Just In
- 49 min ago
ದುಬಾರಿ ವಿವಾಹ; ವರುಣ್ ಧವನ್ ಮದುವೆ ನಡೆಯುತ್ತಿರುವ ಐಷಾರಾಮಿ ಹೋಟೆಲ್ ಗೆ ಇಷ್ಟೊಂದು ಖರ್ಚು ಮಾಡುತ್ತಿದ್ದಾರಾ?
- 1 hr ago
ಸರ್ಕಾರಿ ಆಸ್ಪತ್ರೆಯಲ್ಲಿ ಮಗುವಿಗೆ ಜನ್ಮ ನೀಡಿದ ಬಗ್ಗೆ 'ಬಿಗ್ ಬಾಸ್' ಅಕ್ಷತಾ ಪಾಂಡವಪುರ ಹೇಳಿದ್ದೇನು?
- 10 hrs ago
ಶಾರುಖ್ ಖಾನ್ ಬಂಗಲೆಯಲ್ಲಿ ವರುಣ್ ಧವನ್ ಮದುವೆ ಸಂಭ್ರಮ
- 10 hrs ago
ರಾಮ ಮಂದಿರ ನಿರ್ಮಾಣ: ಪವನ್ ಕಲ್ಯಾಣ್ ಭಾರಿ ಮೊತ್ತ ದೇಣಿಗೆ
Don't Miss!
- Sports
'ಭಾರತೀಯರಿಗೆ ಹೋಲಿಸಿದರೆ ಯುವ ಆಸೀಸ್ ಇನ್ನೂ ಪ್ರೈಮರಿ ಶಾಲೆಯಲ್ಲಿದೆ'
- News
ರಿಲಯನ್ಸ್ 3ನೇ ತ್ರೈಮಾಸಿಕ: ಶೇ 41ಕ್ಕೂ ಅಧಿಕ ಲಾಭ ದಾಖಲು
- Lifestyle
ಕೊಲೆಸ್ಟ್ರಾಲ್ ಹೆಚ್ಚಾಗಿದೆಯೇ? ಈ ಆಹಾರ ಸೇವಿಸಿ
- Education
RITES Limited Recruitment 2021: ವಿವಿಧ 9 ಹುದ್ದೆಗಳಿಗೆ ಅರ್ಜಿ ಆಹ್ವಾನ
- Automobiles
ಭಾರತದಲ್ಲಿ ಸೆಲ್ಟೊಸ್ ಫೇಸ್ಲಿಫ್ಟ್ ಆವೃತ್ತಿಯ ಬಿಡುಗಡೆಗಾಗಿ ಸಿದ್ದವಾದ ಕಿಯಾ ಮೋಟಾರ್ಸ್
- Finance
ಬಜೆಟ್ 2021: ಜ. 23ರಂದು ಹಲ್ವಾ ಕಾರ್ಯಕ್ರಮ- ಇದೇನು, ಎತ್ತ?
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಶ್ರೀಲಂಕಾ ಬಾಂಬ್ ಸ್ಫೋಟದಲ್ಲಿ ಗಣೇಶ್ ಸ್ನೇಹಿತರು ನಿಧನ
ಶ್ರೀಲಂಕಾದ ಕೊಲಂಬೋದಲ್ಲಿ ನಡೆದ ಬಾಂಬ್ ಸ್ಫೋಟದಲ್ಲಿ ಸುಮಾರು 290ಕ್ಕೂ ಅಧಿಕ ಜನ ಮರಣ ಹೊಂದಿದ್ದಾರೆ ಎಂಬ ಮಾಹಿತಿ ಇದೆ. ಕರ್ನಾಟಕದ ಕೆಲವರು ಈ ಘಟನೆಯಲ್ಲಿ ಪ್ರಾಣ ಕಳೆದುಕೊಂಡಿದ್ದಾರೆ.
ನಟ ಗಣೇಶ್ ಸಹ ಬಾಂಬ್ ಸ್ಫೋಟದಲ್ಲಿ ತಮ್ಮ ಪ್ರೀತಿಯ ಸ್ನೇಹಿತರನ್ನು ಕಳೆದುಕೊಂಡಿದ್ದಾರೆ. ಈ ಬಗ್ಗೆ ಟ್ವಿಟ್ಟರ್ ಖಾತೆಯಲ್ಲಿ ನೋವನ್ನು ಹಂಚಿಕೊಂಡಿದ್ದಾರೆ. ಪುಟ್ಟರಾಜು ಮತ್ತು ಮರೀಗೌಡ ಮೃತ ಪಟ್ಟ ಗಣೇಶ್ ಗೆಳೆಯರಾಗಿದ್ದಾರೆ.
ಶ್ರೀಲಂಕಾ ಬಾಂಬ್ ಸ್ಫೋಟ: ಕೂದಲೆಳೆಯ ಅಂತರದಲ್ಲಿ ಪಾರಾದ 'ದಿ ವಿಲನ್' ನಿರ್ಮಾಪಕ
''ನೀವು ಇನ್ನಿಲ್ಲ ಎನ್ನುವ ಸುದ್ದಿ ನಂಬಲು ಆಗುತ್ತಿಲ್ಲ. ನನಗೆ ಆಗುತ್ತಿರುವ ದುಃಖವನ್ನು ಹೇಳಲು ಪದಗಳಿಲ್ಲ. ನನ್ನ ಪ್ರೀತಿಯ ಸ್ನೇಹರಾದ ಪುಟ್ಟರಾಜು ಮತ್ತು ಮರೀಗೌಡ ಇಬ್ಬರನ್ನು ಬಹಳ ಮಿಸ್ ಮಾಡಿಕೊಳ್ಳುತ್ತೇನೆ.'' ಎಂದು ಉಗ್ರರ ದಾಳಿಯಲ್ಲಿ ಹತರಾದ ಎಲ್ಲರಿಗೂ ಸಂತಾಪ ಸೂಚಿಸಿದ್ದಾರೆ.
Can’t believe u r no more with us,No words to express the sorrow,Puttaraju n Maregowda(Appi) my dear friend vll miss you.
— Ganesh (@Official_Ganesh) April 23, 2019
My deepest sympathies who lost their loved ones in this barbaric terror attack #SriLankaTerrorAttack #SriLankaBlasts I condemn Srilanka attack
RIP pic.twitter.com/Uw8WjbE5EP
ಶ್ರೀಲಂಕಾ ಬಾಂಬ್ ಸ್ಫೋಟದಿಂದ ನಟಿ ರಾಧಿಕಾ ಗ್ರೇಟ್ ಎಸ್ಕೇಪ್
ಇನ್ನು, ಶ್ರೀಲಂಕಾದ ಸಿನ್ನಮೋನ್ ಗ್ರ್ಯಾಂಡ್ ಹೋಟೆಲ್ ನಲ್ಲಿದ್ದ ನಟಿ ರಾಧಿಕಾ ಶರತ್ ಕುಮಾರ್ ಹಾಗೂ ಕನ್ನಡದ ನಿರ್ಮಾಪಕ ಸಿ ಆರ್ ಮನೋಹರ್ ಕೂದಲೆಳೆಯ ಅಂತರದಲ್ಲಿ ಪಾರಾಗಿದ್ದಾರೆ.