ಣ ಹಾಗೂ ಶರಣ್ ಭಾಗಿ ಆಗಿದ್ದರು. ಈ ಸಂದರ್ಭದಲ್ಲಿ ಈ ಬಗ್ಗೆ ಮಾತನಾಡಿದ್ದಾರೆ ತರುಣ್. ಎಲ್ಲವೂ ಅಂದುಕೊಂಡಂತೆ ಆಗಿದ್ದರೆ ಚಾಲೆಂಜಿಂಗ್ ಸ್ಟಾರ್ ಅಭಿನಯದ 51 ನೇ ಚಿತ್ರವನ್ನ ತರುಣ್ ಸುಧೀರ್ ನಿರ್ದೇಶನ ಮಾಡಬೇಕಿತ್ತು.
ಪರೋಕ್ಷವಾಗಿ ಅಶ್ವಥ್ ಕುಟುಂಬಕ್ಕೆ ನೆರವಾದರಾ ಡಿ ಬಾಸ್ ?
ಆದರೆ ಕಾರಣಾಂತರಗಳಿಂದ ಅದು ಸಾಧ್ಯವಾಗಲಿಲ್ಲ. ಚೌಕಾ ಸಿನಿಮಾ ಐವತ್ತು ದಿನ ಪೂರೈಸಿದಾಗ ಈ ಬಗ್ಗೆ ಸಾಕಷ್ಟು ಸುದ್ದಿ ಆಗಿತ್ತು. ಸದ್ಯ ದರ್ಶನ್ ಗಾಗಿ ಕಥೆ ಮಾಡಿಕೊಳ್ಳುತ್ತಿರುವ ತರುಣ್ ಸುಧೀರ್ ಸಿನಿಮಾ ಹೇಗಿರಲಿದೆ ಎನ್ನುವುದನ್ನ ತಿಳಿಸಿದ್ದಾರೆ. ದರ್ಶನ್ ಅಭಿಮಾನಿ ಡಿ ಬಾಸ್ ಅವರನ್ನ ತೆರೆ ಮೇಲೆ ಹೇಗೆ ನೋಡಬೇಕು ಎಂದುಕೊಳ್ಳುತ್ತಾನೋ ಅದೇ ರೀತಿಯಲ್ಲಿ ಚಿತ್ರ ಇರಲಿದ್ಯಂತೆ.
ಗೆಳೆಯ ದರ್ಶನ್ ಕಾರಿನ ಮೇಲೆ ಕಣ್ಣು ಹಾಕಿದ ತರುಣ್ ಸುಧೀರ್
ಪಕ್ಕಾ ಕಮರ್ಷಿಯಲ್ ಆಗಿ ಚಿತ್ರದ ತೆರೆ ಮೇಲೆ ಬರಲಿದೆ ತಯಾರಿ ಆಗುತ್ತಿದೆ ಎನ್ನುವ ಮಾತನ್ನ ತಿಳಿಸಿದ್ದಾರೆ ನಿರ್ದೇಶಕ ತರುಣ್. ಒಟ್ಟಾರೆ ದರ್ಶನ್ ಅಕೌಂಟ್ ನಿಂದ ಮತ್ತೊಂದು ಕಮರ್ಷಿಯಲ್ ಸಿನಿಮಾ ತೆರೆ ಮೇಲೆ ಬರುವುದು ಕನ್ಫರ್ಮ್ ಆಗಿದೆ.