For Quick Alerts
For Daily Alerts
Don't Miss!
- Sports David Warner: ಊಟನೂ ಬೇಡ, ಹುಡುಗಿನೂ ಬೇಡ; ಆಧಾರ್ ಕಾರ್ಡ್ ಬೇಕೆಂದ ಡೇವಿಡ್ ವಾರ್ನರ್!
- Technology Lava: ಲಾವಾ ಪ್ರೊ ವಾಚ್ Zn ಹಾಗೂ Vn ಸ್ಮಾರ್ಟ್ವಾಚ್ ಲಾಂಚ್! ಸೀಮಿತ ಅವಧಿಯ ಕೊಡುಗೆ ಸಹ ಲಭ್ಯ..
- News Lok Sabha Election: ಕರ್ನಾಟಕದ ಈ ಕ್ಷೇತ್ರದಲ್ಲಿ ಮಹಿಳಾ ಮತದಾರರೇ ನಿರ್ಣಾಯಕ
- Lifestyle ಚಪಾತಿ, ಅನ್ನಕ್ಕೆ ಟೊಮೆಟೋ ಬೇಳೆ ಸಾರು ಸಖತ್ ರುಚಿ..! ಮಾಡೋದು ಸುಲಭ..!
- Automobiles ಅಪ್ಪ-ಮಗಳ ಭಾಂದವ್ಯ.. ಪ್ರೀತಿಯ ಪುತ್ರಿಗೆ ತಂದೆಯಿಂದ 2 ಕೋಟಿಯ ಪೋರ್ಷೆ ಕಾರು ಗಿಫ್ಟ್
- Finance ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ 10 ಹಳದಿ ಅನಕೊಂಡ ಸಹಿತ ವ್ಯಕ್ತಿ ಬಂಧನ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಹಾಸ್ಯ ನಟ ಮಂಡ್ಯ ರಮೇಶ್ ಕಾರು ಅಪಘಾತ
News
oi-Bharathkumar
By ಮೈಸೂರು ಪ್ರತಿನಿಧಿ
|
ನಿನ್ನೆಯಷ್ಟೇ ನಟ ನೀನಾಸಂ ಸತೀಶ್ ಅವರ ಕಾರು ಅಪಘಾತವಾಗಿ, ಪ್ರಾಣಾಪಾಯದಿಂದ ಪಾರಾಗಿದ್ದರು. ಈ ದುರ್ಘಟನೆಯನ್ನ ಮರೆಯುವ ಮುಂಚೆಯೇ ಕನ್ನಡದ ಮತ್ತೋರ್ವ ನಟನ ಕಾರು ಅಪಘಾತಕ್ಕೀಡಾಗಿದೆ.
ಕಳೆದ ರಾತ್ರಿ ಶ್ರೀರಂಗಪಟ್ಟಣದಲ್ಲಿ ಹಾಸ್ಯ ನಟ ಮಂಡ್ಯ ರಮೇಶ್ ಅವರ ಕಾರು ಅಪಘಾತವಾಗಿದ್ದು, ಯಾವುದೇ ಅಪಾಯ ಸಂಭವಿಸಿಲ್ಲ. ಮಂಡ್ಯ ರಮೇಶ್ ಅವರೇ ಸ್ವತಃ ಕಾರು ಚಾಲನೆ ಮಾಡುತ್ತಿದ್ದು, ನಿಯಂತ್ರಣ ತಪ್ಪಿ ಡಿವೈಡರ್ ಗೆ ಡಿಕ್ಕಿ ಹೊಡೆದಿದ್ದರು. ಆದ್ರೆ, ಯಾವುದೇ ಅಪಾಯವಾಗಿಲ್ಲ. ಕಾರು ಜಖಂಗೊಂಡಿದೆ.
ಬೆಂಗಳೂರು - ಮೈಸೂರು ಹೆದ್ದಾರಿ ಬಳಿ ಘಟನೆ ಶ್ರೀರಂಗಪಟ್ಟಣ ದ ಕೆ.ಶೆಟ್ಟಿಹಳ್ಳಿ ಬಳಿ ನಡೆದ ಅವಘಡ ಶ್ರೀರಂಗಪಟ್ಟಣ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
'ಮಜಾ ಟಾಕೀಸ್' ಕಾರ್ಯಕ್ರಮದ ಚಿತ್ರೀಕರಣ ಮುಗಿಸಿ ಬೆಂಗಳೂರಿನಿಂದ ಮೈಸೂರಿಗೆ ಹೋಗುತ್ತಿದ್ದರು ಎನ್ನಲಾಗಿದೆ.
Comments
ಮನರಂಜನಾ ಜಗತ್ತಿನ ಎಲ್ಲ ತಾಜಾ ರೋಚಕ ಸುದ್ದಿಗಳನ್ನು ಪಡೆಯಿರಿ
Allow Notifications
You have already subscribed
English summary
Film actor Mandya Ramesh has met with accident in Bengaluru-Mysuru highway. Mandya Ramesh is safe by small injuries. Accident happen near Srirangapatna. case has been registered in Srirangapatna rural police station. ಕನ್ನಡದ ಹಾಸ್ಯ ನಟ ಮಂಡ್ಯ ರಮೇಶ್ ಕಾರು ಅಪಘಾತವಾಗಿದ್ದು, ಕೂದಲೆಳೆ ಅಂತರದಲ್ಲಿ ಹಾಸ್ಯ ಕಲಾವಿದ ಪಾರಾಗಿದ್ದಾರೆ.