Don't Miss!
- Lifestyle ಬಾಯಲ್ಲಿ ನೀರು ತರಿಸುವ ಮಾವಿನ ಕಾಯಿ ಚಟ್ನಿ..! 5 ನಿಮಿಷದಲ್ಲಿ ರೆಡಿ..!
- Technology Motorola: ಮೊಟೊರೊಲಾ ಎಡ್ಜ್ 50 ಅಲ್ಟ್ರಾ ಸ್ಮಾರ್ಟ್ಫೋನ್ ಫೀಚರ್ಸ್ ಲೀಕ್! ವಿಶೇಷತೆ ಏನು?
- Automobiles Tata Curvv Vs Citroen Basalt: ಟಾಟಾಗೆ ಸೆಡ್ಡು ಹೊಡೆಯುವ ತಾಕತ್ತಿದೆಯೇ?
- News RBI: ಬ್ಯಾಂಕ್ ಕೆಲಸ ಮುಗಿದಿಲ್ವಾ? ಭಯ ಬೇಡ ಮಾರ್ಚ್ 30, 31ಕ್ಕೂ ಓಪನ್ ಇರುತ್ತೆ ಆರ್ಬಿಐ ಕಚೇರಿಗಳು!
- Finance ಮೊದಲ ಬಾರಿಗೆ ಅಂಬಾನಿ ಅದಾನಿ ಸೇರಿ ವ್ಯಾಪಾರ ಒಪ್ಪಂದ, ಇಲ್ಲಿದೆ ಒಪ್ಪಂದ ವಿವರ
- Sports IPL 2024: ವಿರಾಟ್ ಕೊಹ್ಲಿ ಕೆಕೆಆರ್ ಡಗೌಟ್ ನೋಡಿದ್ರೆ ಉರಿದು ಬೀಳ್ತಾರೆ; ಆರ್ಸಿಬಿ ಮಾಜಿ ಕ್ರಿಕೆಟಿಗ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಚಾಮುಂಡೇಶ್ವರಿಯ ದರ್ಶನ ಪಡೆದ ದರ್ಶನ್ ದಂಪತಿ
Recommended Video
ನಟ ದರ್ಶನ್ ಈಗ ಮೈಸೂರಿನ ದೇವಿ ಚಾಮುಂಡೇಶ್ವರಿಯ ದೇವಲಯಕ್ಕೆ ಭೇಟಿ ನೀಡಿದ್ದಾರೆ. ಪತ್ನಿ ವಿಜಯಲಕ್ಷ್ಮಿ ಜೊತೆಗೆ ಚಾಮುಂಡೇಶ್ವರಿ ಸನ್ನಿಧಿಗೆ ಹೋಗಿ ದರ್ಶನ್ ತಾಯಿಯ ಆಶೀರ್ವಾದ ಪಡೆದುಕೊಂಡು ಬಂದಿದ್ದಾರೆ.
ಅಪಘಾತವಾದ ಬಳಿಕ ಆರು ದಿನಗಳ ಕಾಲ ಚಿಕಿತ್ಸೆ ಪಡೆದಿದ್ದ ದರ್ಶನ್ ಕಳೆದ ಶನಿವಾರ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದರು. ಡಾಕ್ಟರ್ ಒಂದು ತಿಂಗಳು ವಿಶ್ರಾಂತಿಯನ್ನು ಹೇಳಿದ್ದು, ದರ್ಶನ್ ಈ ನಡುವೆ ತಾಯಿಯ ದೇಗುಲಕ್ಕೆ ಹೋಗಿದ್ದಾರೆ.
ಅಪಘಾತದ ಗೊಂದಲಗಳಿಗೆ ತೆರೆ ಎಳೆದ 'ಡಿ ಬಾಸ್': ಅಂದು ರಾತ್ರಿ ನಿಜಕ್ಕೂ ಆಗಿದ್ದೇನು.?
ದೇವಲಯದ ಬಳಿಕ ಚಾಮುಂಡಿ ಬೆಟ್ಟದ ಪ್ರಧಾನ ಅರ್ಚಕರ ನಿವಾಸಕ್ಕೆ ದರ್ಶನ್ ಭೇಟಿ ನೀಡಿ ಕೆಲ ಸಮಯ ಕಳೆದರು. ದರ್ಶನ್ ಚಾಮುಂಡೇಶ್ವರಿ ದೇವಲಯ ಬಂದಿದ್ದ ಫೋಟೋಗಳನ್ನು ಅವರ ಅಭಿಮಾನಿಗಳು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ.
6 ದಿನಗಳ ಚಿಕಿತ್ಸೆ ಬಳಿಕ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ದರ್ಶನ್
ಅಪಘಾತದಲ್ಲಿ ದರ್ಶನ್ ಬಲಗೈಗೆ ಪೆಟ್ಟು ಬಿದಿದ್ದು, ಶಸ್ತ ಚಿಕಿತ್ಸೆ ಮಾಡಲಾಗಿತ್ತು. ದರ್ಶನ್ ಇನ್ನೂ ತಮ್ಮ ಕೈಗೆ ಬ್ಯಾಂಡೆಜ್ ಹಾಕಿಕೊಂಡಿದ್ದು, ಆ ಗಾಯ ಪೂರ್ಣ ವಾಸಿಯಾಗಲು ಇನ್ನೂ ಕೆಲ ದಿನಗಳು ಬೇಕಾಗುತ್ತದೆ.