Don't Miss!
- Finance ಒಂದೆರಡಲ್ಲ ಒಂಬತ್ತು ಬಾರಿ ಉದ್ಯಮದಲ್ಲಿ ವಿಫಲತೆ, ಮಾನಸಿಕ ಖಿನ್ನತೆ ಸವಾಲುಗಳನ್ನು ಮೆಟ್ಟಿ ನಿಂತ ಉದ್ಯಮಿ
- Automobiles ಪ್ರಸಿದ್ಧ ಪುಣ್ಯಕ್ಷೇತ್ರ ಶೃಂಗೇರಿ ಶಾರದಾಂಬಾ ದರ್ಶನಕ್ಕೆ ತೆರಳಬೇಕೇ.. ಹಾಗಾದರೆ ಈ ಸ್ಟೋರಿ ನೋಡಿ
- Lifestyle ಹನುಮಂತನ ಪವಾಡ: ಈ ದೇವಾಲಯದಲ್ಲಿ ಹನುಮಾನ್ ಮೂರ್ತಿ ವರ್ಷದಿಂದ ವರ್ಷಕ್ಕೆ ಎತ್ತರ ಬೆಳೆಯುತ್ತಿದೆ!
- News ಮೀಸಲಾತಿ ಅಸ್ತ್ರ ಪ್ರಯೋಗಿಸಿದ ಮೋದಿ; ಮುಸ್ಲಿಂ ಸಮುದಾಯಕ್ಕೆ 4% ಮೀಸಲಾತಿ: ಸಿದ್ದರಾಮಯ್ಯ
- Sports IPL 2024: ಎಸ್ಆರ್ಹೆಚ್ ಸಂಘಟಿತ ಆಟಕ್ಕೆ ಬ್ರೇಕ್ ಹಾಕಲು ಆರ್ಸಿಬಿ ಏನು ಮಾಡಬೇಕು?
- Technology Qubo InstaView ವಿಡಿಯೋ ಡೋರ್ ಫೋನ್ ಲಾಂಚ್!..ಬೆಲೆ ಎಷ್ಟು, ಫೀಚರ್ಸ್ ಏನಿವೆ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಶ್ರೀಲಂಕಾ ಬಾಂಬ್ ಸ್ಫೋಟದಲ್ಲಿ ಗಣೇಶ್ ಸ್ನೇಹಿತರು ನಿಧನ
ಶ್ರೀಲಂಕಾದ ಕೊಲಂಬೋದಲ್ಲಿ ನಡೆದ ಬಾಂಬ್ ಸ್ಫೋಟದಲ್ಲಿ ಸುಮಾರು 290ಕ್ಕೂ ಅಧಿಕ ಜನ ಮರಣ ಹೊಂದಿದ್ದಾರೆ ಎಂಬ ಮಾಹಿತಿ ಇದೆ. ಕರ್ನಾಟಕದ ಕೆಲವರು ಈ ಘಟನೆಯಲ್ಲಿ ಪ್ರಾಣ ಕಳೆದುಕೊಂಡಿದ್ದಾರೆ.
ನಟ ಗಣೇಶ್ ಸಹ ಬಾಂಬ್ ಸ್ಫೋಟದಲ್ಲಿ ತಮ್ಮ ಪ್ರೀತಿಯ ಸ್ನೇಹಿತರನ್ನು ಕಳೆದುಕೊಂಡಿದ್ದಾರೆ. ಈ ಬಗ್ಗೆ ಟ್ವಿಟ್ಟರ್ ಖಾತೆಯಲ್ಲಿ ನೋವನ್ನು ಹಂಚಿಕೊಂಡಿದ್ದಾರೆ. ಪುಟ್ಟರಾಜು ಮತ್ತು ಮರೀಗೌಡ ಮೃತ ಪಟ್ಟ ಗಣೇಶ್ ಗೆಳೆಯರಾಗಿದ್ದಾರೆ.
ಶ್ರೀಲಂಕಾ ಬಾಂಬ್ ಸ್ಫೋಟ: ಕೂದಲೆಳೆಯ ಅಂತರದಲ್ಲಿ ಪಾರಾದ 'ದಿ ವಿಲನ್' ನಿರ್ಮಾಪಕ
''ನೀವು ಇನ್ನಿಲ್ಲ ಎನ್ನುವ ಸುದ್ದಿ ನಂಬಲು ಆಗುತ್ತಿಲ್ಲ. ನನಗೆ ಆಗುತ್ತಿರುವ ದುಃಖವನ್ನು ಹೇಳಲು ಪದಗಳಿಲ್ಲ. ನನ್ನ ಪ್ರೀತಿಯ ಸ್ನೇಹರಾದ ಪುಟ್ಟರಾಜು ಮತ್ತು ಮರೀಗೌಡ ಇಬ್ಬರನ್ನು ಬಹಳ ಮಿಸ್ ಮಾಡಿಕೊಳ್ಳುತ್ತೇನೆ.'' ಎಂದು ಉಗ್ರರ ದಾಳಿಯಲ್ಲಿ ಹತರಾದ ಎಲ್ಲರಿಗೂ ಸಂತಾಪ ಸೂಚಿಸಿದ್ದಾರೆ.
Can’t believe u r no more with us,No words to express the sorrow,Puttaraju n Maregowda(Appi) my dear friend vll miss you.
— Ganesh (@Official_Ganesh) April 23, 2019
My deepest sympathies who lost their loved ones in this barbaric terror attack #SriLankaTerrorAttack #SriLankaBlasts I condemn Srilanka attack
RIP pic.twitter.com/Uw8WjbE5EP
ಶ್ರೀಲಂಕಾ ಬಾಂಬ್ ಸ್ಫೋಟದಿಂದ ನಟಿ ರಾಧಿಕಾ ಗ್ರೇಟ್ ಎಸ್ಕೇಪ್
ಇನ್ನು, ಶ್ರೀಲಂಕಾದ ಸಿನ್ನಮೋನ್ ಗ್ರ್ಯಾಂಡ್ ಹೋಟೆಲ್ ನಲ್ಲಿದ್ದ ನಟಿ ರಾಧಿಕಾ ಶರತ್ ಕುಮಾರ್ ಹಾಗೂ ಕನ್ನಡದ ನಿರ್ಮಾಪಕ ಸಿ ಆರ್ ಮನೋಹರ್ ಕೂದಲೆಳೆಯ ಅಂತರದಲ್ಲಿ ಪಾರಾಗಿದ್ದಾರೆ.