ರವಿಚಂದ್ರನ್ ಸಿನಿಮಾ ನೋಡಿ ಅವ್ರ ಮಕ್ಕಳೇ ಭಯ ಪಟ್ಟರು

Recommended Video

Ravichandran to Direct Manoranjan finally | Filmibeat kannada

ನಟ ರವಿಚಂದ್ರನ್ ನಟನೆಯ 'ಆ ದೃಶ್ಯ' ಸಿನಿಮಾ ಇಂದು ಬಿಡುಗಡೆಯಾಗಿದೆ. ಸಿನಿಮಾವನ್ನು ನಿನ್ನೆ (ನವೆಂಬರ್ 7) ರವಿಚಂದ್ರನ್ ಹಾಗೂ ಅವರ ಪುತ್ರರು ವೀಕ್ಷಿಸಿದ್ದಾರೆ.

ಸಿನಿಮಾ ನೋಡಿ ನಮಗೆ ಭಯ ಆಗಿದೆ ಎಂದು ಮನೋರಂಜನ್ ರವಿಚಂದ್ರನ್ ಹೇಳಿದ್ದಾರೆ. ಕಾರಣ ಸಿನಿಮಾದಲ್ಲಿ ಅಷ್ಟೊಂದು ಯಂಗ್ ಅಗಿ ರವಿಚಂದ್ರನ್ ಕಾಣುತ್ತಾರೆ. ಅಷ್ಟೊಂದು ಚೆನ್ನಾಗಿ ನಟನೆ ಮಾಡಿದ್ದಾರಂತೆ.

ಸಿನಿಮಾದ ಬಗ್ಗೆ ಮಾತನಾಡಿದ ಮನೋರಂಜನ್ ''ಸಿನಿಮಾ ತುಂಬ ಸಸ್ಪೆನ್ಸ್ ಆಗಿದೆ. ಡ್ಯಾಡಿ ಮಾತ್ರ.... ನಮಗೆ ಕಷ್ಟ ಆಗುತ್ತದೆ. ಅವರು ಅಷ್ಟೊಂದು ಯಂಗ್ ಆಗಿ ಕಾಣಿಸಿದರೆ, ನಾವೆಲ್ಲಿ ಹೋಗುವುದು ಅಂತ ಭಯ ಆಗುತ್ತದೆ. ಅಪ್ಪ ಅದ್ಭುತವಾಗಿ ಸಿನಿಮಾದಲ್ಲಿ ನಟಿಸಿದ್ದಾರೆ. ಫಸ್ಟ್ ಹಾಫ್ ನಲ್ಲಿ ನಾನು ಗೆಸ್ ಮಾಡಿದ್ದು, ಸುಳ್ಳಾಗಿದೆ. ಸಿನಿಮಾ ತುಂಬ ಚೆನ್ನಾಗಿದೆ.'' ಎಂದು ಹೇಳಿದ್ದಾರೆ.

Actor Manoranjan Ravichandran Watched Aa Drushya Movie

ವಿಶೇಷವಾಗಿ ರೀ ರೆಕಾರ್ಡಿಂಗ್ ಹಾಗೂ ಎರಡು ಪಾತ್ರಗಳನ್ನು ರವಿಚಂದ್ರನ್ ನಿರ್ವಹಿಸಿರುವ ರೀತಿ ಮನೋರಂಜನ್ ಗೆ ಇಷ್ಟ ಆಗಿದೆ. ಸಿನಿಮಾ ಎಲ್ಲಿಯೂ ಬೋರ್ ಆಗುವುದಿಲ್ಲ. ತುಂಬ ಆಸಕ್ತಿದಾಯಕವಾಗಿದೆ ಎನ್ನುವದು ಮನೋರಂಜನ್ ಅಭಿಪ್ರಾಯ.

'ಆ ದೃಶ್ಯ' ಕೆ ಮಂಜು ನಿರ್ಮಾಣದಲ್ಲಿ, ಶಿವ ಗಣೇಶ್ ನಿರ್ದೇಶನ ಮಾಡಿರುವ ಸಿನಿಮಾ. ಮರ್ಡರ್ ಮಿಸ್ಟರಿ ಕಥೆ ಸಿನಿಮಾದಲ್ಲಿದೆ. ಅಚ್ಚುತ್ ಕುಮಾರ್, ರಮೇಶ್ ಭಟ್, ಚೈತ್ರ ಆಚಾರ್, ಯಶ್ ಶೆಟ್ಟಿ, ಅರ್ಜುನ್ ಗೌಡ ಸಿನಿಮಾದಲ್ಲಿ ನಟಿಸಿದ್ದಾರೆ.

More from Filmibeat

English summary
Actor Manoranjan Ravichandran watched Aa Drushya kannada movie.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+
X