Don't Miss!
- Sports CSK vs LSG IPL 2024: ರುತುರಾಜ್ ಭರ್ಜರಿ ಶತಕ, ದುಬೆ ಸ್ಫೋಟಕ ಬ್ಯಾಟಿಂಗ್; ಲಕ್ನೋಗೆ ಬೃಹತ್ ಗುರಿ ನೀಡಿದ ಚೆನ್ನೈ
- News Narendra Modi: ಕರ್ನಾಟಕಕ್ಕೆ ಏಪ್ರಿಲ್ 29, 29ಕ್ಕೆ ಪ್ರಧಾನಿ ಮೋದಿ ಆಗಮನ
- Lifestyle UPSCಯಲ್ಲಿ 2ನೇ ರ್ಯಾಂಕ್ ಗಳಿಸಿದ ಸಾಧಕನ ಡ್ಯಾನ್ಸ್ ವೀಡಿಯೋ ವೈರಲ್: ಇವರ ಬದುಕಿನಲ್ಲಿ ನಡೆದಿದೆ ಹಲವು ದುರಂತಗಳು
- Automobiles ಪ್ರತಿ ಕಿ.ಮೀ ಚಲಿಸಲು 3.3 ರೂ. ವೆಚ್ಚ: 10 ಜನರು ಪ್ರಯಾಣಿಸುವ ಟಾಟಾ ಮ್ಯಾಜಿಕ್ ಬೈ-ಫ್ಯೂಯಲ್ ಲಗ್ಗೆ
- Finance ಸಾಲ ತಂದು ನೌಕರರಿಗೆ ಸಂಬಳ ನೀಡಿದ ಬೈಜುಸ್ ಸಂಸ್ಥೆ!
- Technology Realme: ಭಾರತದಲ್ಲಿ ರಿಯಲ್ಮಿ C65 5G ಸ್ಮಾರ್ಟ್ಫೋನ್ ಲಾಂಚ್ಗೆ ದಿನಾಂಕ ಫಿಕ್ಸ್! ಫೀಚರ್ಸ್ ಲೀಕ್..
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ವಿದೇಶದಲ್ಲಿ ನಟ ದರ್ಶನ್, ಸೃಜನ್ ಗೆ ಗೌರವ
Recommended Video
ನಟ ದರ್ಶನ್ ಕಳೆದ ವರ್ಷ ಲಂಡನ್ ಪಾರ್ಲಿಮೆಂಟ್ ನಿಂದ ಗ್ಲೋಬಲ್ ಪ್ರಶಸ್ತಿ ಪಡೆದಿದ್ದರು. ಈಗ ಮತ್ತೊಮ್ಮೆ ವಿದೇಶದಲ್ಲಿ ಅವರಿಗೆ ಗೌರವ ಸಮರ್ಪಣೆ ಮಾಡಲಾಗಿದೆ.
'ಅಪ್ಪ ಇಂಡಸ್ಟ್ರಿಯಲ್ಲಿ ಇದ್ರೆ ಬೆಳೆಯೋದು ಕಷ್ಟ' ಎಂದ ದರ್ಶನ್
ಇತ್ತೀಚಿಗಷ್ಟೆ ಕತಾರ್ ನಲ್ಲಿ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವನ್ನು ಆಚರಣೆ ಮಾಡಲಾಗಿದೆ. ಅಲ್ಲಿನ ಕನ್ನಡ ಸಂಘ ಆಯೋಜನೆ ಮಾಡಿದ್ದ 63ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮಕ್ಕೆ ದರ್ಶನ್ ಹಾಗೂ ನಟ ಸೃಜನ್ ಲೋಕೇಶ್ ಅತಿಥಿಯಾಗಿ ಭಾಗಿಯಾಗಿದ್ದರು.
ಮಕ್ಕಳ ಭವಿಷ್ಯಕ್ಕಾಗಿ ಮಕ್ಕಳ ರಕ್ಷಣೆಗೆ ನಿಂತ 'ಯಜಮಾನ'
ಕಾರ್ಯಕ್ರಮದ ವೇಳೆ ದರ್ಶನ್ ಹಾಗೂ ಸೃಜನ್ ಅವರಿಗೆ ಗೌರವ ಸಮರ್ಪಣೆ ಮಾಡಲಾಗಿದೆ. ಅಲ್ಲಿನ ಕನ್ನಡಿಗರು ತಮ್ಮ ಮೆಚ್ಚಿನ ನಟರನ್ನು ನೋಡಿ ಖುಷಿಯಾಗಿದ್ದಾರೆ. ದರ್ಶನ್ ಅವರ ಈ ಸಂಭ್ರಮದ ಕ್ಷಣಗಳನ್ನು ಅವರ ಅಭಿಮಾನಿಗಳು ಟ್ವಿಟ್ಟರ್ ಖಾತೆಗಳಲ್ಲಿ ಹಂಚಿಕೊಳ್ಳುತ್ತಿದ್ದಾರೆ
ಅಂದಹಾಗೆ, ದರ್ಶನ್ ಸದ್ಯ 'ಯಜಮಾನ', 'ಒಡೆಯ', 'ಡಿ 53' ಹಾಗೂ 'ಗಂಡುಗಲಿ ಮದಕರಿ ನಾಯಕ' ಸಿನಿಮಾಗಳಲ್ಲಿ ಬ್ಯುಸಿ ಇದ್ದಾರೆ. 'ಕುರುಕ್ಷೇತ್ರ' ಸಿನಿಮಾ ಬಿಡುಗಡೆಯ ಹಂತದಲ್ಲಿದೆ.