twitter
    For Quick Alerts
    ALLOW NOTIFICATIONS  
    For Daily Alerts

    ಹಾಸ್ಯ ನಟ ಮಂಡ್ಯ ರಮೇಶ್ ಕಾರು ಅಪಘಾತ

    By ಮೈಸೂರು ಪ್ರತಿನಿಧಿ
    |

    ನಿನ್ನೆಯಷ್ಟೇ ನಟ ನೀನಾಸಂ ಸತೀಶ್ ಅವರ ಕಾರು ಅಪಘಾತವಾಗಿ, ಪ್ರಾಣಾಪಾಯದಿಂದ ಪಾರಾಗಿದ್ದರು. ಈ ದುರ್ಘಟನೆಯನ್ನ ಮರೆಯುವ ಮುಂಚೆಯೇ ಕನ್ನಡದ ಮತ್ತೋರ್ವ ನಟನ ಕಾರು ಅಪಘಾತಕ್ಕೀಡಾಗಿದೆ.

    ಕಳೆದ ರಾತ್ರಿ ಶ್ರೀರಂಗಪಟ್ಟಣದಲ್ಲಿ ಹಾಸ್ಯ ನಟ ಮಂಡ್ಯ ರಮೇಶ್ ಅವರ ಕಾರು ಅಪಘಾತವಾಗಿದ್ದು, ಯಾವುದೇ ಅಪಾಯ ಸಂಭವಿಸಿಲ್ಲ. ಮಂಡ್ಯ ರಮೇಶ್ ಅವರೇ ಸ್ವತಃ ಕಾರು ಚಾಲನೆ ಮಾಡುತ್ತಿದ್ದು, ನಿಯಂತ್ರಣ ತಪ್ಪಿ ಡಿವೈಡರ್ ಗೆ ಡಿಕ್ಕಿ ಹೊಡೆದಿದ್ದರು. ಆದ್ರೆ, ಯಾವುದೇ ಅಪಾಯವಾಗಿಲ್ಲ. ಕಾರು ಜಖಂಗೊಂಡಿದೆ.

     Actor Mandya Ramesh car accident

    ಬೆಂಗಳೂರು - ಮೈಸೂರು ಹೆದ್ದಾರಿ ಬಳಿ ಘಟನೆ ಶ್ರೀರಂಗಪಟ್ಟಣ ದ ಕೆ.ಶೆಟ್ಟಿಹಳ್ಳಿ ಬಳಿ ನಡೆದ ಅವಘಡ ಶ್ರೀರಂಗಪಟ್ಟಣ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    'ಮಜಾ ಟಾಕೀಸ್' ಕಾರ್ಯಕ್ರಮದ ಚಿತ್ರೀಕರಣ ಮುಗಿಸಿ ಬೆಂಗಳೂರಿನಿಂದ ಮೈಸೂರಿಗೆ ಹೋಗುತ್ತಿದ್ದರು ಎನ್ನಲಾಗಿದೆ.

    English summary
    Film actor Mandya Ramesh has met with accident in Bengaluru-Mysuru highway. Mandya Ramesh is safe by small injuries. Accident happen near Srirangapatna. case has been registered in Srirangapatna rural police station. ಕನ್ನಡದ ಹಾಸ್ಯ ನಟ ಮಂಡ್ಯ ರಮೇಶ್‌ ಕಾರು ಅಪಘಾತವಾಗಿದ್ದು, ಕೂದಲೆಳೆ ಅಂತರದಲ್ಲಿ ಹಾಸ್ಯ ಕಲಾವಿದ ಪಾರಾಗಿದ್ದಾರೆ.
    Friday, February 2, 2018, 13:48
    IIFA

    Kannada Photos

    Go to : More Photos
    ತಾಜಾ ಸುದ್ದಿ ತಕ್ಷಣ ಪಡೆಯಿರಿ
    Enable
    x
    Notification Settings X
    Time Settings
    Done
    Clear Notification X
    Do you want to clear all the notifications from your inbox?
    Settings X
    X