Don't Miss!
- News Rain Alert: ರಾಜ್ಯಾದ್ಯಂತ ಹಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆ; ಜಿಲ್ಲಾವಾರು ಮಳೆ ವಿವರ
- Lifestyle ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
- Sports ಆರ್ಸಿಬಿಗೆ ಸಹಿ ಹಾಕಲು ವಿರಾಟ್ ಕೊಹ್ಲಿ ಕೇಳಿದ್ದೇಗೆ?; ಕುತೂಹಲಕಾರಿ ಕಥೆ ಬಿಚ್ಚಿಟ್ಟ ಕೆಎಲ್ ರಾಹುಲ್
- Automobiles ಟಾಟಾ ಕಾರುಗಳಂತೆಯೇ ಗರಿಷ್ಠ ಸುರಕ್ಷತೆ ತೋರಿದ ಸ್ವಿಫ್ಟ್: ಕ್ರ್ಯಾಶ್ ಟೆಸ್ಟ್ನಲ್ಲಿ 4 ಸ್ಟಾರ್
- Technology ಅಗ್ಗದ ಬೆಲೆಯಲ್ಲಿ ಎಂಟ್ರಿ ಕೊಡಲು ಸಜ್ಜಾಗಿದೆ ಐಟೆಲ್ S24 ಸ್ಮಾರ್ಟ್ಫೋನ್!
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಚಿಕ್ಕಣ್ಣನನ್ನು ಹೀರೋ ಮಾಡ್ತಿದ್ದಾರೆ 'ಮಾಸ್ಟರ್ ಪೀಸ್' ಡೈರೆಕ್ಟರ್
Recommended Video
ಹಾಸ್ಯ ನಟ ಚಿಕ್ಕಣ್ಣ ಕಳೆದ ವಾರ 'ವಿಕೇಂಡ್ ವಿತ್ ರಮೇಶ್' ಕಾರ್ಯಕ್ರಮಕ್ಕೆ ಬಂದಿದ್ದರು. ಇದೇ ಕಾರ್ಯಕ್ರಮದಲ್ಲಿ ಚಿಕ್ಕಣ್ಣ ಹೀರೋ ಆಗುವ ವಿಷಯ ಕೂಡ ಹೊರಬಂತು.
ಚಿಕ್ಕಣ್ಣಗೆ ಸದ್ಯ ಸಿಕ್ಕಾಪಟ್ಟೆ ಡಿಮ್ಯಾಂಡ್ ಇದೆ. ಹೀರೋಗಳ ಮಟ್ಟಿಗೆ ಬ್ಯುಸಿ ಇರುವ ಕಲಾವಿದ ಅವರಾಗಿದ್ದಾರೆ. ನಾಯಕ ನಟರ ಜೊತೆಗೆ ಸಿನಿಮಾ ಮಾಡುತ್ತಿದ್ದ ಅವರು ಈಗ ಒಂದು ಸಿನಿಮಾಗೆ ತಾವೇ ಹೀರೋ ಆಗುತ್ತಿದ್ದಾರೆ.
'ವೀಕೆಂಡ್ ವಿತ್ ರಮೇಶ್'ನಲ್ಲಿ ಹಾಸ್ಯ ನಟ ಚಿಕ್ಕಣ್ಣ
'ಮಾಸ್ಟರ್ ಪೀಸ್' ಸಿನಿಮಾದ ನಿರ್ದೇಶಕ ಮಂಜು ಮಾಂಡವ್ಯ ಈ ಸಿನಿಮಾದ ನಿರ್ದೇಶನ ಮಾಡುತ್ತಿದ್ದಾರೆ. 'ಹೆಬ್ಬುಲಿ' ಹಾಗೂ 'ರಾಬರ್ಟ್' ಚಿತ್ರಗಳ ನಿರ್ಮಾಪಕ ಉಮಾಪತಿ ಈ ಚಿತ್ರಕ್ಕೆ ಬಂಡವಾಳ ಹಾಕುತ್ತಿದ್ದಾರೆ.
ಮಂಜು ಮಾಂಡವ್ಯ ಜೊತೆಗೆ 'ರಾಜಹುಲಿ' ಸಿನಿಮಾದಲ್ಲಿ ಚಿಕ್ಕಣ್ಣ ನಟಿಸಿದ್ದರು. ಬಳಿಕ ಮಂಜು ನಿರ್ದೇಶನದ 'ಮಾಸ್ಟರ್ ಪೀಸ್' ನಲ್ಲಿ ಚಿಕ್ಕಣ್ಣಗೆ ಒಳ್ಳೆಯ ಪಾತ್ರ ನೀಡಲಾಗಿತ್ತು. ಸದ್ಯ, ಮಂಜು ಮಾಂಡವ್ಯ ಹಾಗೂ ಚಿಕ್ಕಣ್ಣ ಕಾಂಬಿನೇಶನ್ ನಲ್ಲಿ 'ಭರತ ಬಾಹುಬಲಿ' ಸಿನಿಮಾ ಬರುತ್ತಿದೆ.
ಈ ಎಲ್ಲ ಸಿನಿಮಾಗಳ ನಂತರವೂ ಇಬ್ಬರು ಜೋಡಿಯ ಚಿತ್ರಗಳು ಮುಂದುವರೆಯುತ್ತಿದೆ. ಚಿಕ್ಕಣ್ಣನನ್ನು ಹೀರೋ ಮಾಡಲು ಮಂಜು ಮಾಂಡವ್ಯ ಪ್ಲಾನ್ ಮಾಡಿದ್ದಾರೆ.