Don't Miss!
- News Lok Sabha Election 2024: ಬೆಂಗಳೂರಿನಲ್ಲಿ ಈ ದಿನಗಳಂದು ಮದ್ಯ ಮಾರಾಟ ಸಂಪೂರ್ಣ ನಿಷೇಧ-ಯಾವ್ಯಾವಾಗ ಹಾಗೂ ಕಾರಣವೇನು?
- Technology ಸದ್ಯ ನೀವೇನಾದರೂ ಹೊಸ ರೆಡ್ಮಿ ಫೋನ್ ಖರೀದಿಸ್ತೀರಾ?..ಹಾಗಿದ್ರೆ, ಇಲ್ಲಿ ಗಮನಿಸಿ!
- Lifestyle ದುಬೈ ಪ್ರವಾಹದ ವೈರಲ್ ವೀಡಿಯೋಗಳು: ಒಂದೊಂದು ದೃಶ್ಯವೂ ಬದುಕಿನ ಪಾಠ ಹೇಳುತ್ತೆ
- Finance Binance: ಫೈನ್ ಕಟ್ಟಿ ಭಾರತಕ್ಕೆ ಮರಳಿ ಬರಲಿದೆ ಕ್ರಿಫ್ಟೋಕರೆನ್ಸಿ ವಿನಿಮಯ ಕೇಂದ್ರ!
- Automobiles Tata: ಮಧ್ಯಮ ವರ್ಗದವರಿಗೆ ಸಿಹಿಸುದ್ದಿ.. ಮುಂಬರಲಿರುವ ಟಾಟಾ ಕಾರುಗಳಿವು, ಒಂದಕ್ಕಿಂತ ಒಂದು ಭರ್ಜರಿಯಾಗಿವೆ!
- Sports ಟಿ20 ವಿಶ್ವಕಪ್ ಬಗ್ಗೆ ಸ್ಪಷ್ಟನೆ ಕೇಳಿದ ವಿರಾಟ್ ಕೊಹ್ಲಿ; ಕಹಾನಿ ಮೇ ಟ್ವಿಸ್ಟ್ ನೀಡಿದ ಬಿಸಿಸಿಐ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
'ಉಳಿದವರು ಕಂಡಂತೆ' ನಂತರ ಮತ್ತೆ ಒಂದೇ ಚಿತ್ರದಲ್ಲಿ ಕಿಶೋರ್, ರಿಷಬ್
ಒಂದು ಕಡೆ ಮಣ್ಣಿನ ಸತ್ಯ ತಿಳಿದು ವ್ಯವಸಾಯ ಮಾಡುತ್ತಿರುವ ಕಿಶೋರ್ ಇತ್ತ ಸಿನಿಮಾಗಳಲ್ಲಿ ಸಹ ಬಿಜಿ ಇದ್ದಾರೆ. ಕನ್ನಡದಲ್ಲಿ ಕಿಶೋರ್ ಮತ್ತೊಂದು ಹೊಸ ಸಿನಿಮಾವನ್ನು ಒಪ್ಪಿಕೊಂಡಿದ್ದಾರೆ.
'ನಾಥುರಾಮ್' ಎಂಬ ಸಿನಿಮಾದ ಒಂದು ಪ್ರಮುಖ ಪಾತ್ರದಲ್ಲಿ ನಟ ಕಿಶೋರ್ ನಟಿಸುತ್ತಿದ್ದಾರೆ. ವಿನು ಬಳಂಜ ಈ ಸಿನಿಮಾವನ್ನು ನಿರ್ದೇಶನ ಮಾಡುತ್ತಿದ್ದಾರೆ. ಈಗಾಗಲೇ ಕಿರುತೆರೆಯಲ್ಲಿ ದೊಡ್ಡ ಹೆಸರು ಮಾಡಿರುವ ಅವರು ಮೊದಲ ಬಾರಿಗೆ ಸಿನಿಮಾಗೆ ಕೈ ಹಾಕಿದ್ದಾರೆ.
ಕಿಶೋರ್-ಪ್ರಿಯಾಮಣಿ ಚಿತ್ರದ ಡಬ್ಬಿಂಗ್ ಕೆಲಸ ಆರಂಭ
ಈ ಚಿತ್ರದಲ್ಲಿ ದೊಡ್ಡ ತಾರ ಬಳಗವಿದೆ. ಕಿಶೋರ್, ರಿಷಬ್ ಶೆಟ್ಟಿ, ಅನಂತ್ ನಾಗ್ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ವಿಶೇಷ ಅಂದರೆ, ರಿಷಬ್ ಶೆಟ್ಟಿ ಮತ್ತು ಕಿಶೋರ್ 'ಉಳಿದವರು ಕಂಡಂತೆ' ಬಳಿಕ ಮತ್ತೆ ಒಂದಾಗಿದ್ದಾರೆ. ನಾಯಕಿಯ ಪಾತ್ರಕ್ಕೆ ಆಯ್ಕೆ ಪ್ರಕ್ರಿಯೆ ನಡೆಯುತ್ತಿದೆ.
'ರಂಗಿತರಂಗ' ಸಿನಿಮಾಗೆ ಬಂಡವಾಳ ಹಾಕಿದ್ದ ಪ್ರಕಾಶ್ ಅವರು ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ. ಈ ಸಿನಿಮಾದ ಜೊತೆಗೆ 'ಅಲ್ಪವಿರಾಮ', 'ಉದ್ಘರ್ಷ' ಸಿನಿಮಾಗಳಲ್ಲಿ ಸಹ ಕಿಶೋರ್ ನಟಿಸುತ್ತಿದ್ದಾರೆ.