For Quick Alerts
For Daily Alerts
Don't Miss!
- News Lok Sabha Election 2024 Phase 1 Polling LIVE: ಲೋಕಸಭಾ ಚುನಾವಣೆ 2024ರ ಮೊದಲ ಹಂತದ ಮತದಾನ!
- Sports RCB vs KKR IPL 2024: ಕೆಕೆಆರ್ ವಿರುದ್ಧ ಆರ್ಸಿಬಿ ಹಸಿರು ಜೆರ್ಸಿಯಲ್ಲಿ ಕಣಕ್ಕೆ; ಅಂದೇ ಏಕೆ?
- Lifestyle ಮನೆಯಲ್ಲಿ ಸುಲಭವಾಗಿ ಬೀನ್ಸ್ ಬೆಳೆಯಬಹುದು..! ಹೇಗೆ ನೋಡಿ..!
- Automobiles ಎಲೆಕ್ಟ್ರಿಕ್ ಕಾರು ಖರೀದಿಸಿ ಪರಿಸರ ಪ್ರೇಮ ಮೆರೆದ ನಟಿ: ಬೆಲೆ ಕೇಳಿದ್ರೆ ತಲೆ ತಿರುಗುತ್ತೆ!
- Finance ಬಿಸಿಲ ಬೇಗೆಯಿಂದ ರಕ್ಷಿಸಿಕೊಳ್ಳಲು ಟ್ರಾಫಿಕ್ ಪೊಲೀಸರಿಗೆ ರಿಲಿಫ್: ಬಂತು ಹವಾನಿಯಂತ್ರಿತ ಎಸಿ ಹೆಲ್ಮೆಟ್!
- Technology Samsung: ಸ್ಯಾಮ್ಸಂಗ್ನ ಈ ಸರಣಿ ಫೋನ್ಗಳಲ್ಲಿ ಗ್ರೀನ್ ಲೈನ್ ಸಮಸ್ಯೆ! ವರದಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಹಾಸ್ಯ ನಟ ಮಂಡ್ಯ ರಮೇಶ್ ಕಾರು ಅಪಘಾತ
News
oi-Bharathkumar
By ಮೈಸೂರು ಪ್ರತಿನಿಧಿ
|
ನಿನ್ನೆಯಷ್ಟೇ ನಟ ನೀನಾಸಂ ಸತೀಶ್ ಅವರ ಕಾರು ಅಪಘಾತವಾಗಿ, ಪ್ರಾಣಾಪಾಯದಿಂದ ಪಾರಾಗಿದ್ದರು. ಈ ದುರ್ಘಟನೆಯನ್ನ ಮರೆಯುವ ಮುಂಚೆಯೇ ಕನ್ನಡದ ಮತ್ತೋರ್ವ ನಟನ ಕಾರು ಅಪಘಾತಕ್ಕೀಡಾಗಿದೆ.
ಕಳೆದ ರಾತ್ರಿ ಶ್ರೀರಂಗಪಟ್ಟಣದಲ್ಲಿ ಹಾಸ್ಯ ನಟ ಮಂಡ್ಯ ರಮೇಶ್ ಅವರ ಕಾರು ಅಪಘಾತವಾಗಿದ್ದು, ಯಾವುದೇ ಅಪಾಯ ಸಂಭವಿಸಿಲ್ಲ. ಮಂಡ್ಯ ರಮೇಶ್ ಅವರೇ ಸ್ವತಃ ಕಾರು ಚಾಲನೆ ಮಾಡುತ್ತಿದ್ದು, ನಿಯಂತ್ರಣ ತಪ್ಪಿ ಡಿವೈಡರ್ ಗೆ ಡಿಕ್ಕಿ ಹೊಡೆದಿದ್ದರು. ಆದ್ರೆ, ಯಾವುದೇ ಅಪಾಯವಾಗಿಲ್ಲ. ಕಾರು ಜಖಂಗೊಂಡಿದೆ.
ಬೆಂಗಳೂರು - ಮೈಸೂರು ಹೆದ್ದಾರಿ ಬಳಿ ಘಟನೆ ಶ್ರೀರಂಗಪಟ್ಟಣ ದ ಕೆ.ಶೆಟ್ಟಿಹಳ್ಳಿ ಬಳಿ ನಡೆದ ಅವಘಡ ಶ್ರೀರಂಗಪಟ್ಟಣ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
'ಮಜಾ ಟಾಕೀಸ್' ಕಾರ್ಯಕ್ರಮದ ಚಿತ್ರೀಕರಣ ಮುಗಿಸಿ ಬೆಂಗಳೂರಿನಿಂದ ಮೈಸೂರಿಗೆ ಹೋಗುತ್ತಿದ್ದರು ಎನ್ನಲಾಗಿದೆ.
Comments
ಮನರಂಜನಾ ಜಗತ್ತಿನ ಎಲ್ಲ ತಾಜಾ ರೋಚಕ ಸುದ್ದಿಗಳನ್ನು ಪಡೆಯಿರಿ
Allow Notifications
You have already subscribed
English summary
Film actor Mandya Ramesh has met with accident in Bengaluru-Mysuru highway. Mandya Ramesh is safe by small injuries. Accident happen near Srirangapatna. case has been registered in Srirangapatna rural police station. ಕನ್ನಡದ ಹಾಸ್ಯ ನಟ ಮಂಡ್ಯ ರಮೇಶ್ ಕಾರು ಅಪಘಾತವಾಗಿದ್ದು, ಕೂದಲೆಳೆ ಅಂತರದಲ್ಲಿ ಹಾಸ್ಯ ಕಲಾವಿದ ಪಾರಾಗಿದ್ದಾರೆ.